• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ “4.30 – 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
October 19, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ನಾಯಕ ಎಂ.ಎನ್ ಸುಚಿತ್ ಹುಟ್ಟುಹಬ್ಬದ ದಿನವೇ ಚಿತ್ರ ಆರಂಭ .

ADVERTISEMENT

“4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಎಂಬ ವಿಭಿನ್ನ ಶೀರ್ಷಿಕೆಯುಳ್ಳ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ಲಾಂಛನದಲ್ಲಿ ಧರ್ಮಶ್ರೀ ಮಂಜುನಾಥ್(ರಥಾವರ) ಹಾಗೂ D ಯೋಗರಾಜ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪೂವೈ ಸುರೇಶ್ ಹಾಗೂ ಶಿವರಾಜ್ ನಿರ್ದೇಶಿಸುತ್ತಿದ್ದಾರೆ. ಧರ್ಮಶ್ರೀ ಮಂಜುನಾಥ್ ಅವರ ಪುತ್ರ ಎಂ.ಎನ್ ಸುಚಿತ್ ನಾಯಕನಾಗಿ ಹಾಗೂ ಸಾತ್ವಿಕ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಯಕ ದ್ವಿತೀಯ ನಾಯಕನಾಗಿ ಅನಿಲ್ ಹಾಗೂ ಮತ್ತೊಬ್ಬ ನಾಯಕಿಯಾಗಿ ಮಂಗಳೂರಿನ ಧನ್ಯ ಅಭಿನಯಿಸುತ್ತಿದ್ದಾರೆ. ನಾಯಕ ಎಂ.ಎನ್ ಸುಚಿತ್ ಹುಟ್ಟುಹಬ್ಬದ ದಿನವೇ ಚಿತ್ರ ಆರಂಭವಾಗಿದ್ದು ವಿಶೇಷ. ಮುಹೂರ್ತ ಸಮಾರಂಭದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ನೀಲಕಂಠ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಐದನೇ ಚಿತ್ರ ಇದು. ಈ ಚಿತ್ರವನ್ನು ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. “4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ”, ಸಂಬಂಧಗಳ ಮೌಲ್ಯಗಳನ್ನು ತಿಳಿಸುವ ಕಥಾಹಂದರ ಹೊಂದಿರುವ ಚಿತ್ರ. 90 ರ ದಶಕದಲ್ಲಿ ಮದುವೆ ಅಂದರೆ ಒಂದು ಸಂಭ್ರಮ.‌ ಪ್ರತಿಯೊಬ್ಬರ ಮನೆಗೂ ಹೋಗಿ ಪತ್ರಿಕೆ ಕೊಟ್ಟು ಮದುವೆಗೆ ಕರೆಯುತ್ತಿದ್ದರು. ಈಗ ಹಾಗಲ್ಲ. ಎಲ್ಲಾ ಮೊಬೈಲ್ ನಲ್ಲೇ. ಹಾಗಾಗಿ ಈಗಿನ ಜನತೆಗೆ ಅಂದಿನ ಸಂಬಂಧಗಳು ಹೇಗಿತ್ತು ಎಂದು ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯಲಿದೆ. ಹಾಡುಗಳ ಚಿತ್ರೀಕರಣ ಚಿಕ್ಕಮಗಳೂರು, ಮಂಗಳೂರು ಮುಂತಾದ ಕಡೆ ಆಗಲಿದೆ. ಧರ್ಮಶ್ರೀ ಮಂಜುನಾಥ್ ಅವರ ಮಗ ಎಂ.ಎನ್ ಸುಚಿತ್ ಈಗಾಗಲೇ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಈ ಚಿತ್ರದ ಮೂಲಕ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ನೀಲಕಂಠ ಫಿಲಂಸ್ ನ D ಯೋಗರಾಜ್ ಅವರು ತಿಳಿಸಿದರು.

ನನ್ನ ಮಗನಿಗಾಗಿ ನಾನೇ ಒಂದು ಸಿನಿಮಾ ನಿರ್ಮಾಣ ಮಾಡುವುದು ಕಷ್ಟ ಇರಲಿಲ್ಲ. ಆದರೆ, ಅವನು ಮೊದಲು ಉತ್ತಮ ಕಲಾವಿದ ಅಂತ ಕರೆಸಿಕೊಳ್ಳಬೇಕು ಎಂಬುದು ನನ್ನ ಆಸೆ. ಈಗಾಗಲೇ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದಾನೆ. ನಟನೆಗೆ ಬೇಕಾದ ಎಲ್ಲಾ ತಯಾರಿ‌ ಮಾಡಿಕೊಂಡಿದ್ದಾನೆ. ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾನೆ. ನೀಲಕಂಠ ಫಿಲಂಸ್ ಹಾಗೂ ನಮ್ಮ ಧರ್ಮಶ್ರೀ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ “ರಥಾವರ” ಚಿತ್ರದ ನಿರ್ಮಾಪಕ ಧರ್ಮಶ್ರೀ ಮಂಜುನಾಥ್.

ಈ ಚಿತ್ರದ ಕಥೆ ಚೆನ್ನಾಗಿದೆ. ನಾನು ಈ ಹಿಂದೆ ನಾಲ್ಕೈದು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈ ಚಿತ್ರದ ಮೂಲಕ ನಾಯಕನಾಗಿ ನಟಿಸುತ್ತಿದ್ದೇನೆ. ನಟನೆ, ಸಾಹಸ ಸೇರಿದಂತೆ ಎಲ್ಲವನ್ನು ಕಲಿತ್ತಿದ್ದೇನೆ. D ಯೋಗರಾಜ್ ಸರ್ ಅವರು ಬಹಳ ಹೇಳಿಕೊಟ್ಟಿದ್ದಾರೆ. ನನ್ನ ಆಸೆಗೆ ಅಪ್ಪನ ಆಶೀರ್ವಾದ ಸದಾ ಇರುತ್ತದೆ. ನಮ್ಮ ಹೊಸ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಾಯಕ ಎಂ.ಎನ್ ಸುಚಿತ್ ತಿಳಿಸಿದರು.

ನಿರ್ದೇಶಕರಾದ ಪೂವೈ ಸುರೇಶ್, ಶಿವರಾಜ್, ಚಿತ್ರದ ದ್ವಿತೀಯ ನಾಯಕ ಅನಿಲ್, ದ್ವಿತೀಯ ನಾಯಕಿ ಧನ್ಯ, ಕಲಾವಿದರಾದ ರಮೇಶ್ ರೈ, ರೇಖಾದಾಸ್, ವಸ್ತ್ರ ವಿನ್ಯಾಸ ಮಾಡುತ್ತಿರುವ ಸುಶೀಲ ಯೋಗರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: kannada cinemaMN SujithNeelakanta Filmssandalwoodsandalwood industry
Previous Post

DK Shivakumar: ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ..!!

Next Post

ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಂಭ್ರಮ

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಂಭ್ರಮ

ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಂಭ್ರಮ

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
Top Story

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada