• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆನೆಗಳ ಅಟ್ಟಹಾಸಕ್ಕೆ ಹೆಣ್ಣಾನೆ ಲಿಂಕ್‌.. ಸ್ಫೋಟಕ ಮಾಹಿತಿ ಬಹಿರಂಗ

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮೈಸೂರಲ್ಲಿ ದಸರಾ ಆನೆಗಳಾದ ಧನಂಜಯ ಹಾಗೂ ಕಂಜನ್ ಮಧ್ಯೆ ಗಲಾಟೆ ನಡೆದಿದೆ. ಅರಮನೆ ಆವರಣದಿಂದ ಕಂಜನ್ ಆನೆಯನ್ನು ಧನಂಜಯ ಅಟ್ಟಾಡಿಸಿಕೊಂಡು ಓಡಿಸಿದ್ದಾನೆ. ಈ ವೇಳೆ ಕಂಜನ್ ಆನೆ ಅರಮನೆ ಆವರಣ ಬಿಟ್ಟು ಹೊರಕ್ಕೆ ಓಡಿಬಂದು ಪ್ರಾಣ ಉಳಿಸಿಕೊಂಡಿದೆ. ಅಷ್ಟರಲ್ಲಿ ಮಾವುತರು ಆನೆಗಳನ್ನ ನಿಯಂತ್ರಣ ಮಾಡಿದ್ದಾರೆ..

ADVERTISEMENT

ಅರಮನೆಯ ಜಯ ಮಾರ್ತಾಂಡ ಮುಖ್ಯ ದ್ವಾರದ ಪಕ್ಕದ ಕೋಡಿ ಸೋಮೇಶ್ವರ ದೇಗುಲದ ದ್ವಾರದಿಂದ ಹೊರಬಂದಿವೆ ಆನೆಗಳು. ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ನುಗ್ಗಿದೆ. ಏಕಾಏಕಿ ಆನೆಗಳನ್ನ ನೋಡಿದ ಜನ ಗಾಬರಿಯಿಂದ ಓಡಿದ್ದಾರೆ. ಅಷ್ಟರಲ್ಲಿ ಧನಂಜಯ ಆನೆಯ ಮಾವುತ ಸಮಯ ಪ್ರಜ್ಞೆ ಮೆರೆದಿದ್ದು, ಆನೆ ನಿಯಂತ್ರಿಸಿದ್ದಾನೆ. ಆ ಬಳಿಕ 2 ಆನೆಗಳನ್ನು ಕೂಡಲೇ ಆರಮನೆಯೊಳಗೆ ಕರೆದುಕೊಂಡಯ ಹೋಗಲಾಗಿದೆ.

ನಿನ್ನೆ ರಾತ್ರಿ ಗಲಾಟೆ ಮಾಡಿಕೊಂಡಿದ್ದ ಧನಂಜಯ ಹಾಗೂ ಕಂಜನ್ ಆನೆ ಇಂದು ಬೆಳಗ್ಗೆ ಶಾಂತವಾಗಿವೆ. ಶಾಂತವಾಗಿ ತಾಲೀಮಿನಲ್ಲಿ ಭಾಗಿಯಾಗಿವೆ.. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ನಡೆದ ತಾಲೀಮಿನಲ್ಲಿ ಕಂಜನ್ ಆನೆ ಹಾಗೂ ಧನಂಜಯ್ ಆನೆಗಳು ಭಾಗಿಯಾಗಿವೆ. ಕಂಜನ್ ಆನೆಯನ್ನು ಅಟ್ಟಾಡಿಸಿದ ಧನಂಜಯ ಆನೆ ಕೂಡ ಸೈಲೆಂಟ್‌‌ ಆಗಿ ದಸರಾ ತಾಲೀಮಿನಲ್ಲಿ ಭಾಗಿಯಾಗಿದ್ದವು.

ಆನೆಗಳ ಗಲಾಟೆ ಬಗ್ಗೆ DCF ಪ್ರಭು ಗೌಡ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ನಿನ್ನೆ ರಾತ್ರಿ ಊಟ ಕೊಡುವಾಗ ಕಂಜನ್ ಮತ್ತು ಧನಂಜಯ ಆನೆಗಳ ನಡುವೆ ಜಗಳ ಆಗಿದೆ.. ಯಾರು ಆತಂಕ ಪಡುವ ಅಗತ್ಯ ಇಲ್ಲ.. ಪ್ರತಿ ಭಾರಿ ಆನೆಗಳಿಗೆ ಊಟ ಕೊಡುವಾಗ ಹೆಣ್ಣಾನೆ ಜೊತೆಯಲ್ಲಿ ಇರುತ್ತವೆ.. ನಿನ್ನೆ ರಾತ್ರಿ ಊಟ ಕೊಡುವಾಗ ಹೆಣ್ಣಾನೆ ಜೊತೆಯಲ್ಲಿ ಇಲ್ಲದ ಕಾರಣ ಧನಂಜಯ ಆನೆ ಕಂಜನ್ ಮೇಲೆ ಜಗಳಕ್ಕೆ ಬಿದ್ದು ಓಡಿಸಿಕೊಂಡು ಹೋಗಿದ್ದಾನೆ. ಈ ವೇಳೆ ಮಾವುತರು ಆನೆಗಳನ್ನ ನಿಯಂತ್ರಣಕ್ಕೆ ತಂದಿದ್ದಾರೆ ಎಂದಿದ್ದಾರೆ

ಮಾವುತರು ಮತ್ತು ಕಾವಾಡಿಗರಿಗೆ ಪ್ರತಿಬಾರಿಯಂತೆ ಈ ಬಾರಿಯೂ ಜಿಲ್ಲಾಡಳಿತದಿಂದ ಉಪಹಾರ ಕೂಟ ಏರ್ಪಡಿಸಲಾಗಿತ್ತು. ಮಾವುತ , ಕಾವಾಡಿಗರಿಗೆ ಯತೀಂದ್ರ ಸಿದ್ದರಾಮಯ್ಯ , ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಉಪಹಾರ ಬಡಿಸಿದ್ರು. ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ, ಇದು ಸಂಪ್ರದಾಯ, ಅದನ್ನ ಮಾಡಿದ್ದೇವೆ.. ಈಗಾಗಲೇ ದಸರಾ ತಯಾರಿ ನಡೆಯುತ್ತಿದೆ.. 19 ಉಪ ಸಮಿತಿಗಳು ಕಾರ್ಯ ನಿರ್ವಹಿಸುತ್ತಿದೆ. ಈ ಬಾರಿ ಜಂಬೂಸವಾರಿಯಲ್ಲಿ ಸ್ವಲ್ಪ ಬದಲಾವಣೆ ಇದೆ ಎಂದು ಹೇಳಿದ್ದಾರೆ.

Tags: BJPCongress PartyDussehraelephant attackIncidentMysoreMysore DusseraPalaceಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯಲಹಂಕದಲ್ಲಿ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ. ಜಾರ್ಜ್

Next Post

ದಸರಾಗೆ ಕಾವೇರಿ ಆರತಿ ಕಷ್ಟ.. ಅಧಿಕಾರಿಗಳಿಂದ ಮತ್ತೆ ಅಧ್ಯಯನ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post
ದಸರಾಗೆ ಕಾವೇರಿ ಆರತಿ ಕಷ್ಟ.. ಅಧಿಕಾರಿಗಳಿಂದ ಮತ್ತೆ ಅಧ್ಯಯನ

ದಸರಾಗೆ ಕಾವೇರಿ ಆರತಿ ಕಷ್ಟ.. ಅಧಿಕಾರಿಗಳಿಂದ ಮತ್ತೆ ಅಧ್ಯಯನ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada