• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾರ್ಮಿಕನ ಮೃತದೇಹ ಅಮಾನುಷವಾಗಿ ಎಳೆದೊಯ್ದ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
February 19, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಕಾರ್ಮಿಕನ ಮೃತದೇಹ ಅಮಾನುಷವಾಗಿ ಎಳೆದೊಯ್ದ ಪ್ರಕರಣ
Share on WhatsAppShare on FacebookShare on Telegram

ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌(Santhosh Lad)

ADVERTISEMENT

ಧಾರವಾಡ, ಫೆಬ್ರುವರಿ̈19: ಕಲಬುರಗಿಯ ಖಾಸಗಿ ಕಂಪೆನಿಯಲ್ಲಿ ಮೃತ ಕಾರ್ಮಿಕನ ದೇಹವನ್ನು ಅಮಾನುಷವಾಗಿ ಇತರೆ ಕಾರ್ಮಿಕರು ಎಳೆದೊಯ್ದಿರುವ ಘಟನೆ ತೀವ್ರ ದಿಗ್ಭ್ರಮೆ ಮೂಡಿಸಿದೆ. ಕೃತ್ಯ ಎಸಗಿದವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವರು, ಜೊತೆಯಲ್ಲೇ ಕೆಲಸ ಮಾಡುವ ಕಾರ್ಮಿಕ ಮೃತಪಟ್ಟಾಗ ಸಹ ಕಾರ್ಮಿಕರು ಈ ರೀತಿ ಅಮಾನುಷವಾಗಿ ಮೃತದೇಹದೊಂದಿಗೆ ನಡೆದುಕೊಂಡಿದ್ದಾರೆ ಎಂಬುದೇ ಅರಗಿಸಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದ್ದಾರೆ.

Manjamma jogati : ಅಮರಪ್ರೇಮಿ ಅರುಣ್ ಗೆ ಆಶೀರ್ವಾದ ಮಾಡಿದ  ಮಂಜಮ್ಮ ಜೋಗತಿ #pratidhvani

ಕಾರ್ಮಿಕರೇ ಮೃತದೇಹವನ್ನು ಎಳೆದೊಯ್ದಿದ್ದನ್ನು ಮಾಧ್ಯಮಗಳ ಮೂಲಕ ನೋಡಿದ್ದೇನೆ. ಇಂತಹುದು ನಡೆಯಬಾರದಿತ್ತು. ಮತ್ತೆ ಇದು ನಮ್ಮ ಮನಸ್ಥಿತಿಯನ್ನು ತೋರಿಸುತ್ತದೆ. ಘಟನೆ ಬಗ್ಗೆ ವಿಷಾದವಿದೆ. ಮನುಷ್ಯರಲ್ಲಿ ಮಾನವೀಯತೆಯೇ ಮುಖ್ಯವಾಗಬೇಕು. ಮೃತದೇಹಕ್ಕೆ ಹೇಗೆ ಗೌರವ ಕೊಡಬೇಕು ಎಂಬ ಬಗ್ಗೆ ನಾವು ತಿಳಿದಿರಬೇಕು ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಈಗಾಗಲೇ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಡನೆ ಮಾತನಾಡಿ ಮಾಹಿತಿ ತರಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Tags: Kalaburagilaborprivate companysanthosh lad
Previous Post

ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್

Next Post

ಮುಡಾ ಕೇಸ್.. ಸಿಎಂ ಸಿದ್ದುಗೆ ಬಿಗ್ ರಿಲೀಫ್ .. ‘ಲೋಕಾ’ ಆಫೀಸರ್ಸ್ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ

Related Posts

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ವಿಶ್ರಾಂತಿ ಮತ್ತು ಆತ್ಮಾವಲೋಕನಕ್ಕೆ ಸೂಕ್ತ ದಿನ. ಹಳೆಯ ವಿಷಯಗಳನ್ನು ಮರುಪರಿಶೀಲಿಸುವ ಅವಕಾಶ ಸಿಗುತ್ತದೆ. ಹಣ ಖರ್ಚಿನಲ್ಲಿ ನಿಯಂತ್ರಣ ಅಗತ್ಯ. ಕುಟುಂಬದ...

Read moreDetails
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
Next Post
ಮುಡಾ ಕೇಸ್.. ಸಿಎಂ ಸಿದ್ದುಗೆ ಬಿಗ್ ರಿಲೀಫ್ .. ‘ಲೋಕಾ’ ಆಫೀಸರ್ಸ್ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ

ಮುಡಾ ಕೇಸ್.. ಸಿಎಂ ಸಿದ್ದುಗೆ ಬಿಗ್ ರಿಲೀಫ್ .. 'ಲೋಕಾ' ಆಫೀಸರ್ಸ್ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada