• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼನಮಗೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ : ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

ʼನಮ್ನೆ ಮೊಟ್ಟೆ ಕೊಡದಿದ್ರೆ ಮಠಕ್ಕೆ ಬಂದು ಮೊಟ್ಟೆ ತಿಂತೀವಿʼ: ವಿದ್ಯಾರ್ಥಿಗಳಿಂದ ಮಠಾಧೀಶರಿಗೆ ಎಚ್ಚರಿಕೆ

Any Mind by Any Mind
December 12, 2021
in ಕರ್ನಾಟಕ
0
Share on WhatsAppShare on FacebookShare on Telegram

“ನೀವೇನಾದ್ರು ನಮ್ಗೆ ಮೊಟ್ಟೆ ಕೊಡೊದು ಬೇಡ. ಬಾಳೆ ಹಣ್ಣು ಬೇಡ ಅಂತ ತಕರಾರು ತಗೆದರೆ ನಾವೇ ನಿಮ್ಮ ಮಠದೊಳಗೆ ಬಂದು ಮೊಟ್ಟೆ ತಿಂದು ಹೋಗ್ತಿವಿ. ನಮ್ಗೆ ಮೊಟ್ಟೆ ಬೇಕೇ ಬೇಕು. ತತ್ತಿ ತಿಂದ್ರೆ ನಾವು ಮುಂದೆ ಬದುಕ್ತಿವಿ. ಇಲ್ಲಾಂದ್ರ ನಾವು ಸತ್ ಹೋಗ್ತಿವಿ. ನಿಮ್ಗೆ ನಾವು ಸಾಯೋದ ಬೇಕಾ? ಇಲ್ಲಾ ಮೊಟ್ಟೆ ಕೊಡದೇ ಇರೋದು ಬೇಕಾ ಹೇಳಿ ಬಿಡ್ರಿ”. ಹೀಗಂತ ಯಾವುದೇ ಮುಖಂಡರು ಹೇಳಿದ್ದಲ್ಲ. ಸ್ವತಃ ವಿದ್ಯಾರ್ಥಿನಿಯೇ ಮುಂದೆ ಬಂದು ಮಠಾಧೀಶರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಹೌದು. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಮೊಟ್ಟೆ ನೀಡಲು ಮಠಾಧೀಶರ ವಿರೋಧ ಹಿನ್ನೆಲೆಯಲ್ಲಿ ಮಠಾಧೀಶರ ವಿರುದ್ಧ ಎಸ್ಎಫ್ಐ ಸಂಘಟನೆ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಕ್ಕಳು ದೇವರ ಸಮಾನ ಅಂತಾರೆ. ದೇವರ ಆಸೆ ಏಕೆ ಈಡೇರಿಸುವುದಿಲ್ಲ. ನಾವು ರಸ್ತೆಗಿಳಿದು ಹೋರಾಟ ಮಾಡಬೇಕಾ? ನಾವು ಒಂದಲ್ಲ ಎರಡು ಮೊಟ್ಟೆ ತಿಂತೀವಿ ಅದನ್ನ ಕೇಳಲು ನೀವ್ಯಾರು? ನಿಮ್ಮ ಮಠಕ್ಕೆ ಸ್ನಾನ ಮಾಡಿ ಬಂದು ಪೂಜೆ ಮಾಡಿಲ್ವಾ? ನಿಮಗೆ ದಕ್ಷಿಣೆ ಹಾಕಿಲ್ವಾ? ನಮ್ಮ ಹಿಂದೆ ಯಾರು ಇಲ್ಲಾ ಅನ್ಕೊಬೇಡಿ. ನಮಗೆಲ್ಲ ಹೇಳೋರಿದ್ದಾರೆ. ನಮಗೂ ಶಿಕ್ಷಕರಿದ್ದಾರೆ. ಪಾಲಕರಿದ್ದಾರೆ. ನಮಗಾಗಿಯೇ ಎಸ್.ಎಫ್.ಐ ನಂತಹ ಸಂಸ್ಥೆ ಇದೆ ಎಂದು ಗುಡುಗಿದ್ದಾಳೆ.

ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಕೆಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ. ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇವುಗಳ ನಡುವೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಮೊಟ್ಟೆ ಬೇಕು ಎಂದು ಆಗ್ರಹಿಸಿರುವುದು ಈಗ ಹೆಚ್ಚು ಮಹತ್ವ ಬಂದಿದೆ.

Tags: BJPCongress PartyCovid 19ಕೋವಿಡ್-19ಬಿಜೆಪಿಮಠಾಧೀಶರ ಸಮಾವೇಶಮೊಟ್ಟೆ ವಿರೋಧಿ ಹೋರಾಟವಿದ್ಯಾರ್ಥಿಗಳು
Previous Post

ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ : ಬಿಟ್ ಕಾಯಿನ್ ಸಂಬಂಧಿಸಿದಂತೆ ಸರಣಿ ಟ್ವೀಟ್!

Next Post

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ: ಬಿಟ್ ಕಾಯಿನ್, ಮತಾಂತರ ನಿಷೇಧ ವಿಷಯಗಳೇ ಪ್ರತಿಪಕ್ಷಗಳ ಅಸ್ತ್ರ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ: ಬಿಟ್ ಕಾಯಿನ್, ಮತಾಂತರ ನಿಷೇಧ ವಿಷಯಗಳೇ ಪ್ರತಿಪಕ್ಷಗಳ ಅಸ್ತ್ರ

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭ: ಬಿಟ್ ಕಾಯಿನ್, ಮತಾಂತರ ನಿಷೇಧ ವಿಷಯಗಳೇ ಪ್ರತಿಪಕ್ಷಗಳ ಅಸ್ತ್ರ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada