• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ : ಬಿಟ್ ಕಾಯಿನ್ ಸಂಬಂಧಿಸಿದಂತೆ ಸರಣಿ ಟ್ವೀಟ್!

ಪ್ರತಿಧ್ವನಿ by ಪ್ರತಿಧ್ವನಿ
December 12, 2021
in Uncategorized
0
ಮೋದಿ ರಾಜಕೀಯ ಭಾಷಣವನ್ನು ಟ್ವೀಟ್ ಮಾಡುವ ಮೂಲಕ ಬಿಜೆಪಿ ಗುಲಾಮಗಿರಿಗೆ ಬಿತ್ತೇ PMO?
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ.

ADVERTISEMENT

ಹೌದು, .ಬುಧವಾರ ರಾತ್ರಿ ಸುಮಾರು ಮೂರು ಗಂಟೆಗೆ ನರೇಂದ್ರ ಮೋದಿಯವರ ಖಾತೆಯಿಂದ ಒಂದು ಟ್ವೀಟ್ ಮಾಡಲಾಗಿತ್ತು. ಈ ಖಾತೆಯನ್ನ ಜಾನ್ ವಿಕ್ (hckindia@tutanota.com) ಮೂಲಕ ಹ್ಯಾಕ್ ಮಾಡಲಾಗಿದೆ. ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ.

ನಿನ್ನೆ ರಾತ್ರಿ ಪ್ರಧಾನಿ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ, ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆಗೆ ಕಾನೂನು ಬದ್ದಗೊಳಿಸಲಾಗಿದೆ. ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಗಳನ್ನು ಖರೀದಿಸಿದೆ. ಇವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು.

ಅಲ್ಲದೆ, ಪ್ರಧಾನಿ ಖಾತೆಯಿಂದ ಸರಣಿ ಟ್ವೀಟ್​ ಮಾಡಲಾಗಿದ್ದು, ಪ್ರಧಾನಿ ಮೋದಿ ಅವರ ಕೋವಿಡ್​ 19 ಪರಿಹಾರ ನಿಧಿಗೆ ದೇಣಿಗೆ ನೀಡಿ. ಇದೀಗ ಭಾರತ ಕ್ರಿಪ್ಟೋಕರೆನ್ಸಿಯನ್ನು ಅಳವಡಿಸಿಕೊಂಡಿದೆ. ದಯವಿಟ್ಟು ದೇಣಿಗೆ ನೀಡಿ ಎಂತಲೂ ಬರೆಯಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಖಾತೆಯಿಂದ ಈ ಹಿಂದೆ ಮಾಡಿದ್ದ ಟ್ವೀಟ್ ಪರಿಗಣಿಸದಂತೆ ಹಾಗೂ ಪ್ರಧಾನಿ ಮೋದಿ ಖಾತೆಯಿಂದ ಬಿಟ್ ಕಾಯಿನ್ ಸಂಬಂಧ ಮಾಡಲಾದ ಟ್ವೀಟರ್ ಲಿಂಕ್ ಶೇರ್ ಮಾಡದಂತೆ ಮನವಿ ಮಾಡಿದೆ.

The Twitter handle of PM @narendramodi was very briefly compromised. The matter was escalated to Twitter and the account has been immediately secured.

In the brief period that the account was compromised, any Tweet shared must be ignored.

— PMO India (@PMOIndia) December 11, 2021

ಎಲ್ಲಾ ಟ್ವೀಟ್​ಗಳನ್ನು ಸದ್ಯ ಡಿಲೀಟ್​ ಮಾಡಲಾಗಿದ್ದು, ಪ್ರಧಾನಿ ಮೋದಿ ಖಾತೆಯನ್ನು ಮರಳಿ ಪಡೆಯಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯರ ವೈಯಕ್ತಿಕ ವೆಬ್ ಸೈಟ್ ಗೆ ಲಿಂಕ್ ಆಗಿರುವ ಈ ಟ್ವಿಟ್ಟರ್ ಖಾತೆ ಸುಮಾರು 2.5 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದೆ. ಪ್ರಧಾನಿ ಮೋದಿ ಅವರ ವೈಯಕ್ತಿಕ ಟ್ವಿಟರ್‌ ಖಾತೆಯ ಮೇಲೆ ಇದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆ ಖಾತೆಯನ್ನು 6.1 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಸೋಲರ್ ಘಟಕಗಳ ಅಳವಡಿಕೆ ವಿಚಾರವಾಗಿ ಬಿಜೆಪಿ ಸರ್ಕಾರ ಯಡವಿತೇ?

Next Post

ʼನಮಗೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ : ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ʼನಮಗೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ : ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

ʼನಮಗೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ : ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada