• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in ಕರ್ನಾಟಕ, ವಾಣಿಜ್ಯ
0
ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ
Share on WhatsAppShare on FacebookShare on Telegram

ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರಿನಲ್ಲಿ ಶೋ ರೂಂ ತೆರೆಯುವುದಾಗಿ ವಿದ್ಯುತ್‌ಚಾಲಿತ ಕಾರು ತಯಾರಿಕಾ ಕಂಪನಿ ‘ಟೆಸ್ಲಾ’ ಮಾಹಿತಿ ಹಂಚಿಕೊಂಡಿದೆ.

ADVERTISEMENT

ತನ್ನ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಟೆಸ್ಲಾ ಆಡಳಿತ ‘ಶೀಘ್ರದಲ್ಲೇ ನಮ್ಮ ಬೆಂಗಳೂರಿನಲ್ಲಿ ಕಾಣುತ್ತೇನೆ’ ಎಂದು ಬರೆದುಕೊಂಡಿದೆ‌

ಬೆಂಗಳೂರಲ್ಲಿ ಶೋರೂಂ ಪ್ರಾರಂಭದ ಮೂಲಕ ಟೆಸ್ಲಾ ಭಾರತದಲ್ಲಿ ನಾಲ್ಕನೇ ಶೋ ರೂಂ ತೆರೆಯಲಿದೆ. ಈಗಾಗಲೇ ದೆಹಲಿ, ಮುಂಬೈ ಹಾಗೂ ಗುರುಗ್ರಾಮದಲ್ಲಿ ಟೆಸ್ಲಾ ಶೋ ರೂಂಗಳಿವೆ.

ಅಮೇರಿಕನ್ EV ತಯಾರಕ ಕಂಪನಿಯು ಭಾರತದಲ್ಲಿ ತನ್ನ ಮೊದಲ ಚಾರ್ಜಿಂಗ್ ಸ್ಟೇಷನ್ ಪ್ರಾರಂಭಿಸಿದ ಕೆಲವೇ ವಾರಗಳ ನಂತರ ಈ ಘೋಷಣೆ ಬಂದಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಗುರುಗ್ರಾಮ್‌ನಲ್ಲಿರುವ DLF ಹೊರೈಜನ್ ಕೇಂದ್ರದಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಸ್ಥಾಪಿಸಿರುವುದಾಗಿ ಟೆಸ್ಲಾ ಹೇಳಿಕೊಂಡಿತ್ತು. ಇದು ಭಾರತದಲ್ಲಿ ಚಾರ್ಜಿಂಗ್ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ. ಇದು ಗ್ರಾಹಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ ಎಂದು ಟೆಸ್ಲಾ ಹೇಳಿಕೊಂಡಿತ್ತು‌.

ಭಾರತದಲ್ಲಿ ಟೆಸ್ಲಾ ತ್ವರಿತ ವಿಸ್ತರಣೆಯ ಮಧ್ಯೆ ಬೆಂಗಳೂರಿನ ಶೋರೂಂ ಘೋಷಣೆ ಬಂದಿದೆ. EV ತಯಾರಕ ಕಂಪನಿಯು ಇತ್ತೀಚೆಗೆ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ (BKC) ಪಾದಾರ್ಪಣೆ ಮಾಡಿದ ವಾರಗಳ ನಂತರ ತನ್ನ ಎರಡನೇ ಶೋರೂಮ್ ನ್ನು ದೆಹಲಿಯ ಏರೋಸಿಟಿಯಲ್ಲಿರುವ ವರ್ಲ್ಡ್‌ಮಾರ್ಕ್ 3 ನಲ್ಲಿ 8,200 ಚದರ ಅಡಿ ಅನುಭವ ಕೇಂದ್ರವನ್ನು ಪ್ರಾರಂಭಿಸಿತ್ತು.

ಬೆಂಗಳೂರಿನಲ್ಲಿ ಟೆಸ್ಲಾ ಶೋರೂಂ ಓಪನ್ ಆಗುತ್ತಿರುವುದು ಕಾರ್ ಪ್ರಿಯರಲ್ಲಿ ಉತ್ಸಾಹ ಮೂಡಿಸಿದೆ‌

 

Tags: tesla bangaloreTesla manufacturingTesla showroom
Previous Post

ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

Next Post

ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada