• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ವಿದೇಶ
0
ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ
Share on WhatsAppShare on FacebookShare on Telegram

ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 35 ಜನ ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ದಕ್ಷಿಣ ಕುವೈತ್‌ ನ ಮಂಗಾಫ್ ನಗರದಲ್ಲಿ ನಡೆದಿದೆ. ಮಲಯಾಳಿ ಉದ್ಯಮಿಯೊಬ್ಬರಿಗೆ ಸೇರಿದ್ದ ಕಟ್ಟಡದಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ 35 ಜನ ಸಜೀವವಾಗಿ ದಹನಗೊಂಡಿದ್ದಾರೆ ಎನ್ನಲಾಗಿದೆ.

ಸಾವನ್ನಪ್ಪಿದವರ ಪೈಕಿ ನಾಲ್ವರು ಭಾರತೀಯರಿದ್ದಾರೆ. ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಇದ್ದಾರೆ. ಅಲ್ಲದೇ, ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಹೊತ್ತುತ್ತಿದ್ದಂತೆ ಹಲವರು ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಅದರಲ್ಲಿಯೇ ಬೆಂದು ಹೋಗಿದ್ದಾರೆ. ಈ ಕಟ್ಟಡದಲ್ಲಿ ಸುಮಾರು 195 ಜನರಿದ್ದರು ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Tags: BuildingDeathfireKuwait
Previous Post

ಸಿನಿಮಾರಂಗದಿಂದ ನಟ ದರ್ಶನ್ ಬ್ಯಾನ್..!? ಫಿಲಂ ಚೇಂಬರ್ ಅಧ್ಯಕ್ಷರು ಹೇಳಿದ್ದೇನು..?

Next Post

ಬೇಸಿಗೆಯಲ್ಲಿ ಹುಣಸೆಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳಿವೆ.!

Related Posts

Top Story

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

by ಪ್ರತಿಧ್ವನಿ
October 16, 2025
0

ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ (Philipines) ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ...

Read moreDetails

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

October 1, 2025
Next Post
ಬೇಸಿಗೆಯಲ್ಲಿ ಹುಣಸೆಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳಿವೆ.!

ಬೇಸಿಗೆಯಲ್ಲಿ ಹುಣಸೆಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳಿವೆ.!

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada