• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?

Any Mind by Any Mind
June 15, 2023
in ವಿದೇಶ
0
ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?
Share on WhatsAppShare on FacebookShare on Telegram

ದುಬೈನಲ್ಲಿ ವರ್ಸೈಲ್ಸ್​ನ ಎವೋಕೇಟಿವ್​ ಬಂಗಲೆಯು ಮಾರಾಟಕ್ಕಿದ್ದು ಇದರ ಬೆಲೆ ಬರೋಬ್ಬರಿ 204 ಮಿಲಿಯನ್​ ಡಾಲರ್​ ಆಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯದಲ್ಲಿ ಈ ಐಷಾರಾಮಿ ಆಸ್ತಿ ಕೊಳ್ಳುವವರು ಬರೋಬ್ಬರಿ 1675 ಕೋಟಿ ರೂಪಾಯಿಗಳನ್ನು ನೀಡಬೇಕಿದೆ.

ADVERTISEMENT


ಎಮಿರೇಟ್ಸ್​ ಹಿಲ್ಸ್​ ಸಮೀಪದಲ್ಲಿರುವ ಈ ಮನೆಯು ಬರೋಬ್ಬರಿ 60 ಸಾವಿರ ಚದರ ಅಡಿ ಒಳಗಾಂಗಣ ಸ್ಥಳವನ್ನು ಹೊಂದಿದೆ. ಆದರೆ ಇಷ್ಟು ದೊಡ್ಡ ಸ್ಥಳವಿದ್ದರೂ ಸಹ ಈ ಭವ್ಯವಾದ ಮನೆಯಲ್ಲಿ ಇರುವುದು ಕೇವಲ ಐದು ಬೆಡ್​ ರೂಮ್​ಗಳು. ನೆಲ ಮಹಡಿಯಲ್ಲಿ ಡೈನಿಂಗ್​ ಹಾಗೂ ಮನರಂಜನೆಗೆ ಪ್ರತ್ಯೇಕ ಕೊಠಡಿಗಳನ್ನು ಇಡಲಾಗಿದೆ. ಈ ಮನೆಯ ಒಂದು ಬೆಡ್​ ರೂಮ್​ ಒಂದು ಮನೆಯಷ್ಟು ದೊಡ್ಡದಿದೆ.


ಮನೆಯ ಒಳಗೆ ಹಾಗೂ ಹೊರಗೆ ಎರಡೂ ಕಡೆಯಲ್ಲಿ ಪೂಲ್​ಗಳು, ಅಕ್ವೆರಿಯಂ, ಪವರ್​ ಸಬ್​ಸ್ಟೇಷನ್​ ಹಾಗೂ ಗಾಲ್ಫ್​ ಮೈದಾನವನ್ನು ಇಡಲಾಗಿದೆ.
ಸದ್ಯ ಮಾರಾಟಕ್ಕಿರುವ ಈ ಭವ್ಯ ಬಂಗಲೆಗೆ ಮಾರ್ಬಲ್​ ಪ್ಯಾಲೇಸ್ ಎಂದು ಹೆಸರಿಡಲಾಗಿದೆ. ಇದನ್ನು ಇಟಾಲಿಯನ್ ಕಲ್ಲಿನಲ್ಲಿ ಅಂದಾಜು 80 ಮಿಲಿಯನ್‌ನಿಂದ 100 ಮಿಲಿಯನ್ ದಿರ್ಹಂ ಬಳಸಿ ನಿರ್ಮಿಸಲಾಗಿದೆ. ಈ ಐಷಾರಾಮಿ ಆಸ್ತಿಯನ್ನು ಮಾರಾಟ ಮಾಡುತ್ತಿರುವ Luxhabitat Sotheby’s International Realty ಹೇಳುವ ಪ್ರಕಾಯ ಈ ಮನೆಯ ನಿರ್ಮಾಣಕ್ಕೆ ಬರೋಬ್ಬರಿ 12 ವರ್ಷಗಳು ತಗುಲಿವೆಯಂತೆ..!

Tags: dubaiEmirates Hillsluxury propertymansion evocative of Versaillesmost expensive house
Previous Post

ಸಾಂವಿಧಾನಿಕ ಹಕ್ಕುಗಳೂ ಹಿತವಲಯದ ಆರ್ಭಟವೂ

Next Post

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Related Posts

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!
ಇದೀಗ

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

by ಪ್ರತಿಧ್ವನಿ
January 29, 2026
0

ಬೆಂಗಳೂರು : ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 50 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ

VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ

January 26, 2026
Next Post
ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada