• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಉಡುಪಿ | ಮಕ್ಕಳಲ್ಲಿ ಹೆಚ್ಚಾಗ್ತಿದೆ ಕೊರೋನಾ ಸೋಂಕು!

ಪ್ರತಿಧ್ವನಿ by ಪ್ರತಿಧ್ವನಿ
January 23, 2022
in ಇದೀಗ
0
ಉಡುಪಿ | ಮಕ್ಕಳಲ್ಲಿ ಹೆಚ್ಚಾಗ್ತಿದೆ ಕೊರೋನಾ ಸೋಂಕು!
Share on WhatsAppShare on FacebookShare on Telegram

ಕೊರೋನಾ ಎಗ್ಗಿಲಲ್ಲದೇ ತನ್ನ ಅಟ್ಟಹಾಸ ಮುಂದುವರೆಸುತ್ತಿದ್ದು, ರಾಜ್ಯದೆಲ್ಲೆಡೆ ತನ್ನ ಕರಾಳ ರೂಪ ತಾಳುತ್ತಿದ್ದು, ಉಡುಪಿ ಜಿಲ್ಲೆಯಾದ್ಯಂತ ಮಕ್ಕಳಲ್ಲಿ ಹೆಚ್ಚಾಗಿ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು ಆತಂಕ ಮೂಡಿಸಿದೆ.

ADVERTISEMENT

ಮಕ್ಕಳ ಜೊತೆ ವಯಸ್ಸಾದ ವೃದ್ಧರಿಗೂ ಸೋಂಕು ಹೆಚ್ಚಾಗಿ ತಗುಲುತ್ತಿದೆ. ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ಜನವರಿ 14 ಮತ್ತು 21 ರವರೆಗೆ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 4150 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕಳೆದ ಒಂದು ವಾರದ ಅಂಕಿಅಂಶಗಳನ್ನು ಪರಿಗಣಿಸಿದರೆ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಮಕ್ಕಳು, ಆರರಿಂದ ಹತ್ತರವರೆಗಿನ 269, 16 ರಿಂದ 20 ವರ್ಷ ವಯಸ್ಸಿನವರು 923, ಮತ್ತು 20 ರಿಂದ 25 ವಯೋಮಾನದವರಲ್ಲಿ 537 ಮಕ್ಕಳಿಗೆ ಸೋಂಕು ತಗುಲಿದೆ. ಶಾಲಾ ಕಾಲೇಜಿಗೆ ತೆರಳುವ ಮಕ್ಕಳಿಗೆ ಜ್ವರ, ಶೀತ ಕಾಣಿಸಿಕೊಳ್ಳುತ್ತಿರುವುದರಿಂದ ಪೋಷಕರಿಗೂ ಆತಂಕ ಮೂಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 84,804 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಗೆದ್ದ ಪಿ.ವಿ ಸಿಂಧು

Next Post

Uttar Pradesh | ಮೊದಲ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಿಜೆಪಿ ಮಿತ್ರ ಮಂಡಳಿ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
Uttar Pradesh | ಮೊದಲ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಿಜೆಪಿ ಮಿತ್ರ ಮಂಡಳಿ

Uttar Pradesh | ಮೊದಲ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಿಜೆಪಿ ಮಿತ್ರ ಮಂಡಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada