ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಯಾವುದೇ ರಾಜಕೀಯ ಪ್ರೇರಿತವಲ್ಲ. ಇದೊಂದು ಜನ ಪರ ಹೋರಾಟವಾಗಿದ್ದು ಇದನ್ನು ನಾನೂ ಕೂಡ ಬೆಂಬಲಿಸುತ್ತಿದ್ದು ಆ ಕುರಿತು ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದು ನ್ನನ್ನ ಬೆಂಬಲಿಗರು ಕೂಡ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಭಾಗವಹಿಸುವಂತೆ ಮಾನವಿ ಮಾಡಿತ್ತಿದ್ದೇನೆ ಎಂದು ಎ ಮಂಜು ಹೇಳಿದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



