• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆನೆಗಳ ಅಟ್ಟಹಾಸಕ್ಕೆ ಹೆಣ್ಣಾನೆ ಲಿಂಕ್‌.. ಸ್ಫೋಟಕ ಮಾಹಿತಿ ಬಹಿರಂಗ

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮೈಸೂರಲ್ಲಿ ದಸರಾ ಆನೆಗಳಾದ ಧನಂಜಯ ಹಾಗೂ ಕಂಜನ್ ಮಧ್ಯೆ ಗಲಾಟೆ ನಡೆದಿದೆ. ಅರಮನೆ ಆವರಣದಿಂದ ಕಂಜನ್ ಆನೆಯನ್ನು ಧನಂಜಯ ಅಟ್ಟಾಡಿಸಿಕೊಂಡು ಓಡಿಸಿದ್ದಾನೆ. ಈ ವೇಳೆ ಕಂಜನ್ ಆನೆ ಅರಮನೆ ಆವರಣ ಬಿಟ್ಟು ಹೊರಕ್ಕೆ ಓಡಿಬಂದು ಪ್ರಾಣ ಉಳಿಸಿಕೊಂಡಿದೆ. ಅಷ್ಟರಲ್ಲಿ ಮಾವುತರು ಆನೆಗಳನ್ನ ನಿಯಂತ್ರಣ ಮಾಡಿದ್ದಾರೆ..

ADVERTISEMENT

ಅರಮನೆಯ ಜಯ ಮಾರ್ತಾಂಡ ಮುಖ್ಯ ದ್ವಾರದ ಪಕ್ಕದ ಕೋಡಿ ಸೋಮೇಶ್ವರ ದೇಗುಲದ ದ್ವಾರದಿಂದ ಹೊರಬಂದಿವೆ ಆನೆಗಳು. ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ನುಗ್ಗಿದೆ. ಏಕಾಏಕಿ ಆನೆಗಳನ್ನ ನೋಡಿದ ಜನ ಗಾಬರಿಯಿಂದ ಓಡಿದ್ದಾರೆ. ಅಷ್ಟರಲ್ಲಿ ಧನಂಜಯ ಆನೆಯ ಮಾವುತ ಸಮಯ ಪ್ರಜ್ಞೆ ಮೆರೆದಿದ್ದು, ಆನೆ ನಿಯಂತ್ರಿಸಿದ್ದಾನೆ. ಆ ಬಳಿಕ 2 ಆನೆಗಳನ್ನು ಕೂಡಲೇ ಆರಮನೆಯೊಳಗೆ ಕರೆದುಕೊಂಡಯ ಹೋಗಲಾಗಿದೆ.

ನಿನ್ನೆ ರಾತ್ರಿ ಗಲಾಟೆ ಮಾಡಿಕೊಂಡಿದ್ದ ಧನಂಜಯ ಹಾಗೂ ಕಂಜನ್ ಆನೆ ಇಂದು ಬೆಳಗ್ಗೆ ಶಾಂತವಾಗಿವೆ. ಶಾಂತವಾಗಿ ತಾಲೀಮಿನಲ್ಲಿ ಭಾಗಿಯಾಗಿವೆ.. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ನಡೆದ ತಾಲೀಮಿನಲ್ಲಿ ಕಂಜನ್ ಆನೆ ಹಾಗೂ ಧನಂಜಯ್ ಆನೆಗಳು ಭಾಗಿಯಾಗಿವೆ. ಕಂಜನ್ ಆನೆಯನ್ನು ಅಟ್ಟಾಡಿಸಿದ ಧನಂಜಯ ಆನೆ ಕೂಡ ಸೈಲೆಂಟ್‌‌ ಆಗಿ ದಸರಾ ತಾಲೀಮಿನಲ್ಲಿ ಭಾಗಿಯಾಗಿದ್ದವು.

ಆನೆಗಳ ಗಲಾಟೆ ಬಗ್ಗೆ DCF ಪ್ರಭು ಗೌಡ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ನಿನ್ನೆ ರಾತ್ರಿ ಊಟ ಕೊಡುವಾಗ ಕಂಜನ್ ಮತ್ತು ಧನಂಜಯ ಆನೆಗಳ ನಡುವೆ ಜಗಳ ಆಗಿದೆ.. ಯಾರು ಆತಂಕ ಪಡುವ ಅಗತ್ಯ ಇಲ್ಲ.. ಪ್ರತಿ ಭಾರಿ ಆನೆಗಳಿಗೆ ಊಟ ಕೊಡುವಾಗ ಹೆಣ್ಣಾನೆ ಜೊತೆಯಲ್ಲಿ ಇರುತ್ತವೆ.. ನಿನ್ನೆ ರಾತ್ರಿ ಊಟ ಕೊಡುವಾಗ ಹೆಣ್ಣಾನೆ ಜೊತೆಯಲ್ಲಿ ಇಲ್ಲದ ಕಾರಣ ಧನಂಜಯ ಆನೆ ಕಂಜನ್ ಮೇಲೆ ಜಗಳಕ್ಕೆ ಬಿದ್ದು ಓಡಿಸಿಕೊಂಡು ಹೋಗಿದ್ದಾನೆ. ಈ ವೇಳೆ ಮಾವುತರು ಆನೆಗಳನ್ನ ನಿಯಂತ್ರಣಕ್ಕೆ ತಂದಿದ್ದಾರೆ ಎಂದಿದ್ದಾರೆ

ಮಾವುತರು ಮತ್ತು ಕಾವಾಡಿಗರಿಗೆ ಪ್ರತಿಬಾರಿಯಂತೆ ಈ ಬಾರಿಯೂ ಜಿಲ್ಲಾಡಳಿತದಿಂದ ಉಪಹಾರ ಕೂಟ ಏರ್ಪಡಿಸಲಾಗಿತ್ತು. ಮಾವುತ , ಕಾವಾಡಿಗರಿಗೆ ಯತೀಂದ್ರ ಸಿದ್ದರಾಮಯ್ಯ , ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಉಪಹಾರ ಬಡಿಸಿದ್ರು. ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ, ಇದು ಸಂಪ್ರದಾಯ, ಅದನ್ನ ಮಾಡಿದ್ದೇವೆ.. ಈಗಾಗಲೇ ದಸರಾ ತಯಾರಿ ನಡೆಯುತ್ತಿದೆ.. 19 ಉಪ ಸಮಿತಿಗಳು ಕಾರ್ಯ ನಿರ್ವಹಿಸುತ್ತಿದೆ. ಈ ಬಾರಿ ಜಂಬೂಸವಾರಿಯಲ್ಲಿ ಸ್ವಲ್ಪ ಬದಲಾವಣೆ ಇದೆ ಎಂದು ಹೇಳಿದ್ದಾರೆ.

Tags: BJPCongress PartyDussehraelephant attackIncidentMysoreMysore DusseraPalaceಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯಲಹಂಕದಲ್ಲಿ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ. ಜಾರ್ಜ್

Next Post

ದಸರಾಗೆ ಕಾವೇರಿ ಆರತಿ ಕಷ್ಟ.. ಅಧಿಕಾರಿಗಳಿಂದ ಮತ್ತೆ ಅಧ್ಯಯನ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ದಸರಾಗೆ ಕಾವೇರಿ ಆರತಿ ಕಷ್ಟ.. ಅಧಿಕಾರಿಗಳಿಂದ ಮತ್ತೆ ಅಧ್ಯಯನ

ದಸರಾಗೆ ಕಾವೇರಿ ಆರತಿ ಕಷ್ಟ.. ಅಧಿಕಾರಿಗಳಿಂದ ಮತ್ತೆ ಅಧ್ಯಯನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada