ADVERTISEMENT
  • Home
  • About Us
  • ಕರ್ನಾಟಕ
Saturday, May 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಿಂದೂ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಬಾಗಲಕೋಟೆ ಪೊಲೀಸರು ! CPI ವಿರುದ್ಧ ಕಾರ್ಯಕರ್ತರು ಗರಂ !

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಹಿಂದೂ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಬಾಗಲಕೋಟೆ ಪೊಲೀಸರು ! CPI ವಿರುದ್ಧ ಕಾರ್ಯಕರ್ತರು ಗರಂ !
Share on WhatsAppShare on FacebookShare on Telegram

ಹಿಂದು-ಮುಸ್ಲಿಂ (Hindu muslim) ಪ್ರೇಮಿಗಳ ಪ್ರಕರಣದಲ್ಲಿ ಮದುವೆ ವಿಚಾರವಾಗಿ ಹಿಂದೂ ಕಾರ್ಯಕರ್ತರನ್ನು ಸಿಪಿಐ (CPI) ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಮೂಲದ ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ ಮಾಂತೇಶ್ (maantesh) ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದು.

ADVERTISEMENT

ಬಳಿಕ ರಕ್ಷಣೆ ಕೋರಿ ನವದಂಪತಿ ಬಾಗಲಕೋಟೆ ಎಸ್‌ಪಿ ಕಚೇರಿಗೆ (SP Office) ಬಂದಿದ್ದರು. ಆದ್ರೆ, ಸಿಪಿಐ (CPI) ಅವರಿಗೆ ರಕ್ಷಣೆ ಕೊಡಲು ಹಿಂದೇಟು ಹಾಕಿದ್ದಾರೆ ಎಂದು ತಿಳಿದುಬಂದಿದೆ.ಇದರ ಬೆನ್ನಲ್ಲೇ ಪ್ರೇಮಿಗಳ ಪ್ರಕರಣದ ವಿಚಾರವಾಗಿ ಹಿಂದೂ ಕಾರ್ಯಕರ್ತರನ್ನು (Hindu workers) ಪಿಪಿಐ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.

ಅಲ್ಲದೇ ಪೊಲೀಸರು (Police) ಅನ್ಯ ಸಮುದಾಯದ ಪರ ಇದ್ದಾರೆ ಎಂದು ಆರೋಪಿಸಿ ಬಾಗಲಕೋಟೆಯ (Bagalakot)| ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

Tags: BJPಪೊಲೀಸ್ ದಬ್ಬಾಳಿಕೆಬಾಗಲಕೋಟೆಬಿಜೆಪಿಲಾಠಿ ಚಾರ್ಜ್ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ಹಿಂದೂ ಮುಸ್ಲಿಂ ಲವ್
Previous Post

ರೇವಣ್ಣ ಖೈದಿ ನಂಬರ್ 4567 ! ಪರಪ್ಪನ ಅಗ್ರಹಾರದಲ್ಲಿ ರೇವಣ್ಣ !

Next Post

SSLC ರಿಸಲ್ಟ್ ಗೆ ಕ್ಷಣಗಣನೆ..! ಫಲಿತಾಂಶ ನೋಡುವ ವೆಬ್ ಸೈಟ್ ಯಾವುದು ಗೊತ್ತಾ..?

Related Posts

ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಆಗಿ ಬದಲಾಗಿದ್ದಾರೆ..! ಸುಹಾಸ್ ಕೊಲೆ ಬಗ್ಗೆ ಸ್ಪೀಕರ್ ಯಾಕೆ ಮಾತಾಡಬೇಕಿತ್ತು..?! : ಶೋಭಾ ಕರಂದ್ಲಾಜೆ 
Top Story

ಪಾಕ್ ಪರವ ಮಾತನಾಡುವ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿಸಿ – ಸಿಎಂ ಸಿದ್ದು ತಿವಿದ ಶೋಭಾ ಕರಂದ್ಲಾಜೆ ! 

by Chetan
May 17, 2025
0

ಪಾಕಿಸ್ತಾನದ (Pakistan) ವಿರುದ್ಧ ನಡೆದ ಹೋರಾಟ, ನಮ್ಮ ಸೈನಿಕರ ಹೋರಾಟದ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಮನಿಸಿದರೆ, ಕಾಂಗ್ರೆಸ್ ನವರ ನಿಲುವು ಏನು ಅಂತ ಅರ್ಥವಾಗುತ್ತಿಲ್ಲ. ಹೀಗಾಗಿ...

Read moreDetails
ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

May 17, 2025

Santhosh Lad ಅಂಥವ್ರು ಹಿಂಗೆಲ್ಲ ಮಾತಾಡ್ತಾರೆ ಅಂದ್ರೆ..

May 17, 2025

ಡಿಕೆ ಶಿವಕುಮಾರ್ ಸಿಎಂ ರೇಸ್ ನಲ್ಲಿ ಸಿದ್ದ…?

May 17, 2025

ಕುಮಾರಸ್ವಾಮಿ ಫ್ಯಾಮಿಲಿ ಬಗ್ಗೆ ನಾನು ಮಾತಾಡಲ್ಲ ಎಂದ ಡಿಕೆ ಸುರೇಶ್

May 17, 2025
Next Post
SSLC ರಿಸಲ್ಟ್ ಗೆ ಕ್ಷಣಗಣನೆ..! ಫಲಿತಾಂಶ ನೋಡುವ ವೆಬ್ ಸೈಟ್ ಯಾವುದು ಗೊತ್ತಾ..?

SSLC ರಿಸಲ್ಟ್ ಗೆ ಕ್ಷಣಗಣನೆ..! ಫಲಿತಾಂಶ ನೋಡುವ ವೆಬ್ ಸೈಟ್ ಯಾವುದು ಗೊತ್ತಾ..?

Please login to join discussion

Recent News

ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಆಗಿ ಬದಲಾಗಿದ್ದಾರೆ..! ಸುಹಾಸ್ ಕೊಲೆ ಬಗ್ಗೆ ಸ್ಪೀಕರ್ ಯಾಕೆ ಮಾತಾಡಬೇಕಿತ್ತು..?! : ಶೋಭಾ ಕರಂದ್ಲಾಜೆ 
Top Story

ಪಾಕ್ ಪರವ ಮಾತನಾಡುವ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿಸಿ – ಸಿಎಂ ಸಿದ್ದು ತಿವಿದ ಶೋಭಾ ಕರಂದ್ಲಾಜೆ ! 

by Chetan
May 17, 2025
ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..
Top Story

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

by ಕೃಷ್ಣ ಮಣಿ
May 17, 2025
Top Story

ಕರಡಿ ಹಾಗೂ ಕರಡಿ ಮರಿಯನ್ನು ಕಂಡು ಪ್ರವಾಸಿಗರು ಫುಲ್ ಖುಷ್.

by ಪ್ರತಿಧ್ವನಿ
May 17, 2025
ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 
Top Story

ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

by Chetan
May 17, 2025
ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಕೃಷ್ಣ ಮಣಿ
May 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಆಗಿ ಬದಲಾಗಿದ್ದಾರೆ..! ಸುಹಾಸ್ ಕೊಲೆ ಬಗ್ಗೆ ಸ್ಪೀಕರ್ ಯಾಕೆ ಮಾತಾಡಬೇಕಿತ್ತು..?! : ಶೋಭಾ ಕರಂದ್ಲಾಜೆ 

ಪಾಕ್ ಪರವ ಮಾತನಾಡುವ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿಸಿ – ಸಿಎಂ ಸಿದ್ದು ತಿವಿದ ಶೋಭಾ ಕರಂದ್ಲಾಜೆ ! 

May 17, 2025
ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

May 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada