• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಮದುವೆ ಮಾಡಿಕೊಳ್ಳುವುದಕ್ಕಾಗಿ ಅಪ್ರಾಪ್ತೆಯನ್ನೇ ಖರೀದಿಸಿದ್ದ 72ರ ವೃದ್ಧ

ಪ್ರತಿಧ್ವನಿ by ಪ್ರತಿಧ್ವನಿ
June 16, 2024
in ವಿದೇಶ
0
ಮದುವೆ ಮಾಡಿಕೊಳ್ಳುವುದಕ್ಕಾಗಿ ಅಪ್ರಾಪ್ತೆಯನ್ನೇ ಖರೀದಿಸಿದ್ದ 72ರ ವೃದ್ಧ
Share on WhatsAppShare on FacebookShare on Telegram

ಇಸ್ಲಾಮಾಬಾದ್:‌ ಪಾಪಿ ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನೇ ವೃದ್ಧನಿಗೆ ಮಾರಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ADVERTISEMENT

ಪಾಕ್ ನ ಖೈಬರ್ ಪಖ್ತುಂಖ್ವಾದಲ್ಲಿ ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು 72 ವರ್ಷದ ವ್ಯಕ್ತಿಗೆ ಮದುವೆ ಮಾಡಲು ಯತ್ನಿಸಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ವೃದ್ಧನನ್ನು ಬಂಧಿಸಿದ್ದಾರೆ.

ಬಾಲಕಿಯ ತಂದೆ ಆಲಂ ಸೈಯದ್ ಮಗಳನ್ನು 5 ಲಕ್ಷಕ್ಕೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದ. ಇಷ್ಟು ಹಣ ಕೊಟ್ಟರೆ ಮಾತ್ರ ಮಗಳನ್ನು ಕೊಡುವುದಾಗಿ ವೃದ್ಧನಿಗೆ ಷರತ್ತು ಹಾಕಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಪೊಲೀಸರು 72 ವರ್ಷದ ವರ ಹಬೀಬ್ ಖಾನ್ ಮತ್ತು ಮದುವೆಯನ್ನು ನಡೆಸಿದ ʼನಿಕಾಹ್ ಖ್ವಾನ್’ ನ್ನು ಬಂಧಿಸಿದ್ದಾರೆ.

ಬಾಲಕಿಯ ತಂದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಲಕಿಯ ತಂದೆ, 72 ವರ್ಷದ ವೃದ್ಧ ಹಾಗೂ ಮದುವೆ ಮಾಡಿದಾತನ ವಿರುದ್ಧ ಬಾಲ್ಯ ವಿವಾಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲ್ಯವಿವಾಹದ ವಿರುದ್ಧ ಕಾನೂನುಗಳಿದ್ದರೂ ಪಾಕಿಸ್ತಾನದಲ್ಲಿ ಇಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇವೆ. ರಾಜನ್‌ಪುರದಲ್ಲಿ 11 ವರ್ಷದ ಬಾಲಕಿಯ ವಿವಾಹವನ್ನು 40 ವರ್ಷದ ವ್ಯಕ್ತಿಯೊಂದಿಗೆ ನಿಶ್ಚಯಿಸಲಾಗಿತ್ತು. ಆದರೆ ಪೊಲೀಸರು ಸಮಯಕ್ಕೆ ಸರಿಯಾಗಿ ದಾಳಿ ನಡೆಸಿ, ಬಾಲಕಿಯನ್ನು ರಕ್ಷಿಸಿದ್ದರು. ಇತ್ತೀಚೆಗಷ್ಟೇ ಮೇ 6 ರಂದು 13 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಕ್ಕಾಗಿ 70 ವರ್ಷದ ವ್ಯಕ್ತಿಯನ್ನು ಸ್ವಾತ್‌ನಲ್ಲಿ ಪೊಲೀಸರು ಬಂಧಿಸಿದ್ದರು.

Tags: marriageOld Person
Previous Post

ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ವನಿತೆಯರು

Next Post

ಚುನಾವಣೆ ಮುಗಿದಾಯ್ತು.. ಸರ್ಕಾರ ಬಂದಾಯ್ತು.. ಈಗಲೂ ಅನುಮಾನ ಯಾಕೆ..?

Related Posts

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!
Top Story

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

by ಪ್ರತಿಧ್ವನಿ
December 16, 2025
0

ಅಮೆರಿಕ ಸರ್ಕಾರವು ಹೊಸ H-1B ವೀಸಾಗೆ $100,000 (ಸುಮಾರು ₹83 ಲಕ್ಷ) ಶುಲ್ಕ ವಿಧಿಸುವ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮದಿಂದ ಟಾಟಾ (TCS), ಇನ್ಫೋಸಿಸ್(Infosis), ಕಾಗ್ನಿಜೆಂಟ್ (Cognigent)...

Read moreDetails
ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

December 9, 2025
ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

December 6, 2025
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

December 4, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
Next Post
ಚುನಾವಣೆ ಮುಗಿದಾಯ್ತು.. ಸರ್ಕಾರ ಬಂದಾಯ್ತು.. ಈಗಲೂ ಅನುಮಾನ ಯಾಕೆ..?

ಚುನಾವಣೆ ಮುಗಿದಾಯ್ತು.. ಸರ್ಕಾರ ಬಂದಾಯ್ತು.. ಈಗಲೂ ಅನುಮಾನ ಯಾಕೆ..?

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada