ಪುನೀತ್ ರಾಜ್ ಕುಮಾರ್ ಅವರ ಜೊತೆಗಿನ ತನ್ನ ಒಡನಾಟವನ್ನು ನಿರ್ದೇಶಕ ಜಯತೀರ್ಥ ಅವರು ಪ್ರತಿಧ್ವನಿ ಜೊತೆಗೆ ಹಂಚಿಕೊಂಡು, ಪುನೀತ್ ರಾಜ್ ಕುಮಾರ್ ಅವರು ಬನಾರಸ್ ಸಿನಿಮಾದ ಫಸ್ಟ್ ಲುಕ್ ಅನ್ನು ನಾನೇ ಉದ್ಘಾಟಿಸುತ್ತೇನೆ ಎಂದು ಹೇಳಿ, ಮತ್ತೆ ಸಿಗಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಶಕ್ತಿಧಾಮದಲ್ಲಿರುವ ಅನಾಥ ಮಕ್ಕಳು ಕೂಡ ರಾಜ್ ಕುಮಾರ್ ಕುಟುಂಬಕ್ಕೆ ಸೇರಿದವರೇ ಆಗಿದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



