• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಳೆಯ ಮುಖಗಳು ಸಾಕು; ಹೊಸಬರಿಗೆ ಅವಕಾಶ ಕೊಡಿ : ಎಂ.ಪಿ.ರೇಣುಕಾಚಾರ್ಯ

ಪ್ರತಿಧ್ವನಿ by ಪ್ರತಿಧ್ವನಿ
January 25, 2022
in ಇದೀಗ
0
ಹಳೆಯ ಮುಖಗಳು ಸಾಕು; ಹೊಸಬರಿಗೆ ಅವಕಾಶ ಕೊಡಿ : ಎಂ.ಪಿ.ರೇಣುಕಾಚಾರ್ಯ
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯಲ್ಲಿ ಸದ್ಯ ಜೋರಾಗಿ ಕೇಳಿ ಬರುತ್ತಿರುವ ಕೂಗು ಎಂದರೆ ಅದು ಸಂಪುಟ ವಿಸ್ತರಣೆ. ಈ ನಡುವೆ ಶಾಸಕರಾದ ರೇಣುಕಾಚಾರ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದು ಒತ್ತಡ ತಂತ್ರ ಹೇರಲು ಮುಂದಾಗಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಹಳೆಯ ಮುಖಗಳಿಗೆ ಹೆಚ್ಚು ಮನ್ನಣೆ ಸಿಗುತ್ತದೆ. ಹೊಸ ಮುಖಗಳಿಗೆ ಸಚಿವರಾಗಲು ಅರ್ಹತೆ ಇಲ್ಲವೇ ಎಂದು ಬಿಜೆಪಿ ಹೈಕಮಾಂಡ್ ಅನ್ನು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ನಾನು ಹಾಗೂ ಯತ್ನಾಳ್ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಇನ್ನಿಲ್ಲದ ಪ್ರಯತ್ನ ಮಾಡಿದ್ದೇವೆ. ನಮ್ಮ ಇಬ್ಬರ ಹೋರಾಟ ಹೈಕಮಾಂಡ್ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.

ಮುಂದುವರೆದು, ನಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಸಚಿವರುಗಳಿಗೆ ಕರೆ ಮಾಡಿದರೆ ಅವರ ಆಪ್ತ ಸಹಾಯಕರು ಕರೆಯನ್ನು ಸ್ವೀಕರಿಸಿ ನಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ. ಶಾಸಕರ ಪರಿಸ್ಥಿತಿ ಹೇಳಿತೀರದು. ಈಗಲೇ ಸಚಿವ ಸಂಪುಟ್ ವಿಸ್ತರಣೆಯಾಗಬೇಕು. ಈ ವಿಚಾರವಾಗಿ ಖುದ್ದು ನಾನು ಹೈಕಮಾಂಡ್ ಅನ್ನು ಭೇಟಿ ಮಾಡುವೆ ಎಂದಿದ್ದಾರೆ.

ನನ್ನ ಹಾಗೂ ಯತ್ನಾಳ್ ಪ್ರಯತ್ನ ಏನಿದ್ದರೂ ಹೊಸ ಮುಖಗಳಿಗೆ ಪಕ್ಷದಲ್ಲಿ ಮನ್ನಣೆ ಸಿಗುವಂತೆ ಮಾಡುವುದು. ನಾವು ಪಕ್ಷದ ವಿರುದ್ದ ಅಥವಾ ನಾಯಕತ್ವದ ವಿರುದ್ದ ಮಾತನಾಡುತ್ತಿಲ್ಲ ಎಂದು ವಿವರಿಸಿದರು.

ಮಾಜಿ ಸಿಎಂ ಬಿಎಸ್‌ ವೈ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನದ ಕುರಿತ ಪ್ರಶ್ನೆಗೆ ಹೆಚ್ಚಿಗೆ ಪ್ರತಿಕ್ರಿಯಿಸದೇ ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ ಎಂದರು.

Tags: BJPCongress PartyEnough of old faces expand Karnataka Cabinet Renukacharya to Bommaiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಲ್ಲವರನ್ನು ಕೊಲೆಗಾರರನ್ನಾಗಿಯೂ, ಕೊಲ್ಲಲ್ಪಡುವವರನ್ನಾಗಿಯೂ ಸೃಷ್ಟಿಸುವುದೇ ಹಿಂದುತ್ವ ರಾಜಕಾರಣದ ಹುನ್ನಾರ!

Next Post

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ : ಸಚಿವ ಕೆ.ಎಸ್.ಈಶ್ವರಪ್ಪ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ : ಸಚಿವ ಕೆ.ಎಸ್.ಈಶ್ವರಪ್ಪ

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ : ಸಚಿವ ಕೆ.ಎಸ್.ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada