• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಂಬ್ಯುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬಿತ್ತು 2.5 ಲಕ್ಷ ರೂ ದಂಡ,

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಇತರೆ / Others
0
Share on WhatsAppShare on FacebookShare on Telegram

ADVERTISEMENT

ತಿರುವನಂತಪುರಂ:ರಸ್ತೆಯಲ್ಲಿ ಯಾವುದೇ ಆಂಬ್ಯುಲೆನ್ಸ್​ ( Ambulance ) , ಸೈರನ್​ ಹಾಕ್ಕೊಂಡು ವೇಗವಾಗಿ ಬರುತ್ತಿದ್ದರೆ ನಾವು ಮಾಡಬೇಕಾದ ಮೊದಲ ಕೆಲಸ ಏನೆಂದರೆ ಅದಕ್ಕೆ ದಾರಿ ಬಿಡುವುದು. ಇದು ಪ್ರತಿಯೊಬ್ಬರ ಕರ್ತವ್ಯ ಕೂಡ ಹೌದು.ಒಬ್ಬರ ಪ್ರಾಣ ಉಳಿಯುತ್ತದೆ ಅಂದರೆ ಅದು ಎಷ್ಟೇ ಮುಖ್ಯವಾದ ಕೆಲಸವೇ ಇರಲಿ, ಅದನ್ನು ಬಿದಿಗಿಟ್ಟು ದಾರಿ ಮಾಡಿಕೊಡುವುದೇ ನಿಜವಾದ ಮಾನವೀಯತೆ.

ಆದರೆ, ಮಾನವೀಯತೆಯನ್ನು ಮರೆತು, ಆಂಬ್ಯುಲೆನ್ಸ್​ ಹೊಗಲು ದಾರಿ ಮಾಡಿಕೊಡದವರಿಗೆ ಏನು ಮಾಡಬೇಕು? ನಿಜವಾಗಿಯೂ ಅಂಥವರಿಗೆ ಶಿಕ್ಷೆ ನೀಡಲೇಬೇಕು. ಈ ನಿಟ್ಟಿನಲ್ಲಿ ಕೇರಳ ಪೊಲೀಸರು ತೆಗೆದುಕೊಡಿರುವ ಕ್ರಮ ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ರೋಗಿಯನ್ನು ಆಂಬ್ಯಲೆನ್ಸ್​ ಮೂಲಕ ಸಾಗಿಸುವಾಗ ಚಾಲಕ ಎಷ್ಟೇ ಹಾರ್ನ್​ ಮಾಡಿದರೂ ದಾರಿ ಬಿಟ್ಟು ಕೊಡದ ಕಾರು ಮಾಲೀಕನಿಗೆ ಕೇರಳ ಪೊಲೀಸರು ಬರೋಬ್ಬರಿ ಎರಡೂವರೆ ಲಕ್ಷ ರೂ. ದಂಡ ವಿಧಿಸಿದ್ದಾರೆ.

A car owner in #Kerala has been fined ₹2.5 lakh, and their license has been canceled for failing to make way for an ambulance. 🚑🚨 #JusticeServed #RoadSafety pic.twitter.com/WehLiyUwNn

— MDApp (@MDAppMDApp) November 17, 2024

ಆಂಬ್ಯುಲೆನ್ಸ್ ಮುಂಭಾಗದಲ್ಲಿ ಕುಳಿತಿದ್ದ ವೈದ್ಯಕೀಯ ಸಿಬ್ಬಂದಿ ವಿಡಿಯೋ ರೆಕಾರ್ಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ್ದರು. ವಿಡಿಯೋ ವೈರಲ್ ಆಗಿ, ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇರಳ ಪೊಲೀಸರು ಕಾರಿನ ಮಾಲೀಕನ ವಿವರವನ್ನು ಪಡೆದು ಮನೆಗೆ ತೆರಳಿ ದಂಡ ವಿಧಿಸಿದ್ದಾರೆ.

ದಂಡವನ್ನು ವಿಧಿಸಿದ್ದು ಮಾತ್ರವಲ್ಲದೆ, ಕಾರು ಮಾಲೀಕನ ಡ್ರೈವಿಂಗ್​ ಲೈಸೆನ್ಸ್​ ಅನ್ನು ರದ್ದು ಮಾಡಲಾಗಿದೆ. ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ಆಟವಾಡಿಸುವ ಕೆಲ ಪುಂಡರಿಗೆ ಈ ಘಟನೆ ಒಂದು ಪಾಠವಾಗಿದೆ.

Tags: ambulancefailed to give wayfine of Rs 2.5 lakh.police gave a big shockThiruvananthapuramto the car driver
Previous Post

ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿಲ್ಲ – ಅಚ್ಚರಿ ಹೇಳಿಕೆ ನೀಡಿದ ಹೆಚ್‌ಡಿಕೆ !

Next Post

ಗಣಿಗ ರವಿ ಹೇಳಿಕೆ ಶುದ್ಧ ಸುಳ್ಳು – 100 ಕೋಟಿ ಆಫರ್ ಬಗ್ಗೆ ಕಾಂಗ್ರೆಸ್ ನಾಯಕರು ಸಿಡಿಮಿಡಿ ! 

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post
ಗಣಿಗ ರವಿ ಹೇಳಿಕೆ ಶುದ್ಧ ಸುಳ್ಳು – 100 ಕೋಟಿ ಆಫರ್ ಬಗ್ಗೆ ಕಾಂಗ್ರೆಸ್ ನಾಯಕರು ಸಿಡಿಮಿಡಿ ! 

ಗಣಿಗ ರವಿ ಹೇಳಿಕೆ ಶುದ್ಧ ಸುಳ್ಳು - 100 ಕೋಟಿ ಆಫರ್ ಬಗ್ಗೆ ಕಾಂಗ್ರೆಸ್ ನಾಯಕರು ಸಿಡಿಮಿಡಿ ! 

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada