• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ:ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಧಾರವಾಡ: ರಾಷ್ಟ್ರಪಿತ ಮಹಾತ್ಮ ಗಾಂಧೀ ಅವರು ನೀಡಿರುವ ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ, ಗಾಂಧೀಜಿ ಅವರ ಜೀವನ ಮೌಲ್ಯಗಳು ನಮಗೆ ದಾರಿದೀಪವಾಗಿವೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.

ADVERTISEMENT

ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರು ತಮ್ಮ ತತ್ವ ಸಿದ್ದಾಂತಗಳ ಮೂಲಕ ವಿಶ್ವದ ಅನೇಕ ರಾಷ್ಟ್ರಗಳಿಗೆ ಆದರ್ಶವಾಗುವಂತ ಆಡಳಿತ ವ್ಯವಸ್ಥೆ ಕಲ್ಪಿಸಿದ್ದಾರೆ. ಅವರ ರಾಜಕೀಯ ಪ್ರವೇಶ ಭಾರತ ಸ್ವಾತಂತ್ರ್ಯ ಚಳವಳಿಯ ದಿಕ್ಕನ್ನೇ ಬದಲಿಸಿತು. ಅವರ ವ್ಯಕ್ತಿತ್ವ, ಆದರ್ಶಮಯ ಜೀವನಕ್ಕೆ ಮಾರು ಹೋದ ಅನೇಕರು ಅವರಂತೆ ನಾಡಿಗೆ ಮಡಿದರು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶದ ಕೃಷಿ ಪದ್ಧತಿ, ರೈತರ ಬದುಕು ಸುಧಾರಣೆಗೆ ಕ್ರಮ ವಹಿಸಿದರು. ಜೈ ಜವಾನ್ ಜೈ ಕಿಸಾನ್ ಘೋಷನೆ ಮೂಲಕ ಬದಲಾವಣೆಗೆ ಕ್ರಮವಹಿಸಿದರು ಎಂದು ಅವರು ಹೇಳಿದರು. ಇಂದಿನ ಭಾರತಕ್ಕೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮತ್ತು ಸಾಧನೆಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದರು.

ಗಾಂಧೀ ಪ್ರತಿಮೆಗೆ ಗೌರವ: ಮಹಾತ್ಮ ಗಾಂಧೀಜಿ ಅವರ 155 ನೇ ಜಯಂತಿಯ ಅಂಗವಾಗಿ ವಾರ್ತಾ ಭವನದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಮಾಲಾರ್ಪಣೆ ಹಾಗೂ ಪುಷ್ರ್ಪಾಣೆ ಮಾಡಿ ನಮನ ಸಲ್ಲಿಸಿದರು.

ಗಾಂಧೀ ನಡಿಗೆ: ವಾರ್ತಾ ಭವನದ ಮುಂಭಾಗದಲ್ಲಿರುವ ಗಾಂಧೀ ಪ್ರತಿಮೆಯಿಂದ ಗಾಂಧೀ ನಡಿಗೆಯನ್ನು ಆಯೋಜಿಸಲಾಗಿತ್ತು. ಗಾಂಧೀ ನಡಿಗೆಯು ಜಿಲ್ಲಾಧಿಕಾರಿಗಳ ಕಚೇರಿಯ ಮಾರ್ಗವಾಗಿ ಕೋರ್ಟ ಸರ್ಕಲ್, ಸರ್.ಎಂ.ವಿಶ್ವೇಶ್ವರಯ್ಯ ಸರ್ಕಲ್ ಮೂಲಕ ಆಲೂರ ವೆಂಕಟರಾವ್ ಭವನದವರೆಗೆ ಜರುಗಿತ್ತು. ಗಾಂಧೀ ನಡಿಗೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿದ್ದ ಶಾಲಾ ಮಕ್ಕಳು ಸಾರ್ವಜನಿಕರ ಗಮನ ಸೆಳೆದರು.

ಗಾಂಧೀ ನಡಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರ ನೇತೃತ್ವದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags: Congress PartyGandhian India based on truthminister santosh ladnon-violence is our priority
Previous Post

ರಾಷ್ಟ್ರಧ್ವಜಕ್ಕೆ ಅವಮಾನ:ರಾಷ್ಟ್ರಧ್ವಜ ಕೆಳಗಿಳಿಸಿ, ಟಿಪ್ಪು ಸುಲ್ತಾನ್ ಫ್ಲ್ಯಾಗ್ ಹಾರಿಸಿದ ಕಿಡಿಗೇಡಿಗಳು

Next Post

ಶಾಲೆಗೆ ಯಶಸ್ಸು ಸಿಗಬೇಕೆಂದು ವಾಮಾಚಾರ;2ನೇ ಕ್ಲಾಸ್ ಬಾಲಕನ್ನ ನರಬಲಿ ಕೊಟ್ಟ ಶಿಕ್ಷಕರು!

Related Posts

ಬಿಡದಿ ಭೂಸ್ವಾಧೀನ ವಿವಾದ: ಸರ್ಕಾರಕ್ಕೆ ದೇವೇಗೌಡರ 11 ಪುಟಗಳ ಎಚ್ಚರಿಕೆ ಪತ್ರ
ಕರ್ನಾಟಕ

ಬಿಡದಿ ಭೂಸ್ವಾಧೀನ ವಿವಾದ: ಸರ್ಕಾರಕ್ಕೆ ದೇವೇಗೌಡರ 11 ಪುಟಗಳ ಎಚ್ಚರಿಕೆ ಪತ್ರ

by ಪ್ರತಿಧ್ವನಿ
July 15, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Read moreDetails
ಹೆಡ್‌ಫೋನ್ ಇಲ್ಲದೆ ಹಾಡು ಕೇಳಿದ್ರೆ ಭಾರೀ ದಂಡ; ಮೆಟ್ರೋ ಪ್ರಯಾಣಿಕರಿಗೆ ಹೊಸ ರೂಲ್ಸ್

ಹೆಡ್‌ಫೋನ್ ಇಲ್ಲದೆ ಹಾಡು ಕೇಳಿದ್ರೆ ಭಾರೀ ದಂಡ; ಮೆಟ್ರೋ ಪ್ರಯಾಣಿಕರಿಗೆ ಹೊಸ ರೂಲ್ಸ್

July 15, 2026
ಬೆಂಗಳೂರು ಕಸಮುಕ್ತಕ್ಕೆ ಸರ್ಕಾರದ ಬಿಗ್ ಪ್ಲಾನ್:ಖಾಲಿ ಸೈಟ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ

ಬೆಂಗಳೂರು ಕಸಮುಕ್ತಕ್ಕೆ ಸರ್ಕಾರದ ಬಿಗ್ ಪ್ಲಾನ್:ಖಾಲಿ ಸೈಟ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ

July 15, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
Next Post

ಶಾಲೆಗೆ ಯಶಸ್ಸು ಸಿಗಬೇಕೆಂದು ವಾಮಾಚಾರ;2ನೇ ಕ್ಲಾಸ್ ಬಾಲಕನ್ನ ನರಬಲಿ ಕೊಟ್ಟ ಶಿಕ್ಷಕರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada