• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರೂಟ್ ಮ್ಯಾಪ್ ಬದಲಿಸಿ ಪ್ರತಿಭಟನಾಕಾರರಿರುವ ದಾರಿಯನ್ನೇ ಆರಿಕೊಂಡಿದ್ದೇಕೆ ಮೋದಿಯವರೇ? – ದಿನೇಶ್ ಗುಂಡೂರಾವ್ ಪ್ರಶ್ನೆ

Any Mind by Any Mind
January 7, 2022
in ಕರ್ನಾಟಕ
0
ರೂಟ್ ಮ್ಯಾಪ್ ಬದಲಿಸಿ ಪ್ರತಿಭಟನಾಕಾರರಿರುವ ದಾರಿಯನ್ನೇ ಆರಿಕೊಂಡಿದ್ದೇಕೆ ಮೋದಿಯವರೇ? – ದಿನೇಶ್ ಗುಂಡೂರಾವ್ ಪ್ರಶ್ನೆ
Share on WhatsAppShare on FacebookShare on Telegram

ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರ ರ್ಯಾಲಿಗೆ ಹೊರಟಿದ್ದ ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆ ಅಡ್ಡಿಯಾಗಿ ಅವರು ಪ್ರವಾಸ ಮೊಟಕುಗೊಳಿಸಿ ವಾಪಸ್ ಆದ ವಿಷಯ ಇದೀಗ ರಾಜಕೀಯ ಕೆಸರೆರಚಾಟದ ಸ್ವರೂಪ ಪಡೆದುಕೊಂಡಿದೆ. ಈ ಕುರಿತು ಈಗ ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ಸಾಲು ಸಾಲು ಪ್ರಶ್ನೆಯನ್ನು ಮೋದಿಯವರ ಮುಂದಿರಿಸಿದ್ದಾರೆ.

ADVERTISEMENT

ಈ ಕುರಿತು ಪೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೋದಿಯವರೆ, ಇನ್ನೆಷ್ಟು ದಿನ ನಿಮ್ಮ RSS ಕೃಪಾಪೋಷಿತ ನಾಟಕ ಮಂಡಳಿಯ ಅತಿ ಮುಖ್ಯ ಪಾತ್ರಧಾರಿಯಾಗ್ತೀರಿ.? ನೀವು 42,570 ಕೋಟಿ ಯೋಜನೆಯ ಶಂಕುಸ್ಥಾಪನೆ ನೆರವೇರಿಸಲು ಪಂಜಾಬ್‌ನ ಫಿರೋಜ್‌ಪುರಕ್ಕೆ ಹೋಗುವುದಿತ್ತು. ಆ Rally ಯಲ್ಲಿ 70 ಸಾವಿರ ಜನ ಸೇರುವ ನಿರೀಕ್ಷೆಯಿತ್ತು. ಆದರೆ ಸೇರಿದ್ದು 700 ಜನ ಮಾತ್ರ. ಆಗ ರೂಟ್ ಮ್ಯಾಪ್ ಬದಲಾಗಿದ್ಯಾಕೆ.? ಎಂದು ಪ್ರಶ್ನಿಸಿದ್ದಾರೆ.

ಮೋದಿಯವರೇ ನೀವು ಪ್ರಧಾನಿಯಾದರೂ ನಿಮ್ಮನ್ನು ಆಡಿಸುವ ಸೂತ್ರಧಾರ ಯಾರು.? ನೀವ್ಯಾರ ಕೀಲುಗೊಂಬೆ ಎಂದು ಜಗತ್ತಿಗೆ ಗೊತ್ತಿದೆ. ಆದರೂ ನೀವು ಪ್ರಧಾನಿಯಾಗುವ ಮೊದಲು CM ಆದವರು. ಹೆಲಿಕಾಪ್ಟರ್‌ನಲ್ಲಿ ಹೋಗಬೇಕಾಗಿದ್ದ ನೀವು ಕೇವಲ 20 ನಿಮಿಷದಲ್ಲಿ ರೂಟ್‌ಮ್ಯಾಪ್ ಚೇಂಜ್ ಮಾಡಿದರೆ, ಪಂಜಾಬ್‌ CM ಮ್ಯಾಟ್ರಿಕ್ಸ್‌ನಂತೆ ಮ್ಯಾಜಿಕ್ ಮಾಡಬೇಕೆ.? ಎಂದು ಪ್ರಶ್ನಿಸಿದ್ದಾರೆ.

ಮೋದಿಯವರೇ ನೀವು BJPಯವರು ಎನ್ನುವುದಕ್ಕಿಂತ, ನೀವು ಈ ದೇಶದ ಪ್ರಧಾನಿ ಎಂಬ ಅಭಿಮಾನ ಮತ್ತು ಗೌರವ ನಮ್ಮ ಪಕ್ಷಕ್ಕಿದೆ. VVIP ಗಳ ಭದ್ರತಾ ವ್ಯವಸ್ಥೆ SPG ಯವರದ್ದು. ಹುಸೈನಿವಾಲದ ಹುತಾತ್ಮರ ಸ್ಮಾರಕಕ್ಕೆ ನೀವು ಭೇಟಿ ನೀಡುವುದು SPG ಯವರ TPಯಲ್ಲಿರುತ್ತದೆ. ಅದ್ಯಾಕೆ ನೀವು ಹೆಲಿಕಾಪ್ಟರ್ ಮಾರ್ಗ ಬಿಟ್ಟು ರಸ್ತೆ ಮಾರ್ಗ ಆರಿಸಿಕೊಂಡಿರಿ.? ಎಂದಿದ್ದಾರೆ.

ಪ್ರಿಯ ಮೋದಿಯವರೆ, ನಿಮ್ಮ ವಿರುದ್ಧ ಪಂಜಾಬ್‌ನ ರೈತರು ಸಿಡಿದಿರುವುದು ನಿಮಗೆ ಗೊತ್ತಿತ್ತು. ನಿಮ್ಮ ಆಗಮನ ಅಲ್ಲಿಯ ರೈತರನ್ನು ರೊಚ್ಚಿಗೆಬ್ಬಿಸಿತ್ತು. ಆದರೂ ಹುಸೈನಿವಾಲಕ್ಕೆ ವಾಯುಮಾರ್ಗದಲ್ಲಿ ತೆರಳಬೇಕಿದ್ದ ನೀವು ಹವಾಮಾನದ ಕಾರಣ ನೀಡಿ ಪ್ರತಿಭಟನಾಕಾರರು ಇರುವ ರಸ್ತೆ ಮಾರ್ಗವನ್ನೇ ಆರಿಸಿಕೊಂಡಿದ್ಯಾಕೆ.? ಸಿಂಪಥಿ ಪಡೆಯುವ ನಾಟಕವೆ ಇದು‌.? ಎಂದು ಪ್ರಶ್ನಿಸಿದ್ದಾರೆ.

ಮೋದಿಯವರೆ, ಪಂಜಾಬ್‌ನಲ್ಲಿ ನಡೆದ ಘಟನೆಯ ಬಗ್ಗೆ ನಿಮ್ಮ ಪಕ್ಷದ ನಾಯಕರು ಇದು ಕಾಂಗ್ರೆಸ್ ಪಕ್ಷದ ಪಿತೂರಿ ಎಂದು ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್ ಮಾನವೀಯತೆಯ ಮೇಲೆ ನಂಬಿಕೆ ಇಟ್ಟಿದೆ. ದಯವಿಟ್ಟು ನಿಮ್ಮ ಪಕ್ಷದವರಿಗೂ ಮಾನವೀಯತೆಯ ಪಾಠ ಕಲಿಸಿ. ಕೊಂದು ಉಳಿಸಿಕೊಳ್ಳುವ ಧರ್ಮ ಜಗತ್ತಿನಲ್ಲೇ ಇಲ್ಲ ಎಂಬುದು ಕಾಂಗ್ರೆಸ್‌ಗೂ ಅರಿವಿದೆ.

IB,RAW,CBI,ಮಿಲಿಟರಿ ಇಂಟಲಿಜೆನ್ಸ್, ಅಷ್ಟ್ಯಾಕೆ NSA ಮುಖ್ಯಸ್ಥರು ಕೂಡ PMಗೆ ರಿಪೋರ್ಟ್ ಮಾಡಿಕೊಳ್ಳುತ್ತಾರೆ. ಪಂಜಾಬ್ ಘಟನೆಯ ಬಗ್ಗೆ ಅವರ್ಯಾರು PMಗೆ ಪೂರ್ವಭಾವಿ ಮಾಹಿತಿಯೇ ಕೊಡಲಿಲ್ಲವೆ.? ಒಂದು ವೇಳೆ ಆ ಮಾಹಿತಿ PMಗೆ ಇಲ್ಲವೆಂದರೆ ಅದು ಪಂಜಾಬ್ ರಾಜ್ಯ ಸರ್ಕಾರದ ಭದ್ರತಾ ಲೋಪವೋ?ಅಥವಾ ಕೇಂದ್ರ ಸರ್ಕಾರದ ಲೋಪವೋ. ಭದ್ರತಾ ಲೋಪ ಯಾರದ್ದು.? ಎಂದು ಮೋದಿಯನ್ನು ಸಾಲು ಸಾಲು ಪ್ರಶ್ನೆಯನ್ನು ಮುಂದಿರಿದ್ದಾರೆ.

Tags: BJPCongress PartyCovid 19ದಿನೇಶ್ ಗುಂಡೂ ರಾವ್ನರೇಂದ್ರ ಮೋದಿಪಂಜಾಬ್ಪ್ರತಿಭಟನಾಕಾರರುಬಿಜೆಪಿಭದ್ರತೆ
Previous Post

ಇಂದಿನಿಂದ ವಾರಾಂತ್ಯ ಕರ್ಫ್ಯೂ ಜಾರಿ : ಏನಿರತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ!

Next Post

ಪ್ರಧಾನಿ ಭದ್ರತಾ ಲೋಪ : ಪ್ರಯಾಣ ದಾಖಲೆಗಳನ್ನು ಸಂರಕ್ಷಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಪ್ರಧಾನಿ ಭದ್ರತಾ ಲೋಪ : ಪ್ರಯಾಣ ದಾಖಲೆಗಳನ್ನು ಸಂರಕ್ಷಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

ಪ್ರಧಾನಿ ಭದ್ರತಾ ಲೋಪ : ಪ್ರಯಾಣ ದಾಖಲೆಗಳನ್ನು ಸಂರಕ್ಷಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada