• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರೊಬ್ಬರ ಜಮೀನಿನಲ್ಲಿ ಗುರುವಾರ ಕಬ್ಬು ಕಟಾವು ಮಾಡುವ ವೇಳೆ ಸಿಕ್ಕ ಎರಡು ಚಿರತೆ ಮರಿ

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಕರ್ನಾಟಕ, ವಿಶೇಷ, ಶೋಧ
0
ರೈತರೊಬ್ಬರ ಜಮೀನಿನಲ್ಲಿ ಗುರುವಾರ ಕಬ್ಬು ಕಟಾವು ಮಾಡುವ ವೇಳೆ ಸಿಕ್ಕ ಎರಡು ಚಿರತೆ ಮರಿ
Share on WhatsAppShare on FacebookShare on Telegram

ಗುಂಡ್ಲುಪೇಟೆ: ತಾಲೂಕಿನ ಹಂಗಳಪುರ ಹೊರ ವಲಯದ ರೈತರೊಬ್ಬರ ಜಮೀನಿನಲ್ಲಿ ಗುರುವಾರ ಕಬ್ಬು ಕಟಾವು ಮಾಡುವ ವೇಳೆ ಸಿಕ್ಕ ಎರಡು ಚಿರತೆ ಮರಿಗಳನ್ನು ರೈತರು ಮತ್ತು ಕಾರ್ಮಿಕರು ರಕ್ಷಿಸಿ, ಅರಣ್ಯ ಇಲಾಖೆಯವರ ವಶಕ್ಕೆ ಒಪ್ಪಿಸಿದ್ದಾರೆ.

ADVERTISEMENT

ಹಂಗಳ ಗ್ರಾಮದ ರೈತ ಮಹೇಶ್ ಎಂಬುವರ ಜಮೀನಿನಲ್ಲಿ ಚಿರತೆ ಮರಿಗಳು ಸಿಕ್ಕಿವೆ. ಮರಿಗಳಲ್ಲಿ ಒಂದು ಹೆಣ್ಣು ಮತ್ತೊಂದು ಗಂಡಾಗಿದೆ. ಕಬ್ಬು ಕಟಾವು ಮಾಡುವ ವೇಳೆ ಚೀರಾಟದ ಶಬ್ದ ಕೇಳಿತು. ಚಿರತೆ ಗೂಡಿನಂತೆ ಮಾಡಿಕೊಂಡಿದ್ದ ಪ್ರದೇಶದ ಸುತ್ತಲೂ ಕಬ್ಬು ಕಟಾವು ಮಾಡಿ ಸುರಕ್ಷಿತವಾಗಿ ಮರಿಗಳನ್ನು ಹೊರಕ್ಕೆ ತೆಗೆದುಕೊಂಡೆವು. ಮರಿಗಳನ್ನು ಸುರಕ್ಷಿತವಾಗಿ ಟೊಮೆಟೋ ಟ್ರೇನಲ್ಲಿ ಇಟ್ಟಿದ್ದು, ನಾವು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯವರಿಗೆ ಚಿರತೆ ಮರಿಗಳನ್ನು ಒಪ್ಪಿಸಲಾಯಿತು ಎಂದು ಸ್ಥಳದಲ್ಲಿದ್ದ ರೈತ ಕುಮಾರ್, ಕಾರ್ಮಿಕರು ಮತ್ತು ಗ್ರಾಮಸ್ಥರು ಪತ್ರಿಕೆಗೆ ತಿಳಿಸಿದ್ದಾರೆ.

ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್, ನೌಕರರಾದ ಸಿದ್ದರಾಜು, ಮಂಜು, ರಾಮು ಚಿರತೆ ಮರಿಗಳನ್ನು ವಶಕ್ಕೆ ಪಡೆದರು.


ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ಜಮೀನೊಂದರಲ್ಲಿ ಸಿಕ್ಕ ಚಿರತೆ ಮರಿಗಳನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.

Tags: congressCongress High Commandcongress high command announced new tpcc chiefcongress high command clarity on tpcc cheif postcongress high command focuscongress high command on cm siddaramaiahcongress high command over tpcc chief postcongress high command to meet punjab cmcongress high command to meet siddhuCongress Newscongress news todayrajasthan congresssachin pilot congress high command
Previous Post

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಣದೀಪ್ ಸುರ್ಜೆವಾಲಾ ಪತ್ರಿಕಾ ಸಂವಾದ

Next Post

ರಾಜ್ಯಪಾಲರಿಗೆ ವಾರ್ನಿಂಗ್ ಕೊಟ್ಟ ಕಾಂಗ್ರೆಸ್ ಬಲಿಷ್ಠ ನಾಯಕರು

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ
Top Story

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
August 15, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ನಂ.14 ಆಗಿರುವ ಪ್ರದೋಷ್‌ ರಾವ್‌, ಪ್ರಕರಣದಲ್ಲಿ ತನ್ನ ಪಾತ್ರದ ಬಗ್ಗೆ ನ್ಯಾಯಾಲಯದ ಮುಂದೆ...

Read moreDetails
ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

August 15, 2026
ನನಗಿಂತ ಚೆನ್ನಾಗಿ ರಾವಣನ ಪಾತ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ!

ನನಗಿಂತ ಚೆನ್ನಾಗಿ ರಾವಣನ ಪಾತ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ!

August 15, 2026
ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

August 15, 2026
`A DATE’ ಚಿತ್ರದ ಬ್ಯಾಡ್ ಗೈ ಆಂಥಮ್ ಸಾಂಗ್ ಹೊರಬಂತು !

`A DATE’ ಚಿತ್ರದ ಬ್ಯಾಡ್ ಗೈ ಆಂಥಮ್ ಸಾಂಗ್ ಹೊರಬಂತು !

August 15, 2026
Next Post

ರಾಜ್ಯಪಾಲರಿಗೆ ವಾರ್ನಿಂಗ್ ಕೊಟ್ಟ ಕಾಂಗ್ರೆಸ್ ಬಲಿಷ್ಠ ನಾಯಕರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada