• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

40,000 ವರ್ಷಗಳಿಂದ ಭಾರತೀಯರ DNA ಒಂದೇ, ನಮ್ಮೆಲ್ಲರ ಪೂರ್ವಜರೂ ಒಂದೇ: ಮೋಹನ್ ಭಾಗವತ್

Any Mind by Any Mind
December 19, 2021
in ದೇಶ
0
40,000 ವರ್ಷಗಳಿಂದ ಭಾರತೀಯರ DNA ಒಂದೇ, ನಮ್ಮೆಲ್ಲರ ಪೂರ್ವಜರೂ ಒಂದೇ: ಮೋಹನ್ ಭಾಗವತ್
Share on WhatsAppShare on FacebookShare on Telegram

40,000 ವರ್ಷಗಳ ಹಿಂದಿನ ಭಾರತದಲ್ಲಿದ್ದ ಎಲ್ಲರ ಡಿಎನ್ಎ ಮತ್ತು ಇಂದಿನ ಜನರ ಡಿಎನ್ಎ ಒಂದೇ ನಮ್ಮೆಲ್ಲರ ಪೂರ್ವಜರು ಒಂದೇ ಎಂದು ಶನಿವಾರ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ADVERTISEMENT

ಧರ್ಮಶಾಲಾದಲ್ಲಿ ಮಾಜಿ ಸೈನಿಕರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಮೋಹನ್ ಭಾಗವತ್, 40,000 ವರ್ಷಗಳ ಹಿಂದಿನ ಭಾರತದಲ್ಲಿದ್ದ ಎಲ್ಲರ ಡಿಎನ್ಎ ಮತ್ತು ಇಂದಿನ ಜನರ ಡಿಎನ್ಎ ಒಂದೇ ನಮ್ಮೆಲ್ಲರ ಪೂರ್ವಜರು ಒಂದೇ ಮತ್ತು ನಮ್ಮ ಪೂರ್ವಜರಿಂದ ದೇಶ ಪ್ರವರ್ಧಮಾನಕ್ಕೆ ಬಂತು ಹಾಗಾಗಿ ನಮ್ಮ ಸಂಸ್ಕೃತಿ ಮುಂದುವರೆಯಿತು ಎಂದು ಹೇಳಿದ್ದಾರೆ.

ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರದ ಮೇಲೆ ಸಂಘದ ನಿಯಂತ್ರಣವಿಲ್ಲ –

ಸರ್ಕಾರದಲ್ಲಿ ವಿಭಿನ್ನ ಕಾರ್ಯನಿರ್ವಾಹಕರು, ವಿಭಿನ್ನ ನೀತಿಗಳು, ಕಾರ್ಯ ವಿಧಾನಗಳನ್ನು ಹೊಂದಿದೆ. ಪ್ರಸ್ತುತ ಆಡಳಿತ ಸರ್ಕಾರದ ಸದಸ್ಯರ ಆಲೋಚನೆ, ಆಚರಿಸುತ್ತಿರು ಸಂಸ್ಕೃತಿ ಮತ್ತು ನಮ್ಮ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದರಿಂದ ಅದನ್ನು ರಿಮೋಟ್ ಕಂಟ್ರೋಲ್ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಶನಿವಾರ ನಡೆದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಅವರನ್ನು ಸ್ಮರಿಸಿದ ಒಂದು ನಿಮಿಷಗಳ ಕಾಲ ಮೌನಾಚರಣೆಯನ್ನು ನಡೆಸಿ ಮಾತನಾಡಿದ ಅವರು, ಸಂಘದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವಂತೆ ನೆರೆದಿದ್ದವರನ್ನು ಕೋರಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಭಾಗವತ್, ಹಿಂದೆ ಇದ್ದ ಸರ್ಕಾರಗಳು ನಮ್ಮ ವಿರುದ್ದ ಇದ್ದವು ಮತ್ತು ನಮ್ಮನ್ನು ಯಾವಾಗಲೂ ವಿರೋಧಿಸುತ್ತಾ ಇದ್ದವು. ಸಂಘವು 96 ವರ್ಷಗಳಿಂದ ಎಲ್ಲಾ ಅಡೆ ತಡೆಗಳನ್ನು ದಾಟಿ ಬಂದಿದೆ. ನಮ್ಮ ಸ್ವಯಂಸೇವಕರು ಯಾವತ್ತೂ ಸುಮ್ಮನೆ ಕುಳಿತುಕೊಂಡವರಲ್ಲ. ಸಮಾಜದಲ್ಲಿ ಎಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆಯೋ ಜನರು ನಮ್ಮ ಕಾರ್ಯಕರ್ತರನ್ನು ಅಲಲ್ಲಿಗೆ ಕೊಂಡೊಯುತ್ತಾರೆ. ಯಾವುದೇ ಪ್ರಚಾರ, ಆರ್ಥಿಕ ಸಹಾಯ ಮತ್ತು ಸರ್ಕಾರದ ನೆರವಿಲ್ಲದೆ ಸಂಘವು ನಿರಂತರವಾಗಿ ಸಮಾಜಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

Tags: BJPCongress PartyCovid 19DNAಕೋವಿಡ್-19ನರೇಂದ್ರ ಮೋದಿಬಿಜೆಪಿಮೋಹನ್ ಭಾಗವತ್
Previous Post

ರಾಯಣ್ಣನ ಮೂರ್ತಿ ಭಗ್ನಗೊಂಡ ಜಾಗದಲ್ಲೆ ಪುನಃ ಮೂರ್ತಿ ಪ್ರತಿಷ್ಠಾನೆ ಮಾಡಿದ ಅನಗೋಳದ ಅಭಿಮಾನಿಗಳು

Next Post

ಪುಂಡಾಟಿಕೆ ಮುಂದುವರೆದರೆ MES ಬ್ಯಾನ್ ಆಗಲೇಬೇಕು-: Actor prem

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post

ಪುಂಡಾಟಿಕೆ ಮುಂದುವರೆದರೆ MES ಬ್ಯಾನ್ ಆಗಲೇಬೇಕು-: Actor prem

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada