• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2022ರ ಕೇಂದ್ರ ಬಜೆಟ್ ರೂಪಿಸಿದ ಐವರು ಪ್ರಮುಖ ಅಧಿಕಾರಿಗಳ ಬಗ್ಗೆ ನಿಮಗೆಷ್ಟು ಗೊತ್ತು? : ಇಲ್ಲಿದೆ ಸಂಪೂರ್ಣ ವರದಿ!

ಯದುನಂದನ by ಯದುನಂದನ
February 1, 2022
in ದೇಶ, ವಾಣಿಜ್ಯ
0
2022ರ ಕೇಂದ್ರ ಬಜೆಟ್ ರೂಪಿಸಿದ ಐವರು ಪ್ರಮುಖ ಅಧಿಕಾರಿಗಳ ಬಗ್ಗೆ ನಿಮಗೆಷ್ಟು ಗೊತ್ತು? : ಇಲ್ಲಿದೆ ಸಂಪೂರ್ಣ ವರದಿ!
Share on WhatsAppShare on FacebookShare on Telegram

ಕರೋನಾ ಮೊದಲೇ ದೇಶದ ಆರ್ಥಿಕ ಪರಿಸ್ಥಿತಿ ಪಾತಾಳಮುಖಿಯಾಗಿತ್ತು.‌ ಕರೋನಾ ಮತ್ತು ಲಾಕ್ಡೌನ್ ಗಳು ಒಂದು ರೀತಿಯಲ್ಲಿ ದೇಶದ ಆರ್ಥಿಕತೆಗೆ ಆಗಿದ್ದ ಗಾಯದ ಮೇಲೆ ಬರೆ ಎಳೆದಂತಾಗಿತ್ತು‌. ಈ‌ ಹಿನ್ನೆಲೆಯಲ್ಲಿ ಕರೊನಾ ನಂತರದ ಎರಡನೇ ಬಜೆಟ್ ಬಗ್ಗೆ ಎಲ್ಲಾ ವರ್ಗದ ಜನರೂ ಒಂದಲ್ಲ ‌ಒಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಜೊತೆಗೀಗ ಉತ್ತರ ಪ್ರದೇಶ, ಉತ್ತರಖಂಡಾ, ಗೋವಾ, ಪಂಜಾಬ್ ಮತ್ತು ಮಣಿಪುರಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ‘ಇದು ಚುನಾವಣಾ ಬಜೆಟ್ ಆಗಿಬಿಡಬಹುದು’ ಎಂಬ ಆತಂಕವೂ ಇದೆ.

ADVERTISEMENT

ಈ ಬಾರಿಯ ಬಜೆಟ್ ಹೇಗೆ ರೂಪುಗೊಂಡಿದೆ? ಆರ್ಥಿಕತೆಯ ಪುನಶ್ಚೇತನಕ್ಕೆ ಏನೇನು ಕ್ರಮ ಕೈಗೊಳ್ಳಲಾಗಿದೆ? ಎಂಬ ಪ್ರಶ್ನೆಗಳಿವೆ. ಹಾಗೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೂಡಿ ಈ ಬಹುನಿರೀಕ್ಷಿತ, ಬಹು ಚರ್ಚಿತ ಬಜೆಟ್ ರೂಪಿಸಿರುವ ಪ್ರಮುಖ ಅಧಿಕಾರಿಗಳು ಯಾರು ಎಂಬ ಕುತೂಹಲವೂ ಇದೆ. ಈ ಹಿನ್ನೆಲೆಯಲ್ಲಿ ‘ಪ್ರತಿಧ್ವನಿ’ ಈ ಬಾರಿಯ ಬಜೆಟ್ ರೂಪಿಸಿದ ಐವರು ಪ್ರಮುಖ ಅಧಿಕಾರಿಗಳನ್ನು ಗುರುತಿಸಿ ನಿಮ್ಮ ಮುಂದೆ ಇಡುತ್ತಿದೆ.

ನಂ. 1: ಟಿ.ವಿ. ಸೋಮನಾಥನ್


ಟಿ.ವಿ. ಸೋಮನಾಥನ್ ಅವರು ತಮಿಳುನಾಡು ಕೇಡರ್‌ನ 1987ರ ಬ್ಯಾಚ್ ಐಎಎಸ್ ಅಧಿಕಾರಿ. ಈ ಹಿಂದೆ 2015ರಲ್ಲಿ ಪ್ರಧಾನ ಮಂತ್ರಿ ಕಚೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಪ್ರಸಕ್ತ ಸಾಲಿನ ಬಜೆಟ್ ರೂಪಿಸಿದ ಐವರಲ್ಲಿ ಹಿರಿಯ ಅಧಿಕಾರಿಯಾಗಿದ್ದಾರೆ.

ನಂ. 2: ತರುಣ್ ಬಜಾಜ್


ತರುಣ್ ಬಜಾಜ್ ಅವರು ಕೇಂದ್ರ ಹಣಕಾಸು ಸಚಿವಾಲಯದ ಕಂದಾಯ ಕಾರ್ಯದರ್ಶಿ. ಪ್ರಧಾನ ಮಂತ್ರಿ ಕಚೇರಿಯಿಂದ ನೇಮಕಗೊಂಡ ಮತ್ತೊಬ್ಬ ಅಧಿಕಾರಿ. 2022ರ ಬಜೆಟ್ ನಲ್ಲಿ ಅವರು ತೆರಿಗೆ ಅನುಸರಣೆಗಳನ್ನು ಸರಾಗಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿದ್ದಾರೆ.

ನಂ. 3: ಅಜಯ್ ಸೇಠ್


ಅಜಯ್ ಸೇಠ್ ಅವರು 20121ರ ಏಪ್ರಿಲ್ ತಿಂಗಳಿನಲ್ಲಿ ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಸೇರುವ ಮೊದಲು ಬೆಂಗಳೂರು ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅವರು ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣಗಳನ್ನು ರಚಿಸುವ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ನಂ. 4: ದೇಬಶಿಶ್ ಪಾಂಡಾ


ದೇಬಶಿಶ್ ಪಾಂಡಾ 1987ರ ಬ್ಯಾಚ್‌ನ ಐಎಎಸ್ ಅಧಿಕಾರಿ. ದೇಬಶೀಶ್ ಪಾಂಡಾ ಅವರು ಹಣಕಾಸು ಸೇವೆಗಳ ಇಲಾಖೆಯ ಮುಖ್ಯಸ್ಥರಾಗಿ ಸಾರ್ವಜನಿಕ ವಲಯದ ಕಚೇರಿಗಳ ಪುನರುಜ್ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ನಂ. 5: ತುಹಿನ್ ಕಾಂತಾ ಪಾಂಡೆ


ತುಹಿನ್ ಕಾಂತಾ ಪಾಂಡೆ ಅವರು ಈ ವರ್ಷ ಕೇಂದ್ರ ಸರ್ಕಾರವು ತನ್ನ ಹೂಡಿಕೆಯ ಗುರಿಗಳನ್ನು ತಲುಪದಿರಬಹುದು, ಆದರೆ ಏರ್ ಇಂಡಿಯಾ ಹಿಂತೆಗೆದುಕೊಳ್ಳುವಲ್ಲಿ ತುಹಿನ್ ಕಾಂತಾ ಪಾಂಡೆ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಬಜೆಟ್ 2022ರ ನಂತರ ಹೆಚ್ಚಿನ ಯೋಜನೆಗಳನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

Tags: Congress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿನಿರ್ಮಲಾ ಸೀತಾರಾಮನ್
Previous Post

ದೇಶದ ಜ್ವಲಂತ ಸಮಸ್ಯೆಗಳನ್ನು ಬಿಂಬಿಸದೇ ‘ಸುಭಿಕ್ಷತೆ’ಯ ಲೇಪನ ಹಚ್ಚಿದ ಆರ್ಥಿಕ ಸಮೀಕ್ಷೆ

Next Post

ಜನಮನ್ನಣೆ ಗಳಿಸಿದ ಕಚ್ಚಾ ಬಾದಾಮ್ ಹಾಡು| VIRALVIDEO

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಜನಮನ್ನಣೆ ಗಳಿಸಿದ ಕಚ್ಚಾ ಬಾದಾಮ್ ಹಾಡು| VIRALVIDEO

ಜನಮನ್ನಣೆ ಗಳಿಸಿದ ಕಚ್ಚಾ ಬಾದಾಮ್ ಹಾಡು| VIRALVIDEO

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada