ರಾಜಾಜಿನಗರದ ಗಿರಿಯಾಸ್ ಸಿಗ್ನಲ್ನಿಂದ ಟೋಲ್ಗೇಟ್ಗೆ ಸಂಪರ್ಕಿಸುವ ರಸ್ತೆಯಲ್ಲಿ ಕಳೆದ ಆರು ವರ್ಷಗಳಿಂದ ಬ್ರಿಡ್ಹ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಕುಂಟುತ್ತಾ ಸಾಗಿದೆ. ಈ ಬಗ್ಗೆ ಸ್ಥಳಿಯರನ್ನು ವಿಚಾರಿಸಿದರೆ ಮೇಲ್ಸೇತುವೆಯ ನಕಾಶೆ ಇದ್ದದೆ ಒಂದು ಆದರೆ, ಯೋಜನೆ ಅನುಷ್ಠಾನ ಆದ ನಂತೆ ಜನಪ್ರತಿನಿಧಿಗಳ ತಿಕ್ಕಾಟದಿಂದ ಕಾಮಗಾರಿ ಸಮಯದಲ್ಲಿ ಬೇರೆಯದೆ ಆಗಿದೆ ಎಂದು ಹೇಳುತ್ತಾರೆ. ಈ ಬಗ್ಗೆ ಜನಪ್ರತಿನಿಧಿಗಳು ಅಷ್ಟಾಗಿ ತಲೆಕೆಡಸಿಕೊಳ್ಳದ ಕಾರಣ ಕಾಮಗಾರಿ ವಿಳಂಬವಾಗುವುದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್ ಅವರಿಗೇನೆ ಕೊಟ್ಬಿಡಿ : ಅಖಿಲೇಶ್ಗೆ ತಿವಿದ ಅಮಿತ್ ಶಾ..
ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...
Read moreDetails





