ಉತ್ತರಪ್ರದೇಶ;ಉತ್ತರಾಖಂಡ್ ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತಹದ್ದೇ ಬೆಳವಣಿಗೆ ಕಂಡು ಬಂದಿದೆ. ಅಲಿಘಡ್ ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಹಲವು ದಿನಗಳಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ.ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ರಾಕೇಶ್ ಕುಮಾರ್ ಯಾದವ್ ಪ್ರತಿಕ್ರಿಯಿಸಿ ಸಮಸ್ಯೆಯನ್ನು ಅವಲೋಕಿಸಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ...
Read moreDetails