• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆಧುನಿಕ ತಲೆಮಾರಿಗೆ ಮಾದರಿಯಾದ ಮಹಾಲಿಂಗ ನಾಯ್ಕ : ಕರಾವಳಿಯ ಭಗೀರಥನಿಗೆ ಒಲಿದ ಪದ್ಮಶ್ರೀ

Any Mind by Any Mind
January 26, 2022
in ಕರ್ನಾಟಕ
0
ಆಧುನಿಕ ತಲೆಮಾರಿಗೆ ಮಾದರಿಯಾದ ಮಹಾಲಿಂಗ ನಾಯ್ಕ : ಕರಾವಳಿಯ ಭಗೀರಥನಿಗೆ ಒಲಿದ ಪದ್ಮಶ್ರೀ
Share on WhatsAppShare on FacebookShare on Telegram

ಕರಾವಳಿ ಅಂದ್ರೇನೆ ಹಾಗೆ ಅದೊಂದು ಸುಂದರ ತಾಣ. ಹಚ್ಚ ಹಸಿರಿನ ನಡುವೆ ಪ್ರಕೃತಿ ನಡುವೆ ತುಳುನಾಡು ಸದಾ ಕಂಗೊಳಿಸುತ್ತಲೇ ಇರುವ ಸುಂದರ ಸ್ಥಳ. ಒಂದು ಕಾಲದಲ್ಲಿ ಕೃಷಿಯೇ ಜೀವಾಳವಾಗಿದ್ದ ಕರಾವಳಿಗರಿಗೆ ಇತ್ತೀಚೆಗೆ ಕೃಷಿಯತ್ತ ಒಲವು ಕಡಿಮೆಯಾಗುತ್ತಿದೆ. ಆದರೂ ಕೆಲವು ಬೆರಳೆಣಿಕೆಯಷ್ಟು ಮಂದಿ ಪ್ರಗತಿಪರ ಕೃಷಿಯಲ್ಲಿ ತೊಡಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುಂದುವರೆಯುತ್ತಿದ್ದಾರೆ.

ADVERTISEMENT

ಈ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಪ್ರಗತಿಪರ ಕೃಷಿಕ 73 ವರ್ಷದ ಅಮೈ ಮಹಾಲಿಂಗ ನಾಯ್ಕ ಅವರು 2022 ನೇ ಸಾಲಿನ ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಮಂದಿ ಕೃಷಿಕರನ್ನು ಗಮನಿಸಬಹುದು. ಕೆಲವರು ವಿದ್ಯಾಭ್ಯಾಸ ಉಳ್ಳವರಾದರೆ ಇನ್ನೂ ಅನೇಕರು ಶಾಲೆ ಮುಖವನ್ನೇ ನೋಡಲಿಲ್ಲ. ಆದರೂ, ತಮ್ಮ ಹಠ ಬಿಡದೇ ಕೃಷಿಯಲ್ಲಿ ವಿನೂತನ ಪ್ರಯತ್ನಗಳನ್ನು ಮಾಡುತ್ತಾ ಸದಾ ಸುದ್ದಿಯಾಗುತ್ತಾರೆ.

ಶಾಲೆಯ ಮುಖ ನೋಡಲಿಲ್ಲ, ಛಲಬಿಡಲಿಲ್ಲ!

ಇನ್ನು ಮಹಾಲಿಂಗ ನಾಯ್ಕ ಅವರ ಕುರಿತು ಹೇಳುವುದಾದರೆ, ಇವರು ಕೂಡ ಶಾಲೆಗೆ ಹೋಗಲಿಲ್ಲ, ಆದರೂ ನೀರಿನಿಂದ ನೆಮ್ಮದಿಯನ್ನು ಕಾಣುತ್ತಿರುವ ಇವರು ಪ್ರಗತಿಪರ ಕೃಷಿಕರು ಎಂದೆನಿಸಿಕೊಂಡಿದ್ದಾರೆ. ಇವರ ಬಗ್ಗೆ ಹೇಳೋದಾದ್ರೆ, ಈ ಸಾಧಕ ಬೋಳುಗುಡ್ಡೆಯಲ್ಲಿ ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್ ಉದ್ದದ ಸತತ ಐದು ಸುರಂಗಗಳನ್ನು ಕೊರೆದಿದ್ದಾರೆ. 62 ಮೀಟರ್ ಉದ್ದದ ಆರನೇ ಸುರಂಗದ ಪ್ರಯತ್ನ ಕೊನೆಗೂ ಫಲ ನೀಡಿ, ಸುರಂಗದಲ್ಲಿ ನೀರು ಜಿನುಗಳು ಪ್ರಾರಂಭವಾಯಿತು.

ಅನಂತರ ಏಳನೇ ಹಂತದ ಸುರಂಗ ಮಾರ್ಗ ಕೊರೆಯುವ ಸಮಯದಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ನೀರು ಕಾಣಿಸಿಕೊಂಡಿದ್ದು, ಒಂದು ಎಕ್ರೆ ತೋಟಕ್ಕೆ ಸಾಕಾಗುವಷ್ಟು ನೀರು ಕಾಣಿಸಿಕೊಂಡಿತ್ತು. ಈಗ ಎರಡು ಬೋರ್ ವೆಲ್ ಗಳನ್ನು ತೋಡಿ, ಪಂಪ್ ಸೆಟ್ ಹಾಕಿಕೊಂಡಿದ್ದಾರೆ. ತೋಟದ ನಡುವೆಯೂ ಅಲ್ಲಲ್ಲಿ ಇಂಗುಗುಂಡಿ ನಿರ್ಮಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರಿಂದ ಸನ್ಮಾನ

ಸತತ ಪ್ರಯತ್ನದಿಂದ ಸುರಂಗ ಮಾರ್ಗ ನಿರ್ಮಿಸಿದ ಕಾರ್ಯದಲ್ಲಿ ಯಶಸ್ವಿಯಾದ ಇವರು ಕರಾವಳಿಯ ಭಗೀರಥ ಎಂದೇ ಖ್ಯಾತರಾಗಿದ್ದು, ಇದೀಗ ಈ ಸಾಧಕನಿಗೆ ಕರಾವಳಿಯಲ್ಲಿ ಸನ್ಮಾನಗಳ ಮಹಾಪೂರವೇ ಹರಿದುಬರುತ್ತಿದ್ದು,ಜಿಲ್ಲಾ ಉಸ್ತುವರಿ ಸಚಿವ ಸುನೀಲ್ ಕುಮಾರ್ ಸನ್ಮಾನಿಸಿದ್ದಾರೆ, ಈ ವೇಳೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಹರೇಕಳ ಹಾಜಬ್ಬ ಕೂಡ ಉಪಸ್ಥಿತರಿದ್ದರು.

ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನಲೆಗೆ ಸರಿಯುತ್ತಿರುವ ಹಂತದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ ಅಮೈ ಮಹಾಲಿಂಗ ನಾಯ್ಕ ಕೃಷಿಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಹೊಸ ತಲೆಮಾರಿಗೆ ತಿಳಿಸಿಕೊಟ್ಟಿದ್ದಾರೆ.

Tags: ಆಧುನಿಕ ತಲೆಮಾರುಭಗೀರಥ
Previous Post

20 ಸಾವಿರಕ್ಕೂ ಹೆಚ್ಚು ಭಕ್ತರನ್ನು ಸ್ವಾತಂತ್ರ್ಯ ಹೋರಾಟಕ್ಕಿಳಿಸಿದ ಇಂಚಗೇರಿ ಮಠ

Next Post

ಸ್ವಾತಂತ್ರ್ಯ ಪೂರ್ವದಲ್ಲೇ ಶೋಷಣೆ ವಿರುದ್ಧ ಹೋರಾಡಿದ ನಾರಾಯಣಗುರುಗಳಿಗೆ ಕೇಂದ್ರದಿಂದ ಅಗೌರವ : DK Shivakumar | KPCC

Related Posts

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣಾ ಪ್ರಚಾರದಲ್ಲಿರುವ (Bihar Election) ರಾಹುಲ್‌ ಗಾಂಧಿ (Rahul Gandhi) ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು (Fishing) ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ...

Read moreDetails

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
Next Post
ಸ್ವಾತಂತ್ರ್ಯ ಪೂರ್ವದಲ್ಲೇ ಶೋಷಣೆ ವಿರುದ್ಧ ಹೋರಾಡಿದ ನಾರಾಯಣಗುರುಗಳಿಗೆ ಕೇಂದ್ರದಿಂದ ಅಗೌರವ : DK Shivakumar | KPCC

ಸ್ವಾತಂತ್ರ್ಯ ಪೂರ್ವದಲ್ಲೇ ಶೋಷಣೆ ವಿರುದ್ಧ ಹೋರಾಡಿದ ನಾರಾಯಣಗುರುಗಳಿಗೆ ಕೇಂದ್ರದಿಂದ ಅಗೌರವ : DK Shivakumar | KPCC

Please login to join discussion

Recent News

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
Health Care

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

by ಪ್ರತಿಧ್ವನಿ
November 3, 2025
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ
Top Story

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada