• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

ಪ್ರತಿಧ್ವನಿ by ಪ್ರತಿಧ್ವನಿ
January 6, 2022
in ಕರ್ನಾಟಕ
0
ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!
Share on WhatsAppShare on FacebookShare on Telegram

ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿ  ಮಾಡುತ್ತೇವೆ ಎಂದು ಹೇಳಿದ ಕ್ಷಣದಿಂದ ಮದ್ಯ ಪ್ರಿಯರನ್ನ ಕಾಡುತ್ತಿದ್ದದ್ದು ಒಂದೆ ಪ್ರಶ್ನೆ ಬಾರ್ ಇರತ್ತಾ? ಇರಲ್ವಾ? ಅನ್ನೋದು. ಇವತ್ತು ಆ ಪ್ರಶ್ನೆಗು ಉತ್ತರ ಸಿಕ್ಕಿದ್ದು ಶನಿವಾರ ಹಾಗೂ ಭಾನುವಾರ ಮದ್ಯ ಸಿಗಲ್ಲಾ ಅನ್ನೋದು ಕನ್ಫರ್ಮ್ ಆಗಿದೆ. ಮದ್ಯ ಬೇಕು ಅಂದ್ರೆ ಸ್ಟಾಕ್ ಇಟ್ಟುಕೊಳ್ಳೋದು ಬಿಟ್ಟು ಬೇರೆ ಪರಿಹಾರ ಇಲ್ಲದಂತಾಗಿದೆ.

ADVERTISEMENT

ಓಮಿಕ್ರಾನ್ ಹಾಗೂ ಕರೋನಾ ವೈರಸ್ ನಿಯಂತ್ರಿಸಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ನಾಳೆ ರಾತ್ರಿಯಿಂದ ಸೋಮವಾರದ ಮುಂಜಾನೆವರೆಗು ಕರ್ಪ್ಯೂ ಜಾರಿಯಿರಲಿದೆ. ಈ ವೇಳೆ ಬಾರ್ ಗಳನ್ನ ಕ್ಲೋಸ್ ಮಾಡುವಂತೆ ಸರ್ಕಾರ ಆದೇಶಿಸಿದೆ. ಸರ್ಕಾರದ ಆದೇಶವನ್ನ ಪಾಲಿಸಿರುವ ಅಬಕಾರಿ ಇಲಾಖೆ ಎಲ್ಲಾ ಬಾರ್ ಮಾಲೀಕರಿಗು, ಎಂಎಸ್ಐಎಲ್ ಗಳಿಗು ಎರಡು ದಿನ ಬಂದ್ ಮಾಡಲು ಸೂಚನೆ ನೀಡಿದೆ. ಸರ್ಕಾರದ ಆದೇಶ ಬಂದ್ಮೇಲೆ ಎಲ್ಲಾ ಬಾರ್ ಗಳನ್ನ ಎರಡು ದಿನಗಳ ಕಾಲ ಕ್ಲೋಸ್ ಮಾಡಲು ಅಬಕಾರಿ ಇಲಾಖೆ ಆದೇಶ ಮಾಡಿದೆ.

ಅಬಕಾರಿ ಇಲಾಖೆಯ ಅಪರ ಮುಖ್ಯ ಆಯುಕ್ತ ರಾಜೇಂದ್ರ ಪ್ರಸಾದ್, ನಾವು ಸರ್ಕಾರ ಆದೇಶದವನ್ನು ಪಾಲನೆ ಮಾಡುತ್ತಿದ್ದೇವೆ. ವೀಕೆಂಡ್ ಕರ್ಪ್ಯೂ ಇರುವುದರಿಂದ  ಶನಿವಾರ, ಭಾನುವಾರ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಎಲ್ಲಾ ಬಂದ್ ಇರುತ್ತೆ. ಯಾವುದೇ ಪಾರ್ಸಲ್ ಗೆ ಅವಕಾಶ ಇಲ್ಲ ಎಂದು ʻಪ್ರತಿಧ್ವನಿʼಗೆ ಮಾಹಿತಿ ನೀಡಿದರು. ಇತ್ತ ಬಾರ್ ಅಸೋಸಿಯೇಷನ್ ಸರ್ಕಾರದ ವಿರುದ್ಧ ಕೆಂಡ ಕಾರಿದೆ.

ನೈಟ್ ಕರ್ಫ್ಯೂ ಬಗ್ಗೆ ನಮಗೆ ಯಾವುದೇ ಆಕ್ಷೇಪಣೆ ಇರಲಿಲ್ಲ. ಆದರೆ ವೀಕೆಂಡ್ ಕರ್ಫ್ಯೂ ಸಧ್ಯಕ್ಕೆ ಅಗತ್ಯತೆ ಇರಲಿಲ್ಲ. ಈ ವೀಕೆಂಡ್ ಕರ್ಫ್ಯೂ ಮದ್ಯ ವ್ಯಾಪಾರಿಗಳಿಗೆ ತೀವ್ರ ಹೊಡೆತ ನೀಡಲಿದೆ. ವ್ಯಾಪಾರಸ್ಥರು ವೀಕೆಂಡ್ ನಲ್ಲಿಯೇ ಹೆಚ್ಚಿನ ನಿರೀಕ್ಷೆಯನ್ನು ಇಟ್ಟು ಕೊಂಡಿರುರ್ತಾರೆ. ಜೊತೆಗೆ ಹೆಚ್ಚು ವ್ಯಾಪಾರವಾಗೋದು ಸಹ ರಾತ್ರಿ ಹೊತ್ತಲ್ಲೆ. ಆದರೆ ಸರ್ಕಾರ ಈ ರೀತಿಯಾದಂತಹ ನಿರ್ಧಾರವನ್ನ ತೆಗೆದುಕೊಳ್ಳಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸರ್ಕಾರದ ಈ ಆದೇಶಕ್ಕೆ ರಾಜಧಾನಿಯ  ಮದ್ಯಪ್ರಿಯರು ಶಾಕ್ ಆಗಿದ್ದಾರೆ. ಹೀಗಾಗಿ ಬಾರ್ ಗಳು ಮುಂದೆ ನಾ ಮುಂದು ತಾ ಮುಂದೆ ಮುಗಿಬಿದ್ದು ಮದ್ಯ ಖರೀದಿಗೆ ಮುಂದಾಗ್ತಿದ್ದಾರೆ.

New-Doc-01-06-2022-13.03Download
Tags: Covid 19ಕರೋನಾಕೋವಿಡ್-19ಬಾರ್ ಬಂದ್ಮದ್ಯ ಪ್ರಿಯರುವೀಕೆಂಡ್ ಕರ್ಪ್ಯೂಸರ್ಕಾರ
Previous Post

ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

Next Post

ಪಂಜಾಬ್‌ನ ದಲಿತ ನಾಯಕತ್ವ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಪಂಜಾಬ್‌ನ ದಲಿತ ನಾಯಕತ್ವ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಪಂಜಾಬ್‌ನ ದಲಿತ ನಾಯಕತ್ವ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada