• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಂತಿ ಕದಡುವ ಪುಂಡರನ್ನು ಸುಮ್ಮನೇ ಬಿಡುವುದಿಲ್ಲ : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ

Any Mind by Any Mind
December 18, 2021
in ಕರ್ನಾಟಕ, ರಾಜಕೀಯ
0
ಶಾಂತಿ ಕದಡುವ ಪುಂಡರನ್ನು ಸುಮ್ಮನೇ ಬಿಡುವುದಿಲ್ಲ : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳ ವಿರುದ್ಧ ಶೀಘ್ರವೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ADVERTISEMENT

ಕಾನೂನು ಸುವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಈಗಾಗಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಸೂಚಿಸಿದ್ದೇನೆ. ಈಗಾಗಲೇ ಘಟನೆಯ ಸಂಬಂಧ ಕೆಲವರನ್ನು ಬಂಧಿಸಲಾಗಿದ್ದು, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ತಿಪಾಸ್ತಿ ಹಾನಿ ಮಾಡಿದ, ಪೊಲೀಸ್ ವಾಹನ ಜಖಂ ಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ರಾಷ್ಟ್ರ ಭಕ್ತರ ಪ್ರತಿಮೆಗಳಿಗೆ ಅಪಮಾನ ಮಾಡುವ ಪ್ರವೃತ್ತಿ ಸಹಿಸುವುದಿಲ್ಲ. ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಶಿಕ್ಷಾರ್ಹ ಅಪರಾಧ. ನಾಡಿನ ಹಿರಿಯ, ದೇಶಭಕ್ತರ ಗೌರವ ಉಳಿಸುವ ಕೆಲಸ ನಾವು ಮಾಡಬೇಕು ಅವರಿಗೆ ಅಪಮಾನ ಮಾಡುವುದು ಸಮಾಜಕ್ಕೆ ಶೋಭೆ ತರುವುದಿಲ್ಲ. ಇಂತಹ ಕೃತ್ಯಗಳು ಮರುಕಳಿಸದಂತೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಠಿಣ ಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ದೇಶ ಭಕ್ತರ ಪ್ರತಿಮೆಗಳನ್ನು ಭಗ್ನಗೊಳಿಸಿರುವುದನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಮೆಗಳನ್ನು ಸ್ಥಾಪಿಸಿರುವುದು ಅವರಿಗೆ ಗೌರವ ಸೂಚಿಸುವುದಕ್ಕಾಗಿಯೇ ಹೊರತು ಅವರುಗಳ, ಹೆಸರಿನಲ್ಲಿ ಸಮಾಜದ ಶಾಂತಿ ಕದಡಲು ಅಲ್ಲ. ಕೆಲವು ದುಷ್ಟರು ಇಂತಹ ಕೆಲಸದಲ್ಲಿ ತೊಡಗಿದ್ದಾರೆ. ಅಂತಹ ದುಷ್ಟರನ್ನು ಆದಷ್ಟು ಬೇಗ ಹಿಡಿಯಲಾಗುವುದು ಎಂದರು.

ಈ ಘಟನೆಯ ಮುಖ್ಯ ಉದ್ದೇಶ ಅಧಿವೇಶನವನ್ನು ಅಡ್ಡಿಪಡಿಸುವುದು. ಮಾತ್ರವಲ್ಲ ಇದರ ಹಿಂದೆ ಬೇರೆಯದೆ ಉದ್ದೇಶ ಇದೆ. ತನಿಖೆಯ ನಂತರ ಎಲ್ಲಾ ವಿಚಾರ ಗೊತ್ತಾಗಲಿದೆ. ನಾವು ಇಂತಹ ಪುಂಡರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಸವರಾಜ್‌ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಮುಖ್ಯಮಂತ್ರಿ ಬೊಮ್ಮಾಯಿಸಿದ್ದರಾಮಯ್ಯ
Previous Post

ಮೈಸೂರಿನ ಮೂಡಾದಿಂದ ಬೃಹತ್ ಒತ್ತುವರಿ ಕಾರ್ಯಾಚರಣೆ : 100 ಕೋಟಿ ರೂ ಮೌಲ್ಯದ 47 ನಿವೇಶನ ವಶ!

Next Post

ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? – ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಪ್ರಶ್ನೆ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? – ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಪ್ರಶ್ನೆ

ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಕನ್ನಡಿಗರೋ ಅಥವಾ MES ನವರೋ? - ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada