• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
December 20, 2024
in Top Story, ಕರ್ನಾಟಕ, ಶೋಧ
0
ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ
Share on WhatsAppShare on FacebookShare on Telegram
ADVERTISEMENT

ಕೊಡಗು ಪೊಲೀಸರಿಂದ 12 ಆರೋಪಿಗಳ ಬಂಧನ

ಮಡಿಕೇರಿ ;ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ (ಕೆಡಿಸಿಸಿ) ಮಡಿಕೇರಿ ಮುಖ್ಯ ಶಾಖೆಯಲ್ಲಿ ದಿನಾಂಕ: 04-12-2024 ರಂದು ಮೊಹಮ್ಮದ್ ರಿಜ್ವಾನ್.ಕೆ.ಎ ಇವರು 08 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭದಲ್ಲಿ ಆಭರಣವನ್ನು ಪರಿಶೀಲಿಸಲಾಗಿ ನಕಲಿ ಆಭರಣ ಎಂದು ತಿಳಿದುಬಂದಿರುತ್ತದೆ.
ಇದೇ ರೀತಿಯಲ್ಲಿ ಎಮ್ಮೆಮಾಡು ನಿವಾಸಿಗಳಾದ ರಿಯಾಜ್, ಖತೀಜಾ & ಮಹಮ್ಮದ್ ಅನೀಫ್, ಕುಂಜಿಲ ಗ್ರಾಮದ ನಿವಾಸಿಗಳಾದ ಅಬ್ದುಲ್ ನಾಸೀರ್, ಮೂಸಾ & ಹಂಸ ಎಂಬುವವರುಗಳು ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಕಡಂಗ ಗಳಲ್ಲಿನ ಕೆಡಿಸಿಸಿ ಬ್ಯಾಂಕ್, ಮಡಿಕೇರಿಯ ಮುತ್ತೂಟ್ ಫಿನ್ ಭಾಗಮಂಡಲದ ವಿಎಸ್ಎಸ್ಎನ್ ಬ್ಯಾಂಕ್ಗಳಲ್ಲಿ ಒಟ್ಟು 625 ಗ್ರಾಂ ತೂಕದ ನಕಲಿ ಚಿನ್ನಾಭರಣಗಳನ್ನು ಅಡಮಾನ ಮಾಡಿ ಒಟ್ಟು ರೂ.34, 95,016/- ಹಣವನ್ನು ಸಾಲವಾಗಿ ಪಡೆದಿರುತ್ತಾರೆ.
ಪ್ರಕರಣದ ವಿಚಾರಣೆ ಸಂದರ್ಭ ಕೇರಳ ರಾಜ್ಯ ಮಲ್ಲಪುರಂ ಜಿಲ್ಲೆ ನಿವಾಸಿ ನವಾಜ್, 47 ವರ್ಷ ಎಂಬಾತನು ನಕಲಿ ಚಿನ್ನವನ್ನು ನೀಡಿರುವುದು ಕಂಡುಬಂದಿರುತ್ತದೆ. ಮುಂದಿನ ತನಿಖೆಯಲ್ಲಿ ಈ ಕೃತ್ಯದ ಮಾಸ್ಟರ್ ಮೈಂಡ್ ಕೇರಳ ರಾಜ್ಯದ ಎರ್ನಕುಲಂ ಜಿಲ್ಲೆಯ ಮೊಹಮ್ಮದ್ ಕುಂಞ, 48 ವರ್ಷ, ಅಕ್ಕಸಾಲಿಗ ವೃತ್ತಿ ಈತನು ಪ್ರದೀಪ್, 60 ವರ್ಷ ಎಂಬಾತನಿಗೆ ಹಣವನ್ನು ನೀಡಿ ನಕಲಿ ಚಿನ್ನ ಲೇಪಿತ ಆಭರಣಗಳನ್ನು ತಯಾರಿಸಿರುವುದು ಕಂಡಬಂದಿರುತ್ತದೆ.

CT Ravi Arrested: ಅಶ್ಲೀಲ ಪದ ಬಳಕೆ ಆರೋಪ.. CT ರವಿ ಅರೆಸ್ಟ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ #pratidhvani #dks

ಮಾಸ್ಟರ್ ಮೈಂಡ್ ಮೊಹಮ್ಮದ್ ಕುಂಞ ಈತನಿಂದ ಮಧ್ಯವರ್ತಿಯಾದ ನಿಶಾದ್ ಎಂಬಾತನು ನಕಲಿ ಚಿನ್ನವನ್ನು ಪಡೆದು ನವಾಜ್ ಎಂಬಾತನಿಗೆ ನೀಡಿರುವುದು ತನಿಖೆ ಸಂದಭ೯ ತಿಳಿದುಬಂದಿದೆ,ಪ್ರದೀಪ್ ವಿರುದ್ದ ಮೇಲೆ 2024 ನೇ ಸಾಲಿನಲ್ಲಿ 3 ಪ್ರಕರಣಗಳು, ಒಟ್ಟು 15 ಪ್ರಕರಣಗಳು ದಾಖಲಾಗಿರುತ್ತದೆ ನಿರುದ್ ವಿರುದ್ದ 1 ದರೋಡೆ ಪ್ರಕರಣ, ಒಟ್ಟು 4 ಪ್ರಕರಣಗಳು ದಾಖಲಾಗಿರುತ್ತದೆ. ಈ ಪ್ರಕರಣದ ಆರೋಪಿಗಳು ವಿಚಾರಣಾಧಿಕಾರಿಗಳ ಅಧಿಕಾರ ವ್ಯಾಪ್ತಿಯನ್ನು ದುರುಪಯೋಗ ಪಡಿಸಿಕೊಂಡು ವಿಚಾರಣೆ ಮುಗಿಯುವ ವೇಳೆಯಲ್ಲಿ ಜಾಮೀನಿನ ಮೇಲೆ ಹೊರಗೆ ಬಂದು ಪುನಃ ಇದೇ ರೀತಿಯ ಕೃತ್ಯದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ತಿಳಿದುಬಂದಿರುತ್ತದೆ.
ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಾಯ್ದೆಯ ಕಲಂ: 111 ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ. ಸದರಿ ಆರೋಪಿಗಳಿಗೆ ಕಲಂ 111 ಬಿಎನ್ಎಸ್ ಆಕ್ಟ್ ಅಡಿಯಲ್ಲಿ ಕನಿಷ್ಠ 05 ವರ್ಷಗಳ ಜೈಲು ಶಿಕ್ಷೆ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ.
ಇಂತಹ ಕೃತ್ಯ ನಡೆಸಿದ ಆರೋಪಿಗಳಿಗೆ ಜಾಮೀನು ನೀಡದಂತೆ ಘನ ನ್ಯಾಯಾಲಯಕ್ಕೆ ಆಕ್ಷೇಪಣೆಯನ್ನು ಸಲ್ಲಿಸಲಾಗುವುದು ಎಂದು ಪೊಲೀಸ್ ವರಿಷ್ಟಾಧಿಕಾರಿ ರಾಮರಾಜನ್ ಹೇಳಿದ್ದಾರೆ,.

Lakshmi Hebbalkar On CT Ravi Arrest:ನನ್ನನ್ನು ಎಲ್ಲರೂ ರಾಣಿ ಚೆನ್ನಮ್ಮ ಅಂತಿದ್ರು. ಹೆಬ್ಬಾಳ್ಕರ್ ನೋವಿನ ಮಾತು!
Tags: bank employee fake gold loansbank employee fake gold loans scam in nalgonda districtbanks in telanganacheats jewellery shop owners with fake goldfake gold loansfake gold loans scam in nalgonda districtfake gold loans scam in nalgonda district - be alertgol loan fraud in chamarajnagargold loan fraud in bankillegal loans scam in nizamabad districtjewellery shop owners with fake goldman cheats jewellery shop owners with fake gold
Previous Post

ಹೌದು. ಪ್ರಿಯಾಂಕ ಹೊಸಬಳು. ಆದರೆ ಆಕೆಯ ತಂದೆಯನ್ನೇ ಕೊಂದವರನ್ನು ಕ್ಷಮಿಸಿದ ಕ್ಷಮಾಯಾಧರಿತ್ರಿ…

Next Post

ಸುರಕ್ಷಿತ ರೈಲ್ವೇ ಪ್ರಯಾಣಕ್ಕೆ ಕೃತಕ ಬುದ್ದಿಮತ್ತೆ ಸಂವೇದಕ ಸ್ಥಾಪಿಸಲಿರುವ ರೈಲ್ವೇ ಇಲಾಖೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಸುರಕ್ಷಿತ ರೈಲ್ವೇ ಪ್ರಯಾಣಕ್ಕೆ ಕೃತಕ ಬುದ್ದಿಮತ್ತೆ ಸಂವೇದಕ ಸ್ಥಾಪಿಸಲಿರುವ ರೈಲ್ವೇ ಇಲಾಖೆ

ಸುರಕ್ಷಿತ ರೈಲ್ವೇ ಪ್ರಯಾಣಕ್ಕೆ ಕೃತಕ ಬುದ್ದಿಮತ್ತೆ ಸಂವೇದಕ ಸ್ಥಾಪಿಸಲಿರುವ ರೈಲ್ವೇ ಇಲಾಖೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada