• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಂದು ದೆಹಲಿಗೆ ಹೋಗಬೇಕಿದ್ದ ಸಿಎಂ ಬೊಮ್ಮಾಯಿ ಅವರ ಪ್ಲಾನ್ ಬದಲಾವಣೆಯಾಗಿದ್ದೇಕೆ ಗೊತ್ತೇ?

Any Mind by Any Mind
September 26, 2024
in ಇದೀಗ
0
ಸಿಎಂ ಡೆಲ್ಲಿ ಯಾನ: ಹಿರಿಯರಿಗೆ ಕೋಕ್, ಹೊಸಬರಿಗೆ ಕೇಕ್ ನೀಡುವರೇ ಬಿಜೆಪಿ ವರಿಷ್ಠರು?
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ಸೋಮವಾರ ಬನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಅವರ ದೆಹಲಿಗೆ ಬೇಟಿ ಸೋಮವಾರಕ್ಕೆ ಶಿಪ್ಟ್ ಆಗಿದೆ.

ADVERTISEMENT

ಈ ಕುರಿತು ಮಾತಾನಾಡಿರುವ ಸಿಎಂ ಬೊನ್ಮಾಯಿ, ವರಿಷ್ಠರ ಭೇಟಿಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಹೀಗಾಗಿ ಸಮಯ ಕೇಳಿದ್ದೇನೆ. ಸಮಯ ನೀಡಿದರೆ ಸೋಮವಾರ ಬೆಳಗ್ಗೆಯೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ.

Lawyer Jagadesh : ಹೇ ಬೊಮ್ಮಾಯಿಗೆ 10 ಸಾವಿರ ವಿಡಿಯೋ ಮಾಡೋ ಅಷ್ಟು ಕೆಪ್ಯಾಸಿಟಿ ಇಲ್ಲ ಬಿಡ್ರಿ ಎಂದ ಲಾಯರ್ ಜಗದೀಶ್

ಬಜೆಟ್ ಪೂರ್ವ ಸಭೆ ನಡೆಸಲಾಗುವುದು. ವಿವಿಧ ಇಲಾಖೆಗಳ ಜೊತೆಗೆ ಸಭೆ ನಡೆಸುತ್ತೇನೆ.ಬಜೆಟ್ ಗೂ ಮುನ್ನ ಸಂಸದರ ಜೊತೆಗೂ ಸಭೆ ನಡೆಸುತ್ತೇನೆ ಎಂದಿದ್ದಾರೆ. ಮೂಲಗಳ ಪ್ರಕಾರ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ತಗೆದುಕೊಂಡು ಬರುತ್ತಾರೆ ಎಂಬ ರಾಜಕೀಯ ಚರ್ಚೆ ರಾಜ್ಯದೆಲ್ಲೆಡೆ ನಡೆಯುತ್ತಿದೆ.

Tags: Basavaraj BommaiBJPCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಚಾರಿತ್ರಿಕ ರೈತ ಮುಷ್ಕರದ ಸಾಹಿತ್ಯಕ ಚಿತ್ರಣವೇ ʼಕದನ ಕಣʼ

Next Post

ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

February 5, 2026
Next Post
ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

ಇನ್ನೆರಡು ದಿನ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada