• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?

Any Mind by Any Mind
June 15, 2023
in ವಿದೇಶ
0
ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?
Share on WhatsAppShare on FacebookShare on Telegram

ದುಬೈನಲ್ಲಿ ವರ್ಸೈಲ್ಸ್​ನ ಎವೋಕೇಟಿವ್​ ಬಂಗಲೆಯು ಮಾರಾಟಕ್ಕಿದ್ದು ಇದರ ಬೆಲೆ ಬರೋಬ್ಬರಿ 204 ಮಿಲಿಯನ್​ ಡಾಲರ್​ ಆಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯದಲ್ಲಿ ಈ ಐಷಾರಾಮಿ ಆಸ್ತಿ ಕೊಳ್ಳುವವರು ಬರೋಬ್ಬರಿ 1675 ಕೋಟಿ ರೂಪಾಯಿಗಳನ್ನು ನೀಡಬೇಕಿದೆ.

ADVERTISEMENT


ಎಮಿರೇಟ್ಸ್​ ಹಿಲ್ಸ್​ ಸಮೀಪದಲ್ಲಿರುವ ಈ ಮನೆಯು ಬರೋಬ್ಬರಿ 60 ಸಾವಿರ ಚದರ ಅಡಿ ಒಳಗಾಂಗಣ ಸ್ಥಳವನ್ನು ಹೊಂದಿದೆ. ಆದರೆ ಇಷ್ಟು ದೊಡ್ಡ ಸ್ಥಳವಿದ್ದರೂ ಸಹ ಈ ಭವ್ಯವಾದ ಮನೆಯಲ್ಲಿ ಇರುವುದು ಕೇವಲ ಐದು ಬೆಡ್​ ರೂಮ್​ಗಳು. ನೆಲ ಮಹಡಿಯಲ್ಲಿ ಡೈನಿಂಗ್​ ಹಾಗೂ ಮನರಂಜನೆಗೆ ಪ್ರತ್ಯೇಕ ಕೊಠಡಿಗಳನ್ನು ಇಡಲಾಗಿದೆ. ಈ ಮನೆಯ ಒಂದು ಬೆಡ್​ ರೂಮ್​ ಒಂದು ಮನೆಯಷ್ಟು ದೊಡ್ಡದಿದೆ.


ಮನೆಯ ಒಳಗೆ ಹಾಗೂ ಹೊರಗೆ ಎರಡೂ ಕಡೆಯಲ್ಲಿ ಪೂಲ್​ಗಳು, ಅಕ್ವೆರಿಯಂ, ಪವರ್​ ಸಬ್​ಸ್ಟೇಷನ್​ ಹಾಗೂ ಗಾಲ್ಫ್​ ಮೈದಾನವನ್ನು ಇಡಲಾಗಿದೆ.
ಸದ್ಯ ಮಾರಾಟಕ್ಕಿರುವ ಈ ಭವ್ಯ ಬಂಗಲೆಗೆ ಮಾರ್ಬಲ್​ ಪ್ಯಾಲೇಸ್ ಎಂದು ಹೆಸರಿಡಲಾಗಿದೆ. ಇದನ್ನು ಇಟಾಲಿಯನ್ ಕಲ್ಲಿನಲ್ಲಿ ಅಂದಾಜು 80 ಮಿಲಿಯನ್‌ನಿಂದ 100 ಮಿಲಿಯನ್ ದಿರ್ಹಂ ಬಳಸಿ ನಿರ್ಮಿಸಲಾಗಿದೆ. ಈ ಐಷಾರಾಮಿ ಆಸ್ತಿಯನ್ನು ಮಾರಾಟ ಮಾಡುತ್ತಿರುವ Luxhabitat Sotheby’s International Realty ಹೇಳುವ ಪ್ರಕಾಯ ಈ ಮನೆಯ ನಿರ್ಮಾಣಕ್ಕೆ ಬರೋಬ್ಬರಿ 12 ವರ್ಷಗಳು ತಗುಲಿವೆಯಂತೆ..!

Tags: dubaiEmirates Hillsluxury propertymansion evocative of Versaillesmost expensive house
Previous Post

ಸಾಂವಿಧಾನಿಕ ಹಕ್ಕುಗಳೂ ಹಿತವಲಯದ ಆರ್ಭಟವೂ

Next Post

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada