ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು

ಪ್ರತಿಧ್ವನಿ by ಪ್ರತಿಧ್ವನಿ
February 7, 2022
in ಇದೀಗ
0
ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು
Share on WhatsAppShare on FacebookShare on Telegram

ರಾಜ್ಯದಲ್ಲಿ ಹಿಜಾಬ್‌ ವಿವಾದ ಹೊಸ ಹೊಸ ಸ್ವರೂಪಗಳನ್ನು ಪಡೆದುಕೊಳ್ಳುತ್ತಿದೆ. ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸೋಮವಾರ ಮತ್ತೊಂದು ಬೆಳವಣಿಗೆ ನಡೆದಿದೆ.

ADVERTISEMENT

ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿಗೆ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಪ್ರಸಂಗ ನಡೆದಿದೆ.

ಹಾಗೆಯೇ ಸ್ಥಳೀಯ ಬಸ್ರೂರು ಶಾರದಾ ಕಾಲೇಜಿನಲ್ಲೂ ಇದೇ ಬೆಳವಣಿಗೆ ನಡೆದಿದ್ದು, ಅಲ್ಲೂ ಕೂಡ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ.

ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು  ಕೇಸರಿ ಶಾಲುಧರಿಸಿ ಹಳೆ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಜಾಥಾ ನಡೆಸಿದರು. ನಂತರದಲ್ಲಿ ಪ್ರಾಂಶುಪಾಲರ ಸೂಚನೆ ಮೇರೆಗೆ ಕೇಸರಿಶಾಲು ತೆಗೆದಿಟ್ಟು ವಿದ್ಯಾರ್ಥಿಗಳು ಕಾಲೇಜು ಪ್ರವೇಶಿಸಿದ್ದಾರೆ.  

ಹಾಗೆಯೇ ಸ್ಥಳೀಯ ಆರ್‌ಎನ್‌ ಶೆಟ್ಟಿ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ಇಂದು ರಜೆ ಘೋಷಿಸಿದೆ.

Tags: colleaguehijab controversykesari shalyaKundapuraStudentsUdupiಉಡುಪಿಕಾಲೇಜ್ಕುಂದಾಪುರಕೇಸರಿ ಶಾಲುವಿದ್ಯಾರ್ಥಿಗಳುಹಿಜಾಬ್‌ ವಿವಾದ
Previous Post

ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಹೆಸರು ಘೋಷಣೆ: ರಾಹುಲ್ ಗಾಂಧಿ ಅವರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್

Next Post

ಸಕ್ರಿಯ ರಾಜಕೀಯಕ್ಕೆ ಜನಾರ್ದನ ರೆಡ್ಡಿ ರೀ ಎಂಟ್ರಿ!

Related Posts

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
0

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕೆ‌ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.ಕಾಶ್ಮೀರದ ಪಹಲ್ಗಾಮ್'ನಲ್ಲಿ (Pahalgam terror attack) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ...

Read moreDetails
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

May 16, 2025
ಶಾಸಕ ಸುರೇಶ್ ಕುಮಾರ್ ವೈದ್ಯಕೀಯ ಖರ್ಚು ಎಷ್ಟು ಲಕ್ಷ ಗೊತ್ತಾ ..? – RTI ಮಾಹಿತಿಯಲ್ಲಿ ಏನಿದೆ ನೋಡಿ..! 

ಶಾಸಕ ಸುರೇಶ್ ಕುಮಾರ್ ವೈದ್ಯಕೀಯ ಖರ್ಚು ಎಷ್ಟು ಲಕ್ಷ ಗೊತ್ತಾ ..? – RTI ಮಾಹಿತಿಯಲ್ಲಿ ಏನಿದೆ ನೋಡಿ..! 

May 16, 2025
ಅಶ್ಲೀಲ ವಿಡಿಯೋ ಬ್ಲ್ಯಾಕ್ ಮೇಲ್..! ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಆನಂದ ಗುರೂಜಿ

ಅಶ್ಲೀಲ ವಿಡಿಯೋ ಬ್ಲ್ಯಾಕ್ ಮೇಲ್..! ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಆನಂದ ಗುರೂಜಿ

May 16, 2025
ಪಾಕಿಸ್ತಾನ ಪ್ರಧಾನಿಗೆ ತೀವ್ರ ಮುಖಭಂಗ – ಶೆಹಬಾಜ್ ಷರೀಫ್ ಯೂಟ್ಯೂಬ್ ಚಾನೆಲ್ ಭಾರತದಲ್ಲಿ ಬ್ಯಾನ್ 

ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೊಸ ನಾಟಕ ! 

May 16, 2025
Next Post
ಸಕ್ರಿಯ ರಾಜಕೀಯಕ್ಕೆ ಜನಾರ್ದನ ರೆಡ್ಡಿ ರೀ ಎಂಟ್ರಿ!

ಸಕ್ರಿಯ ರಾಜಕೀಯಕ್ಕೆ ಜನಾರ್ದನ ರೆಡ್ಡಿ ರೀ ಎಂಟ್ರಿ!

Please login to join discussion

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada