• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶ ಕೇರಳವಾಗುವುದನ್ನು ತಪ್ಪಿಸಲು ಮತದಾರರಿಂದ ಮಾತ್ರ ಸಾಧ್ಯ : ಯೋಗಿ ಆದಿತ್ಯನಾಥ್

ಪ್ರತಿಧ್ವನಿ by ಪ್ರತಿಧ್ವನಿ
February 10, 2022
in ದೇಶ, ರಾಜಕೀಯ
0
ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್
Share on WhatsAppShare on FacebookShare on Telegram

ಬರುವ ಉತ್ತರಪ್ರದೇಶದ ಚುನಾವಣೆ ನಿಮಿತ್ತ ಮೊದಲನೇ ಹಂತದ ಮತದಾನಕ್ಕು ಮುನ್ನ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತದಾರರು ಮತದಾನದ ವೇಳೆ ತಪ್ಪು ಮಾಡಿದರೆ ಮುಂದಿನ ದಿನಗಳಲ್ಲಿ ಉತ್ತರಪ್ರದೇಶ ಕೇರಳ, ಕಾಶ್ಮೀರ ಹಾಗೂ ಪಶ್ಚಿಮ ಬಂಗಾಳವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಯೋಗಿ ಸಂಯಮದಲ್ಲಿರುವ ಗಲಭೆಕೋರರು ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಭಯೋತ್ಪಾದಕರು ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರ ಎಲ್ಲ ಕಾರ್ಯಗಳನ್ನು ಬದ್ದತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ.

ಮುಂದುವರೆದು, ಬಹಳ ದಿನಗಳಿಂದ ನನ್ನ ಮನದಾಳದಲ್ಲಿರುವ ಒಂದು ಸಂಗತಿಯನ್ನು ಹೇಳ ಬಯಸುತ್ತೇನೆ. ಕಳೆದ ಐದು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಬಹಳಷ್ಟು ಬೆಳವಣಿಗೆಗಳು ನಡೆದಿವೆ, ನೀವು ಮತದಾನ ಮಾಡುವ ವೇಳೆ ಜಾಗರೂಕರಾಗಿ ಮತದಾನ ಮಾಡಿಲ್ಲ ಅಂದರೆ ಐದು ವರ್ಷಗಳ ಕಾಲ ಮಾಡಿದ್ದ ಶ್ರಮ ವ್ಯರ್ಥವಾಗುತ್ತದೆ ಎಂದು ಹೇಳಿದ್ದಾರೆ.

उत्तर प्रदेश के मेरे मतदाता भाइयों एवं बहनों… pic.twitter.com/voB37uA3uV

— Yogi Adityanath (मोदी का परिवार) (@myogiadityanath) February 9, 2022

ನಿಮ್ಮ ಒಂದು ಮತ ನಮ್ಮ ಐದು ವರ್ಷಗಳ ಪ್ರಯತ್ನಕ್ಕೆ ಆರ್ಶೀವಾದವಾಗಿದೆ ನೀವು ಬಿಜೆಪಿಗೆ ನೀಡುವ ಒಂದೊಂದು ಮತವು ಭಯಮುಕ್ತ ಜೀವನಕ್ಕೆ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.

ಜಾಟ್ ಸಮುದಾಯದ ಪ್ರಾಬಲ್ಯ ಹೊಂದಿರುವ ಪಶ್ಚಿಮ ಯುಪಿಯ 58 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದ್ದು ಒಟ್ಟು 11 ಜಿಲ್ಲೆಗಳನ್ನು ಒಳಗೊಂಡಿದೆ.

403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10, 14, 20, 23, 27 ಮಾರ್ಚ್ 3 ಮತ್ತು 7ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಪಲಿತಾಂಶ ಹೊರ ಬೀಳಲಿದೆ.

Tags: BJPCongress PartyCovid 19ಉತ್ತರ ಪ್ರದೇಶ .ಕರೋನಾಕೇರಳಕೋವಿಡ್-19ಬಿಜೆಪಿಯೋಗಿ ಆದಿತ್ಯನಾಥ್
Previous Post

ರಿವರ್ಸ್ ರೇಪೋ ದರ ಯಥಾಸ್ಥಿತಿ : ಬಡ್ಡಿದರ ಏರಿಕೆ ಮಾಡದಿರುವ ನಿರ್ಧಾರ ಕೈಗೊಂಡ ಭಾರತೀಯ ರಿಸರ್ವ್ ಬ್ಯಾಂಕ್

Next Post

ಹಿಜಾಬ್‌ Vs ಕೇಸರಿ ವಿವಾದದ ಕುರಿತು ಕೆ ಆರ್‌ ಎಸ್‌ ಪಕ್ಷದ ಮುಖ್ಯಸ್ಥ ರವಿಕೃಷ್ಣ ರೆಡ್ಡಿ ಪ್ರತಿಕ್ರಿಯೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
Next Post
ಹಿಜಾಬ್‌ Vs ಕೇಸರಿ ವಿವಾದದ ಕುರಿತು ಕೆ ಆರ್‌ ಎಸ್‌ ಪಕ್ಷದ ಮುಖ್ಯಸ್ಥ ರವಿಕೃಷ್ಣ ರೆಡ್ಡಿ ಪ್ರತಿಕ್ರಿಯೆ

ಹಿಜಾಬ್‌ Vs ಕೇಸರಿ ವಿವಾದದ ಕುರಿತು ಕೆ ಆರ್‌ ಎಸ್‌ ಪಕ್ಷದ ಮುಖ್ಯಸ್ಥ ರವಿಕೃಷ್ಣ ರೆಡ್ಡಿ ಪ್ರತಿಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada