• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಾಮು ನಿರ್ಮಾಣದ ಕಡೆಯ ಚಿತ್ರ ತೆರೆಗೆ : ಅರ್ಜುನ್ ಗೌಡನಾಗಿ ಪ್ರಜ್ವಲ್ ದೇವರಾಜ್

Any Mind by Any Mind
December 28, 2021
in ಸಿನಿಮಾ
0
ರಾಮು ನಿರ್ಮಾಣದ ಕಡೆಯ ಚಿತ್ರ ತೆರೆಗೆ : ಅರ್ಜುನ್ ಗೌಡನಾಗಿ ಪ್ರಜ್ವಲ್ ದೇವರಾಜ್
Share on WhatsAppShare on FacebookShare on Telegram

ರಾಮು ಫಿಲಂಸ್ ಅನ್ನೋ ಹೆಸರು ಕೇಳಿದರೆ ಸಾಕು ಆಕ್ಷನ್ ಪ್ರಿಯರಿಗೆ ಅದೊಂದು ರಸದೌತಣ. ಅಂಥ ಅದ್ದೂರಿ ಚಿತ್ರಗಳಿಗೆ ಹೆಸರುವಾಸಿಯಾಗಿದ್ದವರು ನಿರ್ಮಾಪಕ ಕೋಟಿ ರಾಮು. ಅದು ತಮ್ಮ ಪತ್ನಿ ಮಾಲಾಶ್ರೀ ಅಭಿನಯದ ಚಿತ್ರವೇ ಆಗಿರಬಹುದು, ಅಥವಾ ಇನ್ಯಾರೇ ನಾಯಕರಾಗಿರೋ ಸಿನಿಮಾ ಆಗಿರಬಹುದು, ಆಕ್ಷನ್ ಪ್ರಿಯರ ನಿರೀಕ್ಷೆಗಳನ್ನು ರಾಮು ಯಾವತ್ತೂ ಹುಸಿಗೊಳಿಸುತ್ತಿರಲಿಲ್ಲ. ಇದೇ ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌

ADVERTISEMENT

ಆದರೆ, ಎಲ್ಲರ ನಿರೀಕ್ಷೆ ಹುಸಿಗೊಳಿಸಿದ ವಿಧಿಯ ಆಟದಂತೆ, ಚಿತ್ರ ಬಿಡುಗಡೆಗೂ ಮುನ್ನವೇ ರಾಮು ಅವರ ನಿಧನವಾಗಿರುವುದು ಸ್ಯಾಂಡಲ್ ವುಡ್ ಮಟ್ಟಿಗೆ ನಿಜಕ್ಕೂ ನೋವಿನ ಸಂಗತಿ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ನಟಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಶಂಕರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ‌ ಮಾಡಿದ್ದಾರೆ. ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

Tags: ನಿರ್ಮಾಪಕ ಕೋಟಿ ರಾಮುಪ್ರಜ್ವಲ್ ದೇವರಾಜ್ರಾಮು ನಿರ್ಮಾಣರಾಮು ಫಿಲಂಸ್ಸ್ಯಾಂಡಲ್ ವುಡ್
Previous Post

ಬಿಟ್ ಕಾಯಿನ್ ಹಗರಣ ಮಾಹಿತಿ ಮುಚ್ಚಿಟ್ಟ CCB! ಯಾರ ರಕ್ಷಣೆಗೆ ಈ ಕಳ್ಳಾಟ?

Next Post

ಜನವರಿ 3 ರಿಂದ ಮಕ್ಕಳಿಗೂ ಲಸಿಕೆ : ಬೆಂಗಳೂರಿನ 7 ಲಕ್ಷ ಮಕ್ಕಳನ್ನು ಗಣತಿ ಮಾಡಿರುವ BBMP

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025
Next Post
ಜನವರಿ 3 ರಿಂದ ಮಕ್ಕಳಿಗೂ ಲಸಿಕೆ : ಬೆಂಗಳೂರಿನ 7 ಲಕ್ಷ ಮಕ್ಕಳನ್ನು ಗಣತಿ ಮಾಡಿರುವ BBMP

ಜನವರಿ 3 ರಿಂದ ಮಕ್ಕಳಿಗೂ ಲಸಿಕೆ : ಬೆಂಗಳೂರಿನ 7 ಲಕ್ಷ ಮಕ್ಕಳನ್ನು ಗಣತಿ ಮಾಡಿರುವ BBMP

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada