• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೈರಿಸ್ಕ್ ದೇಶಗಳಿಂದ ಬರುವವರಿಗೆ ನೀಡಿದ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ ಆಯ್ತಾ ಮುಳುವು ?

ಕರ್ಣ by ಕರ್ಣ
December 15, 2021
in ಕರ್ನಾಟಕ
0
ಹೈರಿಸ್ಕ್ ದೇಶಗಳಿಂದ ಬರುವವರಿಗೆ ನೀಡಿದ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ ಆಯ್ತಾ ಮುಳುವು ?
Share on WhatsAppShare on FacebookShare on Telegram

ಕೊರೊನಾ ರೂಪಾಂತರಿ ಒಮೈಕ್ರಾನ್ ಕಾರಣಕ್ಕೆ ಸರ್ಕಾರ ಸಾಕಷ್ಟು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಹೈರಿಸ್ಕ್ ದೇಶಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್ ಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ತಮ್ಮೂರಿಗೆ ತೆರಳಿದವರಿಗೆ ಏಳು ದಿನದ ಬಳಿಕ ಸೋಂಕು ದೃಢವಾಗ್ತಿರುವ ಪ್ರಕರಣ ಪತ್ತೆಯಾಗ್ತಿದೆ. ಇದು ಮತ್ತೆ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದೆ.

ADVERTISEMENT

ರಾಜ್ಯಕ್ಕೆ ಹೈರಿಸ್ಕ್ ದೇಶದಿಂದ ಬಂದ  ಪ್ರಯಾಣಿಕರೇ ಸ್ಪ್ರೆಡರ್ಸ್ !

ಮೊದಲ ಹಾಗೂ ಎರಡನೇ ಅಲೆಯಲ್ಲಿ‌ ಜನರ ಜೀವನ ಹೇಳಲಾರದಂತದ್ದು. ಇದೀಗ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಗೆ ನೀಡಿದ್ದಾರೆ. ಇತ್ತ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಎಚ್ಚರಿಕೆಯ ಪತ್ರ ರವಾನಿಸಿದೆ. ಇಷ್ಟಾದರೂ ಸರ್ಕಾರಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ.‌ ಹೈರಿಸ್ಕ್ ದೇಶಗಳಿಂದ ಬಂದವರಿಗೆ ಏರ್ಪೋರ್ಟ್ ನಲ್ಲಿ‌ ನೆಗೆಟಿವ್ ಬಂದಂತಹವರನ್ನ ಹೋಂ ಕ್ಬಾರಂಟೈನ್ ಗೆ ಅವಕಾಶ ನೀಡಲಾಗ್ತಿದೆ. ಆದರೆ ಊರುಗಳಿಗೆ ತೆರಳಿದವರಿಗೆ ಏಳು ದಿನ ಬಳಿಕ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿ ಇರುವವರ ಪತ್ತೆ ದೊಡ್ಡ ಸವಾಲು ಆಗುತ್ತಿದೆ. ಹೀಗಾಗಿ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಹೈರಿಸ್ಕ್ ದೇಶಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಸಲಹೆ !

ಹೈರಿಸ್ಕ್ ದೇಶಗಳಿಂದ ರಾಜ್ಯಕ್ಕೆ 6 ಸಾವಿರಕ್ಕೂ  ಅಧಿಕ ಪ್ರಯಾಣಿಕರು ಆಗಮಿಸಿದ್ದಾರೆ.‌ ಇದರಲ್ಲಿ  7 ಮಂದಿಗೆ ಸೋಂಕು ದೃಢಪಟ್ಟಿದ್ದು, ಮಿಕ್ಕವರೆಲ್ಲ ರಾಜ್ಯದ ವಿವಿಧೆಡೆ ಹಂಚಿ ಹೋಗಿದ್ದಾರೆ.‌ ಆದರೀಗ ಹೈರಿಸ್ಕ್ ದೇಶಗಳಿಂದ ಬಂದ ಒಬ್ಬ ವ್ಯಕ್ತಿ ಹೋಂ ಕ್ವಾರಂಟೈನ್ ನಲ್ಲಿರುವಾಗ ಸೋಂಕು‌ ದೃಢವಾಗಿದೆ.‌ ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ನೆಗೆಟಿವ್ ಬಂದರೆ ಹೋಂ ಕ್ವಾರಂಟೈನ್ ಕಳುಸಲಾಗುತ್ತಿದೆ‌‌. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡಿ.1ರಿಂದ  12 ವರೆಗೂ 18 ಸಾವಿಕ್ಕೂ ಹೆಚ್ಚು ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ ಅಮೆರಿಕ, ಯೂರೋಪ್ ಹಾಗೂ ಆಫ್ರಿಕಾ ಭಾಗದ 17ಕ್ಕೂ ಅಧಿಕ ಹೈರಿಸ್ಕ್ ದೇಶಗಳಿಂದ 6,245 ಪ್ರಯಾಣಿಕರು ಬಂದಿದ್ದಾರೆ.‌ ಹೀಗಾಗಿ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಾಗಬಹುದು. ಅದಕ್ಕೆ  ವಿಮಾನ ನಿಲ್ದಾಣದಲ್ಲಿ ನೆಗೆಟಿವ್ ಬಂದರೂ ಅಲ್ಲಿ ಹೋಂ ಕ್ವಾರಂಟೈನ್ ಮಾಡಿ ಎಂದು ತಜ್ಞರು ಹೇಳುತ್ತಿದ್ದಾರೆ. 

ಈ ಬಗ್ಗೆ ಬಿಬಿಎಂಪಿ ಕಮಿಷಿನರ್ ಗೌರವ್ ಗುಪ್ತ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶಿ ಪ್ರಯಾಣಿಕರನ್ನು ಏಪೋರ್ಟನಲ್ಲಿಯೇ ಹೋಂ ಕ್ವಾರಂಟೈನ್ ಬಗ್ಗೆ ತಜ್ಞರ ಕಮಿಟಿ ನಿರ್ಧಾರ ಮಾಡಬೇಕು. ಆದ್ರೆ ಬಿಬಿಎಂಪಿ ವಿದೇಶಿ ಪ್ರಯಾಣಿಕರ ಮೇಲೆ ಸೂಕ್ತ ಎಚ್ಚರಿಕೆ ವಹಿಸಿದೆ ಎಂದು ಹೇಳಿದ್ದಾರೆ. 

ಒಟ್ಟಿನಲ್ಲಿ ಮತ್ತೆ ಮೂರನೇ ಅಲೆ ಹಬ್ಬದಂತೆ ಸರ್ಕಾರ ಹಾಗೂ ಬಿಬಿಎಂಪಿ‌ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಮತ್ತೊಂದು ಮಹಾ ಗಂಡಾಂತರ ಎದುರಿಸಬೇಕಾಗುತ್ತೆ. ಇತ್ತ ಸಾರ್ವಜನಿಕರು ಸಹ ಮಾಸ್ಕ್, ಸಾಮಾಜಿಕ ಅಂತರದ ಜೊತೆಗೆ ಎಚ್ಚರಿಕೆಯಿಂದ ಇರಬೇಕಾಗಿದೆ. 

Tags: Covid 19ಕರೋನಾಕೋವಿಡ್-19
Previous Post

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಹಬ್ಬದ ಮುಂಗಡ ಹೆಚ್ಚಿಸಿದ ರಾಜ್ಯ ಸರ್ಕಾರ

Next Post

ಸೇವಿಸುವ ಆಹಾರದ ಮಾಹಿತಿ ತಿಳಿದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗಿದೆ : ದೆಹಲಿ ಹೈಕೋರ್ಟ್

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
Next Post
ಸೇವಿಸುವ ಆಹಾರದ ಮಾಹಿತಿ ತಿಳಿದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗಿದೆ : ದೆಹಲಿ ಹೈಕೋರ್ಟ್

ಸೇವಿಸುವ ಆಹಾರದ ಮಾಹಿತಿ ತಿಳಿದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗಿದೆ : ದೆಹಲಿ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada