• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಶಿವಾಜಿ ಜೊತೆ ನಾಸರ್ ; ಸುರತ್ಕಲ್ ನಲ್ಲಿ ಹಿರಿಯ ನಟನ ಪಾತ್ರ

Any Mind by Any Mind
January 4, 2022
in ಸಿನಿಮಾ
0
ಶಿವಾಜಿ ಜೊತೆ ನಾಸರ್ ; ಸುರತ್ಕಲ್ ನಲ್ಲಿ ಹಿರಿಯ ನಟನ ಪಾತ್ರ
Share on WhatsAppShare on FacebookShare on Telegram

ರಮೇಶ್ ಅರವಿಂದ್ ಅಭಿನಯದ ಆಕಾಶ್ ಶ್ರೀವತ್ಸ ನಿರ್ದೇಶನದ ಶಿವಾಜಿ ಸುರತ್ಕಲ್ ಚಿತ್ರ ಹಿಟ್ ಆಗಿರೋದು ಈಗದ ಸ್ಯಾಂಡಲ್ ವುಡ್ ನಲ್ಲಿ ಇತಿಹಾಸ. ಆದರೆ ಈಗ ಈ ಇತಿಹಾಸವನ್ನು ಮರುಳಿಸಲು ನಿರ್ದೇಶಕ ಆಕಾಶ್ ಮತ್ತು ನಾಯಕ ನಟ ಅರವಿಂದ್ ಒಂದಾಗಿರೋದು ಗೊತ್ತಿರೋ ವಿಷಯ. ಆದರೆ ಈಗ ಶಿವಾಜಿ ಸುರತ್ಕಲ್ ಚಿತ್ರದ ಅಂಗಳದಿಂದ ಹೊಸದೊಂದು ಸುದ್ದಿ ಬಂದಿದೆ. ದಕ್ಷಿಣ ಭಾರತದ ಖ್ಯಾತ ನಟರೊಬ್ಬರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಈ ಮೊದಲೇ ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿಕೆ ನೀಡಿದ್ದರು. ಆದರೆ ಆ ನಟ ಯಾರು ಎಂಬ ಮಾಹಿತಿ ಇದುವರೆಗೂ ಗುಟ್ಟಾಗಿಯೇ ಉಳಿದಿತ್ತು. ಈಗ ಆ ಪಾತ್ರಕ್ಕೆ ದಶ್ರಿಣಭಾರತದ ಜನಪ್ರಿ ನಟ ನಾಸರ್ ಅವರು ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬಂದಿದೆ.

ADVERTISEMENT

ನಾಸರ್ ಅವರು ಶಿವಾಜಿ ಸುರತ್ಕಲ್ – 2 ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಶಿವಾಜಿ ಸುರತ್ಕಲ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಇವರ ಪಾತ್ರದ ಹೆಸರು ವಿಜೇಂದ್ರ ಸುರತ್ಕಲ್. ತಂದೆ ಮಗನ ಬಾಂಧವ್ಯವದ ಬಗ್ಗೆ ಹೇಳುವ ಪಾತ್ರ ಇದಾಗಿದೆ ಎಂದು ಚಿತ್ರತಂಡ ಮಾಹಿತಿ ಕೊಟ್ಟಿದೆ. ಅಂದಹಾಗೆ, ನಾಸರ್ ಅರಿಗೆ ಕನ್ನಡ ಚಿತ್ರರಂಗ ಹೊಸದೇನೂ ಅಲ್ಲ, ಈಗಾಗಲೇ ಹಲವು ಕನ್ನಡ ಚಿತ್ರಗಳಲ್ಲಿ ನಾಸರ್ ತಮ್ಮ ನಟನಾ ಪ್ರತಿಭೆ ತೋರಿಸಿದ್ದಾರೆ. ಆದರೆ, ಬಹಳ ವರ್ಷಗಳ ಕಾಲದಿಂದ ರಮೇಶ್ ಅರವಿಂದ್ ಮತ್ತು ನಾಸರ್ ಒಬ್ಬರಿಗೊಬ್ಬರು ಪರಿಚಯ ಇದ್ದರೂ ಇದೇ ಮೊದಲ ಬಾರಿಗೆ ಇಬ್ಬರೂ ಜೊತೆಯಲ್ಲಿ ತೆರೆಯ ಮೇಲೆ ಕಾಣಿಸುತ್ತಿರುವುದು ಈ ಚಿತ್ರದ ವಿಶೇಷತೆಯಾಗಿದೆ.

ಇನ್ನು ಚಿತ್ರದ ಚಿತ್ರೀಕರಣ ಡಿಸೆಂಬರ್ 13ರಿಂದ ಬೆಂಗಳೂರಿನ ಸುತ್ತ ಮುತ್ತ ನಡೆಯುತ್ತಿದ್ದು, ಆಕಾಶ್ ಶ್ರೀವತ್ಸ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರವನ್ನು ರೇಖಾ ಕೆ ಎನ್ ಮತ್ತು ಅನುಪ್ ಗೌಡ ನಿರ್ಮಿಸುತ್ತಿದ್ದಾರೆ. ಚಿತ್ರದ ಉಳಿದ ತಾರಾಗಣದಲ್ಲಿ ರಾಧಿಕ ನಾರಾಯಣ್, ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ ಮತ್ತು ವಿನಾಯಕ್ ಜೋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಛಾಯಾಗ್ರಹಣದ ಹೊಣೆಯನ್ನು ಗುರುಪ್ರಸಾದ್ ಎಮ್.ಜಿ ಅವರು ನಿರ್ವಹಿಸುತ್ತಿದ್ದು, ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಚಿತ್ರದ ಪ್ರಮುಖ ಭಾಗದ ಚಿತ್ರೀಕರಣ 2022ರ ಜನವರಿಯ ಕೊನೆಯಲ್ಲಿ ಮುಗಿಯುತ್ತದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದ್ದಾರೆ.

Tags: ಕನ್ನಡಕನ್ನಡ ಚಿತ್ರರಂಗಕನ್ನಡ ಸಿನಿಮಾಕರ್ನಾಟಕನಾಸರ್ರಾಮೇಶ್ ಅರವಿಂದ್ಶಿವಾಜಿಶಿವಾಜಿ ಸುರತ್ಕಲ್ಸ್ಯಾಂಡಲ್ ವುಡ್
Previous Post

ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?

Next Post

ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

Related Posts

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

by ಪ್ರತಿಧ್ವನಿ
October 10, 2025
0

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ...

Read moreDetails

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

October 7, 2025

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

October 6, 2025
Next Post
ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada