• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಜನವರಿ 3ರಿಂದ ಮಕ್ಕಳಿಗೆ, 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ : ಮಕ್ಕಳ ಲಸಿಕೆ ಪಡೆದುಕೊಳ್ಳುವುದು ಹೇಗೆ?

ಕರ್ಣ by ಕರ್ಣ
August 20, 2022
in ಇದೀಗ
0
ಜನವರಿ 3ರಿಂದ ಮಕ್ಕಳಿಗೆ, 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ : ಮಕ್ಕಳ ಲಸಿಕೆ ಪಡೆದುಕೊಳ್ಳುವುದು ಹೇಗೆ?
Share on WhatsAppShare on FacebookShare on Telegram

ಜನವರಿ 3ರಿಂದ ಮಕ್ಕಳಿಗೆ ಲಸಿಕೆ ಹಾಗೂ 10ರ ಬಳಿಕ ಆರೋಗ್ಯ, ಮುಂಚೂಣಿ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ. ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ದೇಶದ ಎಲ್ಲಾ ರಾಜ್ಯಗಳು ಕೂಡ ಮಕ್ಕಳ ಹಾಗೂ ಬೂಸ್ಟರ್ ಡೋಸ್ ಲಸಿಕೆ ನೀಡಲು ಸಿದ್ಧತೆ ಮಾಡಿಕೊಂಡಿದೆ.

ADVERTISEMENT

ಬೂಸ್ಟರ್ ಡೋಸ್ ನೀಡುವ ವಿವರ :

60 ವರ್ಷದ ಮೇಲ್ಪಟ್ಟ ಅನಾರೋಗ್ಯ ಹೊಂದಿರುವ ವಯಸ್ಕರು ವೈದ್ಯರ ಸಲಹೆ ಮೇರೆಗೆ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ. ಎರಡು ಡೋಸ್ ಪಡೆದು 9 ತಿಂಗಳು ಪೂರೈಸಿದ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಬೂಸ್ಟರ್ ಲಸಿಕೆ ಪಡೆಯಲು ಅವಕಾಶ. ಈಗಾಗಲೇ ಸ್ಥಾಪಿಸಲಾಗಿರುವ ಲಸಿಕಾ ಕೇಂದ್ರಗಳಲ್ಲಿಯೇ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆಯಬಹುದಾಗಿದೆ. ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರಿಗೂ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಉದ್ಯೋಗ ಪ್ರಮಾಣ ಪತ್ರ ಆಧಾರದ ಮೇರೆಗೆ ಆರೋಗ್ಯ & ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಪಡೆಯಬಹುದು. 60 ವರ್ಷ ಮೇಲ್ಪಟ್ಟವರು, ಆರೋಗ್ಯ ಮತ್ತು  ಮುಂಚೂಣಿ ಎಲ್ಲರಿಗೂ ವಾಕ್ ಇನ್ ಲಸಿಕೆ ಲಭ್ಯವಿರಲಿದೆ. 

ಮಕ್ಕಳಿಗೆ ಲಸಿಕೆ ನೀಡುವ ವಿವರ :

2007ರಲ್ಲಿ ಅಥವಾ ಅದಕ್ಕಿಂತ ಮೊದಲು ಜನಿಸಿದ ಎಲ್ಲಾ ಮಕ್ಕಳೂ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ವಾರ್ಡ್ ಮಟ್ಟದಲ್ಲಿ ಮಕ್ಕಳ ಪೋಷಕರಿಗೆ ಲಸಿಕೆ ಬಗ್ಗೆ ಮನವರಿಕೆ ಕಾರ್ಯಕ್ರಮ ಸರ್ಕಾರ ಆಯೋಜಿಸಲಿದೆ. ಕೋವ್ಯಾಕ್ಸಿನ್ ನ 0.05 ml ಡೋಸ್ ಮಕ್ಕಳಿಗೆ ನೀಡಲಾಗುತ್ತದೆ‌. ಮೊದಲ‌ ಡೋಸ್ ಪಡೆದ 28 ದಿನಗಳ ಬಳಿಕ ಮಕ್ಕಳಿಗೆ ಎರಡನೇ ಡೋಸ್ ಮಕ್ಕಳಿಗೆ ಸಿಗಲಿದೆ. 

ಮಕ್ಕಳಿಗೆ ಮೊಬೈಲ್ ಸಂಖ್ಯೆ ಇದ್ದರೆ ಅವರ ನಂಬರ್ ರೆಜಿಸ್ಟರ್ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪೋಷಕರು ಅಥವಾ ಶಾಲೆಯ ಮುಖ್ಯೋಪಾಧ್ಯಾಯರ ನಂಬರ್ ರೆಜಿಸ್ಟರ್ ಮಾಡಿಕೊಂಡು ಲಸಿಕೆ ಪಡೆಯಬಹುದಾಗಿದೆ. ಮಕ್ಕಳ ಆಧಾರ್ ಕಾರ್ಡ್ ಅಥವಾ ಶಾಲೆಯ ಗುರುತಿನ‌ ಚೀಟಿ ಲಸಿಕೆ ಪಡೆಯುವ ವೇಳೆ ಲಗತ್ತಿಸಬೇಕು. 15 ರಿಂದ‌ 18 ವಯೋಮಿತಿಯಲ್ಲಿನ ಮಕ್ಕಳು ಓದುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಂದೆ ನಿಂತು ಲಸಿಕೆ ಕ್ಯಾಂಪ್ ಆಯೋಜಿಸಬೇಕು. Only online http://drugstore-onlinecatalog.com/ legitimate pharmacies for sale that have been FDA licensed as a legitimate online pharmacy. ರಾಜ್ಯದ ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ತಮಗೆ ಬೇಕಾದ ಡೋಸ್ ಗಳ ಮಾಹಿತಿಯನ್ನು ಜಿಲ್ಲಾ ಡಿಎಚ್ಓಗಳಿಗೆ ನೀಡುವುದು ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯಾ ಝೋನ್ ಜಂಟಿ ಆಯುಕ್ತರಿಗೆ ಸಲ್ಲಿಸುವುದು ಮಾಹಿತಿ ಸಲ್ಲಿಸುವುದು. ಇತರೆ ಕಾಯಿಲೆ ಇರುವ ಮಕ್ಕಳಿಗೆ ಲಸಿಕೆ ನೀಡಲು ವೈದ್ಯರ ಪತ್ರ ಹಾಗೂ ಪೋಷಕರ ಸಹಮತ ಪತ್ರ ಕಡ್ಡಾಯವಾಗಿರಲಿದೆ. 15 ದಿನಗಳ ಒಳಗಾಗಿ‌ ಟಿಡಿ ಅಥವಾ ಇನ್ನಿತರ ಲಸಿಕೆ ಪಡೆದಿದ್ದರೆ ಅಂಥಾ ಮಕ್ಕಳಿಗೆ 15 ದಿನಗಳ ನಂತರ ಲಸಿಕೆ ನೀಡಲು ಸೂಚನೆ. ಮಕ್ಕಳಿಗೆ ಲಸಿಕೆ ನೀಡಲು ಕನಿಷ್ಠ ಮೂರು ಕೌಂಟರ್ ಗಳ ವ್ಯವಸ್ಥೆ ಮಾಡುಬೇಕು. 18 ವರ್ಷ ಮೇಲ್ಪಟ್ಟವರ ಲಸಿಕಾ ಕೌಂಟರ್ ಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ಇಲ್ಲ. ಆಫ್ ಲೈನ್ ವಿದ್ಯಾರ್ಥಿಗಳಿಗೆ ಆಯಾ ಶಾಲೆ/ಕಾಲೇಜುಗಳೇ ಮುಂದೆ ನಿಂತು ಲಸಿಕೆ ಪಡೆಯುವಂತೆ ನೋಡಿಕೊಳ್ಳುಬೇಕು. ಖಾಸಗಿ ಆಸ್ಪತ್ರೆಯಲ್ಲೂ ಮಕ್ಕಳಿಗೆ ಪೋಷಕರು ಲಸಿಕೆ ಹಾಕಿಸಿಕೊಳ್ಳಬಹುದು. ಶಾಲೆ/ಕಾಲೇಜಿನಿಂದ ಹೊರಗುಳಿದಿರುವ ಮಕ್ಕಳಿಗೆ ನಗರಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಅಹಯೋಗದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕೆಂದು ಆದೇಶಿಸಲಾಗಿದೆ.

ಹೀಗೆ ಕೊರೊನಾ ಆಗಮಿಸಿದ 2 ವರ್ಷಗಳ ಬಳಿಕ ಮಕ್ಕಳಿಗೆ ಲಸಿಕೆ ಲಭಿಸುತ್ತಿದೆ. ಇದೇ ವೇಳೆ ಓಮೈಕ್ರಾನ್ ನಿಂದ ಮೂರನೇ ಅಲೆಯೂ ಇರುವ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೂ ಮೂರ‌ನೇ ಡೋಸ್ ಅಂದರೆ ಬೂಸ್ಟರ್ ಡೋಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Tags: Covid 19ಆರೋಗ್ಯ ಕಾರ್ಯಕರ್ತರುಕರೋನಾಕೋವಿಡ್ ಲಸಿಕೆಕೋವಿಡ್-19ಬೂಸ್ಟರ್ ಡೋಸ್ಮಕ್ಕಳಿಗೂ ಲಸಿಕೆ
Previous Post

ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!

Next Post

ನಾನು ಸಾಯ್ತಾ ಇದ್ದರೂ ಪಾತ್ರ ಮಾಡುತ್ತಲೇ ಸಾಯಬೇಕು : ಹಿರಿಯ ನಟಿ ಮಾಲತಿ ಮೈಸೂರು | INTERVIEW

Related Posts

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”
ಇದೀಗ

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರ ಪೂರ್ಣ - ಇದೇ ಕಾಂಗ್ರೆಸ್ ಸಾಧನೆ! ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದಿನದಿಂದ ದಿನಕ್ಕೆ ತನ್ನದೇ ದಾಖಲೆ...

Read moreDetails
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
Next Post
ನಾನು ಸಾಯ್ತಾ ಇದ್ದರೂ ಪಾತ್ರ ಮಾಡುತ್ತಲೇ ಸಾಯಬೇಕು : ಹಿರಿಯ ನಟಿ ಮಾಲತಿ ಮೈಸೂರು | INTERVIEW

ನಾನು ಸಾಯ್ತಾ ಇದ್ದರೂ ಪಾತ್ರ ಮಾಡುತ್ತಲೇ ಸಾಯಬೇಕು : ಹಿರಿಯ ನಟಿ ಮಾಲತಿ ಮೈಸೂರು | INTERVIEW

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada