ಬೆಳಗಾವಿಯಲ್ಲಿ MES ಪುಂಡಾಟಿಕೆ ಹಿನ್ನೆಲೆ, ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಎಲ್ಲರಿಗೂ ಮನವಿ ಮಾಡಿದ ಸಿಎಂ. ದೇಶಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು ಹಾಗೂ ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡೋದನ್ನು ಸಹಿಸೋದಿಲ್ಲ. ಏನೇ ಹೇಳೋದಿದ್ದರೂ ಸಹ ಶಾಂತವಾಗಿ ಹೇಳಬೇಕು.ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಭಂಗ ಮಾಡೋದಕ್ಕೆ ನಮ್ಮ ಸರ್ಕಾರ ಬಿಡೋದಿಲ್ಲ ಎಂದು ಹೇಳಿದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



