• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Any Mind by Any Mind
January 3, 2022
in ಇದೀಗ
0
ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Share on WhatsAppShare on FacebookShare on Telegram

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದು ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ADVERTISEMENT

ವಿಜಯಪುರ ನಗರದಲ್ಲಿಂದು 15 ರಿಂದ 18 ವರ್ಷದ ವಯೋಮಾನದವರಿಗೆ ಕೊರೊನಾ ಲಸಿಕಾಕರಣ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಯತ್ನಾಳ್, ಮೇಕೆದಾಟು ಯೋಜನೆ ಜಾರಿಗೆ ವಿಚಾರವಾಗಿ ಕಾಂಗ್ರೆಸ್ ಹೋರಾಟಕ್ಕೆ ಟಾಂಗ್ ನೀಡಿದರು.

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಇದೆಲ್ಲಾ ನಾಟಕವಾಗಿದೆ. ಫಿಲ್ಮ ಶೂಟಿಂಗ್ ಗೆ ಹೋದಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಅವರಂತೂ ಮನೆಯಲ್ಲಿ ಮೇಕೆದಾಟು ಯೋಜನೆ ಬೋರ್ಡ್ ಹಿಂದೆ ಇಟ್ಟುಕೊಂಡು ನಡೆದುಕೊಂಡು ಹೋದಂತೆ ಫೋಟೋ ಹಾಕಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು 2013 ರಲ್ಲಿ ಅಧಿಕಾರಕ್ಕೆ ಬರುವಾಗ ಸಿದ್ದರಾಮಯ್ಯ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂದು ಪಾದಯಾತ್ರೆ ಮಾಡಿದರು. ಕೃಷ್ಣಾ ಭಾಗ್ಯ ಜಲ ನಿಗಮ ಯೋಜನೆಗೆ ವರ್ಷಕ್ಕೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿ ಚುನಾವಣಾ ಪ್ರಣಾಳಿಕೆಯಲ್ಲೂ ಪ್ರಕಟ ಮಾಡಿದ್ದರು. ಜೊತೆಗೆ ಕೂಡಲಸಂಗಮದಲ್ಲಿ ಆಣೆ ಪ್ರಮಾಣ ಮಾಡಿದ್ದರು. ನಂತರ ಆಧಿಕಾರಕ್ಕೆ ಬಂದ ಬಳಿಕ ಕೆಬಿಜೆಎನ್ಎಲ್ ಗೆ ಕೊಟ್ಟಿದ್ದು ಎಷ್ಟು? ಇದೇ ವಿಚಾರವನ್ನು ಬೆಳಗಾವಿಯ ಆಧಿವೇಶನದಲ್ಲಿ ಮಾತನಾಡೋವಾಗ ತಪ್ಪು ಮಾಹಿತಿ ನೀಡಿದರು. ಉಲ್ಟಾ ಹೊಡೆದು ಮಾತನಾಡಿ ನಾನು ಹೇಳಿದ್ದು ರಾಜ್ಯದಲ್ಲಿನ ಇಡೀ ನೀರಾವರಿ ಯೋಜನೆಗಳಿಹೆ ಹತ್ತು ಸಾವಿರ ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದೇ ಎಂದರು.

2013 ರ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ ವರ್ಷಕ್ಕೆ ಹತ್ತು ಸಾವಿರ ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದನ್ನೇ ಕೊಟ್ಟಿಲ್ಲ. ಈಗ ಮೇಕೆದಾಟು ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನವರು ಮಾಡುತ್ತಿರುವುದು ಎಲ್ಲವೂ ಸ್ಟಂಟ್. ಈ ಹಿಂದೆ ಆಗ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ನವರ ತಂತ್ರಗಳನ್ನು ಯಾರು ಕೇಳಲ್ಲ ಫಿಲಂ ಶೂಟಿಂಗ್ ಮಾಡಿದಂತೆ ನಾಟಕ ನಡೆಸಿದ್ದನ್ನು ನೋಡಲ್ಲ. ರಾಜ್ಯದಲ್ಲೀಗ ಕರೊನಾ ಮತ್ತೆ ವ್ಯಾಪಕವಾಗಿ ಹರಡುತ್ತಿದೆ. ಇಂಥ ವೇಳೆಯಲ್ಲಿ ಹೋರಾಟ ಮಾಡೀ ಮೂಲಕ ಕಾಂಗ್ರೆಸ್ ನವರು ಕೊರೊನಾ ಹರಡೋ ಪ್ರಯತ್ನವೋ ಅಥವಾ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡಿ ರಾಜ್ಯದಲ್ಲಿ ಅಶಾಂತಿ ಮೂಡಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

Tags: BJPCongress PartyCovid 19ಕಾಂಗ್ರೆಸ್ನಾಟಕೀಯಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿ
Previous Post

ಪ್ರಜ್ವಲ್ ದೇವರಾಜ್ ಈಗ “ಗಣ” ನಾಯಕ : ಅರ್ಜುನ್ ಗೌಡನ ಹೊಸ ಅವತಾರ

Next Post

ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada