• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಕರ್ನಾಟಕ
0
ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ
Share on WhatsAppShare on FacebookShare on Telegram

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಕೂಡ ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ADVERTISEMENT

ಮಗ ಅರೆಸ್ಟ್ ಆಗಿದ್ದನ್ನು ಕಂಡ ಅನುಕುಮಾರ್‌ ತಂದೆ ಚಂದ್ರಣ್ಣ (60) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. A6, A7 ಆರೋಪಿಗಳನ್ನು ಚಿತ್ರದುರ್ಗ ಡಿವೈಎಸ್ಪಿ (Chitradurga DYSP), ಕಾಮಾಕ್ಷಿಪಾಳ್ಯ ಪೊಲೀಸರ ನೇತೃತ್ವದಲ್ಲಿ ಇಂದು ಬಂಧಿಸಲಾಗಿದೆ. A7 ಆರೋಪಿ ಬಂಧನದ ಬೆನ್ನಲ್ಲೇ ಆತನ ತಂದೆ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಮಗ ಅರೆಸ್ಟ್ ಆಗಿದ್ದಕ್ಕೆ ಮನನವೊಂದು ಚಿತ್ರದುರ್ಗ ನಗರದಲ್ಲಿನ ಸಿಹಿ ನೀರು ಹೊಂಡ ಬಳಿಯ ಮನೆಯಲ್ಲಿಯೇ ತಂದೆ ಸಾವನ್ನಪ್ಪಿದ್ದಾರೆ. ತಂದೆ ಸಾವನ್ನಪ್ಪಿದ್ದಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಕಾಮಾಕ್ಷಿಪಾಳ್ಯ ಇನ್ಸ್ ಪೆಕ್ಟರ್ ಸಂಜಯ್ ಗೌಡ್ ನೇತೃತ್ವದಲ್ಲಿ ಎ6 ಆರೋಪಿ (Accused) ಜಗ್ಗ ಅಲಿಯಾಸ್ ಜಗಧೀಶ್, ಎ7 ಆರೋಪಿ ಅನಿ ಅಲಿಯಾಸ್ ಅನುಕುಮಾರ್ ಇಬ್ಬರನ್ನೂ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

Tags: Chitradurgaheart attackmurderRenukaswamy
Previous Post

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada