• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಕರ್ನಾಟಕ
0
ಪತ್ನಿ, ಮಗನಿಗೆ ಗೃಹ ಬಂಧನ; ಆತ್ಮಹತ್ಯೆಗೆ(Suicide) ಶರಣಾದ ರೈತ(Farmer)
Share on WhatsAppShare on FacebookShare on Telegram

ಚಿಕ್ಕೋಡಿ(Chikodi): ಸಾಲ ತೀರಿಸದ ರೈತನ ಪತ್ನಿ ಹಾಗೂ ಮಗನನ್ನು ಗೃಹ ಬಂಧನದಲ್ಲಿಟ್ಟುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ(Suicide) ಶರಣಾಗಿರುವ ಘಟನೆ ನಡೆದಿದೆ.

ADVERTISEMENT

ಮನನೊಂದು ರೈತ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯ (Hukkeri) ಇಸ್ಲಾಂಪುರದಲ್ಲಿ ನಡೆದಿದೆ. ರಾಜು ಖೋತಗಿ ಆತ್ಮಹತ್ಯೆ(Suicide) ಮಾಡಿಕೊಂಡ ರೈತ. ರಾಜು ಭೀಕರ ಬರದಿಂದಾಗಿ ಸಾಕಷ್ಟು ನಷ್ಟ(Loss) ಅನುಭವಿಸಿದ್ದರು. ಹೀಗಾಗಿ ಅದೇ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಹತ್ತಿರ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲ(Debt) ಮಾಡಿದ್ದರು. ಎರಡು ದಿನದ ಹಿಂದೆ ಒಂದೇ ಬಾರಿಗೆ ಹಣ ಮರಳಿ ಕೊಡುವಂತೆ ಸಿದ್ದವ್ವ ಕೇಳಿದ್ದಾಳೆ. ಅಲ್ಲದೇ, ಹಣ ಕೊಡಲು ಆಗದಿದ್ದರೆ ಪತ್ನಿ ಹಾಗೂ ಮಗನನ್ನು ಬಿಟ್ಟು ಹೋಗುವಂತೆ ಹೇಳಿದ್ದಾಳೆ. ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು.

ಮಹಿಳೆ ಬಳಿ ರಾಜು ತನ್ನ ಪತ್ನಿ(Wife) ಹಾಗೂ ಪುತ್ರನನ್ನು ಗೃಹಬಂಧನದಿಂದ(House Arrest) ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ(Suicide). ರಾಜು ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಕಟ್ಟುತ್ತಿದ್ದರು. ಹೆಚ್ಚಿನ ಬಡ್ಡಿ ಇದ್ದ ಹಿನ್ನೆಲೆಯಲ್ಲಿ ರೈತರಿಗೆ(Farmers) ಸರಿಯಾಗಿ ಕಟ್ಟಲು ಆಗಿಲ್ಲ ಎನ್ನಲಾಗಿದೆ.
ಮಹಿಳೆಯ ಧೋರಣೆ ಕುರಿತು ದೂರು ನೀಡಲು ಹೋದರೆ, ಪೊಲೀಸರು(Police) ಕೂಡ ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ಕುಟುಂಬಸ್ಥರು(Family Members) ಆರೋಪಿಸಿದ್ದಾರೆ.

Tags: chikkodiFarmerLoansuicide
Previous Post

ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್(Orange Alert) ಘೋಷಣೆ! ನಿಮ್ಮ ಜಿಲ್ಲೆಯೂ ಇದೆಯಾ ನೋಡಿ?

Related Posts

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ
ಕರ್ನಾಟಕ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ

by ಪ್ರತಿಧ್ವನಿ
January 7, 2026
0

ಹಾವೇರಿ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

Read moreDetails
ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

January 7, 2026
ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

January 7, 2026
ತಾಯಿ ಮೇಲಿನ ದ್ವೇಷಕ್ಕೆ ಮಗುವಿನ ಕೊಲೆ

ತಾಯಿ ಮೇಲಿನ ದ್ವೇಷಕ್ಕೆ ಮಗುವಿನ ಕೊಲೆ

January 7, 2026
ಸಾಧನೆ ಮಾಡುವುದು ಮಹಿಳೆಯರಿಗೆ  ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಸಾಧನೆ ಮಾಡುವುದು ಮಹಿಳೆಯರಿಗೆ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

January 7, 2026
Next Post
ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ಆರ್ಭಟ ಹೇಗಿದೆ..?

ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್(Orange Alert) ಘೋಷಣೆ! ನಿಮ್ಮ ಜಿಲ್ಲೆಯೂ ಇದೆಯಾ ನೋಡಿ?

Please login to join discussion

Recent News

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!
Top Story

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 7, 2026
ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ
Top Story

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
January 7, 2026
ಸಾಧನೆ ಮಾಡುವುದು ಮಹಿಳೆಯರಿಗೆ  ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
Top Story

ಸಾಧನೆ ಮಾಡುವುದು ಮಹಿಳೆಯರಿಗೆ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

by ಪ್ರತಿಧ್ವನಿ
January 7, 2026
Top Story

ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಚಿತ್ರದ ಕಿಕ್ ಏರಿಸುವ ‘ಅಸಲಿ ಸಿನಿಮಾ’ ಹಾಡು ಬಿಡುಗಡೆ!

by ಪ್ರತಿಧ್ವನಿ
January 7, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ

January 7, 2026
ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

January 7, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada