• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರಳವಾಗಿ ಜರುಗಿದ ದಕ್ಷಿಣ ಭಾರತದ ಕುಂಬಮೇಳ ಖ್ಯಾತಿಯ ಕೊಪ್ಪಳದ ಗವಿಮಠ ಜಾತ್ರೆ

ಪ್ರತಿಧ್ವನಿ by ಪ್ರತಿಧ್ವನಿ
January 19, 2022
in ಕರ್ನಾಟಕ
0
ಸರಳವಾಗಿ ಜರುಗಿದ ದಕ್ಷಿಣ ಭಾರತದ ಕುಂಬಮೇಳ ಖ್ಯಾತಿಯ ಕೊಪ್ಪಳದ ಗವಿಮಠ ಜಾತ್ರೆ
Share on WhatsAppShare on FacebookShare on Telegram

ಜಾತ್ರಾ ರಥೋತ್ಸವ ಕೋವಿಡ್ ನಿಯಮಾವಳಿ ಪ್ರಕಾರ ಬೆಳಗ್ಗೆ ೪.೧೫ಕ್ಕೆ ಸರಳವಾಗಿನಡೆಯಿತು.

ADVERTISEMENT

ದಕ್ಷಿಣ ಭಾರತದ ಕುಂಬಮೇಳ ಎಂದೇ ಖ್ಯಾತಿ ಹೊಂದಿದ್ದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ರಥೋತ್ಸವ ಕೋವಿಡ್ ನಿಯಮಾವಳಿ ಪ್ರಕಾರ ಬೆಳಗ್ಗೆ ೪.೧೫ಕ್ಕೆ ಸರಳವಾಗಿನಡೆಯಿತು.

ಭಕ್ತರು ಅಧಿಕ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದಿದ್ದರಿಂದ ರಥವನ್ನು ಯಾವ ವೇಳೆಗೆ ಎಳೆಯಬೇಕು ಎಂಬುದನ್ನು ತಡರಾತ್ರಿವರೆಗೂ ಗೌಪ್ಯವಾಗಿಯೇ ಇಡಲಾಗಿತ್ತು.

ಸೀಮಿತ ಭಕ್ತ ಸಮೂಹದ ನಡುವೆ ಈಗ ಸರಳವಾಗಿ ರಥೋತ್ಸವ ಜರುಗಿದೆ. ಆದರೂ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದು ಕಂಡು ಬಂತು.

ಬೆಳಗಿನ ಜಾವದಲ್ಲಿ ಶ್ರೀ ಗವಿಸಿದ್ದೇಶ್ವರ ಗದ್ದುಗೆಗೆ ಸಾಂಪ್ರದಾಯಿಕವಾಗಿ ನಡೆದುಬಂದಿದ್ದ ರುದ್ರಾಭಿಷೇಕ, ಪಲ್ಲಕ್ಕಿ ಮೆರವಣಿಗೆ ಹಾಗೂ ಲಘು ರಥೋತ್ಸವ ನೆರವೇರಿತು.

ಕೋವಿಡ್ ಹಾಗೂ ಓಮಿಕ್ರಾನ್ ನಿಯಮ ಪಾಲಿಸಲು ಮಠದ ಆವರಣದಲ್ಲಿ ಪೊಲೀಸರು ಬಿಗಿಬಂದೋಬಸ್ತ್ ಮಾಡಿದ್ದರು.

Tags: BJPCongress PartyCovid 19ಕರೋನಾಕುಂಬಮೇಳಕೊಪ್ಪಳಕೋವಿಡ್-19ಗವಿಮಠಜಾತ್ರೆದಕ್ಷಿಣ ಭಾರತನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಸಂಘಟಿತ ದಾಳಿ: ಮೋದಿ-ಶಾ ಮೌನಕ್ಕೆ ಕಾರಣಗಳೇನು?

Next Post

ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?

ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada