• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2023 ರಲ್ಲಿ ಬನಶಂಕರಿ ದೇವಿ ಶಾಪದಿಂದ ಬಿಜೆಪಿ ಧೂಳಿಪಟ ಆಗಲಿದೆ: ಕಲ್ಲಿನಾಥ ಸ್ವಾಮೀಜಿ ಭವಿಷ್ಯ

ಪ್ರತಿಧ್ವನಿ by ಪ್ರತಿಧ್ವನಿ
January 18, 2022
in ಕರ್ನಾಟಕ, ವಿಡಿಯೋ
0
Share on WhatsAppShare on FacebookShare on Telegram

ರಾಜ್ಯದಲ್ಲಿ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಈ ಮಧ್ಯೆ ಸರ್ಕಾರ ಜನರು ಗುಂಪು ಗೂಡುವುದು ಹಾಗೂ ಸಾರ್ವಜನಿಕ ಉತ್ಸವಗಳಿಗೆ ನಿರ್ಬಂಧ ಹೇರಿದೆ. ಈ ಮಧ್ಯೆ ಬನಶಂಕರಿ ಜಾತ್ರೆಗೆ ಸರ್ಕಾರ ನಿರ್ಬಂಧ ಹೇರಿದ ಕಾರಣ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿ ದೇವರ ಶಾಪ, ರೈತರ ಶಾಪದಿಂದ ಬಿಜೆಪಿ ಹೋಗುವ ಕಾಲ ಬರಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ADVERTISEMENT

ಬಾದಾಮಿಯಲ್ಲಿ ಮಾತನಾಡಿದ ಅವರು, “ಬಾದಾಮಿ ಬನಶಂಕರಿ ದೇವಿ ಜಾತ್ರೆ ಶತಮಾನದ ಇತಿಹಾಸ ಹೊಂದಿದೆ ಬನಶಂಕರಿ ದೇವಿ ಜಾತ್ರೆಗೆ ನಿರ್ಬಂಧ ಮತ್ತು ಭಕ್ತರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ” ಎಂದು ಕಿಡಿಕಾರಿದ್ದಾರೆ.

ಭಾರತ ದೇಶ ನಂಬಿಕೆ ಮೇಲೆ, ಧಾರ್ಮಿಕ ಭಾವನೆ ಮೇಲೆ ಪರಂಪರೆಯನ್ನ ಹೊಂದಿರುವ ರಾಷ್ಟ್ರ ಎರಡು ವರ್ಷಗಳಿಂದ ಕೋವಿಡ್ ನೆಪ ಹೇಳಿ, ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳು ಮತ್ತು ರೈತರ ಮೇಲೆ ದಾಳಿ ನಡೆಸಿ ಶೋಚನೀಯ ಪರಿಸ್ಥಿತಿ ತಲಪುವಂತೆ ಮಾಡಿದೆ. ಕಾನೂನು ಕಟ್ಟಳೆ ಮಾಡಿ ರೈತರನ್ನ ಮತ್ತು ಧಾರ್ಮಿಕ ಕಾರ್ಯಕ್ರಮವನ್ನ ತುಳಿಯುತ್ತಿದ್ದಾರೆ. ಧಾರ್ಮಿಕ ಆಚರಣೆ ಮಾಡಿ ದೇವಿ ಹತ್ರ ಕೇಳಿದ್ರೆ, ಸಂಪೂರ್ಣ ಕೋವಿಡ್ ನಿಯಂತ್ರಣ ಮಾಡುವ ಶಕ್ತಿ ದೇವಿಯಲ್ಲಿದೆ. ಬನಶಂಕರಿ ಜಾತ್ರೆಯಲ್ಲಿ ಭಕ್ತರನ್ನ ಹೊಡೆಯುವುದನ್ನು ನೋಡಿದ್ರೆ, ದೇವಿ ಶಾಪದಿಂದ 2023ರ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಆಗಲಿದೆ ಎಂದಿದ್ದಾರೆ.

ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಲ್ಲರೂ ಅವರನ್ನ ನಂಬಿ ಓಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ ನೂರಕ್ಕೆ ನುರಾವೊಂದು ಪರ್ಸೆಂಟ್ ಹಿಂದೂಗಳ ಶಾಪ ಅವರನ್ನು ತಟ್ಟದೆ ಬಿಡವುದಿಲ್ಲ. ದೇವರನ್ನ ವಿರೋಧ ಮಾಡಿದರು ಇವತ್ತಿನವರೆಗೂ ಬೆಳೆದಿಲ್ಲ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಭಾರತ ದೇಶ ಧರ್ಮದ ತಳಹದಿಯ ಮೇಲೆ ನಿಂತಿದೆ. ಕಳೆದ ಬಾರಿ ಕೋವಿಡ್ ನಲ್ಲಿ ಕೆರಕಲಮಟ್ಟಿ ಮತ್ತು ಬೆಳಗಾವಿಗೆ ಅಮಿತ್ ಶಾ ಬಂದು ಹೋಗಿದ್ರು. ನಿಮ್ಮ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಗೃಹ ಮಂತ್ರಿಗಳು ಬಂದಾಗ ಲಕ್ಷ ಗಟ್ಟಲೆ ಜನ ಬಂದ್ರೆ ಕೊರೊನಾ ಬರೋದಿಲ್ವ? ಆದ್ರೆ ಬನಶಂಕರಿ ಜಾತ್ರೆಯಲ್ಲಿ ಜನ ಬಂದ್ರೆ ಕೊರೊನಾ ಬರುತ್ತೆ ಎಂದು ಭಕ್ತರ ಮೇಲೆ ಶೋಚನೆ ಮಾಡೋದು ನೋವಾಗಿದೆ ಎಂದು ಅಸಮಾಧಾನ ತೋರ್ಪಡಿಸಿದ್ದಾರೆ.

Tags: BJPCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಾಬ್ರಿಯಂತೆ ಶ್ರೀರಂಗಪಟ್ಟಣ ಮಸೀದಿಯನ್ನು ಕೆಡವಬೇಕು ಎಂದು ನಾಲಿಗೆ ಹರಿಬಿಟ್ಟ ಕಾಳಿಸ್ವಾಮಿ; ಪೋಲಿಸರಿಂದ ಬಂಧನ

Next Post

ಲತಿಕಾ ರಾಯ್ ಫೌಂಡೇಶನ್; ವಿಕಲಚೇತನ ಮಕ್ಕಳ ಅನನ್ಯ ಲೋಕ

Related Posts

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
0

ಬೆಂಗಳೂರಿನ ಐತಿಹಾಸಿಕ ಕಡಲೇಕಾಯಿ ಪರಿಷೆ ಪ್ರತಿ ಬಾರಿಯಂತೆ ಈ ಸಲವೂ ಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಪರಿಷ ಹಿನ್ನೆಲೆಯಲ್ಲಿ ಬಸವನಗುಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ....

Read moreDetails
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
Next Post
ಲತಿಕಾ ರಾಯ್ ಫೌಂಡೇಶನ್; ವಿಕಲಚೇತನ ಮಕ್ಕಳ ಅನನ್ಯ ಲೋಕ

ಲತಿಕಾ ರಾಯ್ ಫೌಂಡೇಶನ್; ವಿಕಲಚೇತನ ಮಕ್ಕಳ ಅನನ್ಯ ಲೋಕ

Please login to join discussion

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada