• Home
  • About Us
  • ಕರ್ನಾಟಕ
Sunday, August 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ಪ್ರತಿಧ್ವನಿ by ಪ್ರತಿಧ್ವನಿ
August 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ.

ADVERTISEMENT

ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ.

ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.

ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್‌ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು.

ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ ಸಂಘದ ಸದಸ್ಯರಾದ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದು
ಶ್ರೀವಿದ್ಯಾ ತಿಳಿಸಿದ್ದಾರೆ.

ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿ, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags: DelhiDrowpathi MurmaKarnatakaNarendra ModiPmPresidentSiddapura
Previous Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

Related Posts

Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

by ಪ್ರತಿಧ್ವನಿ
August 9, 2025
0

ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ, ಅಭಿಮನ್ಯು ನಾಯಕನಾಗಿ ನಟಿಸಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಹಚ್ಚೆ" ಚಿತ್ರದ ಟ್ರೇಲರ್...

Read moreDetails

CM Siddaramaiah: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ

August 9, 2025
ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

August 9, 2025
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

August 9, 2025
ಯೆಲ್ಲೋ ಲೈನ್‌ ಮೆಟ್ರೋ ಉದ್ಘಾಟನೆಗೆ ಕ್ಷಣಗಣನೆ – ಮೋದಿ ಆಗಮನದ ಹಿನ್ನಲೆ ಸಿಂಗಾರಗೊಂಡ ಮೆಟ್ರೋ ಸ್ಟೇಷನ್  

ಯೆಲ್ಲೋ ಲೈನ್‌ ಮೆಟ್ರೋ ಉದ್ಘಾಟನೆಗೆ ಕ್ಷಣಗಣನೆ – ಮೋದಿ ಆಗಮನದ ಹಿನ್ನಲೆ ಸಿಂಗಾರಗೊಂಡ ಮೆಟ್ರೋ ಸ್ಟೇಷನ್  

August 9, 2025

Recent News

Top Story

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

by ಪ್ರತಿಧ್ವನಿ
August 9, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

by ಪ್ರತಿಧ್ವನಿ
August 9, 2025
Top Story

CM Siddaramaiah: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ

by ಪ್ರತಿಧ್ವನಿ
August 9, 2025
ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 
Top Story

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

by Chetan
August 9, 2025
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 
Top Story

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

by Chetan
August 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

August 9, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

August 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada