• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

KVN ಪ್ರೊಡಕ್ಷನ್ಸ್ ನಿಂದ ಬರ್ತಡೇ ಬಾಯ್ ದಳಪತಿ ವಿಜಯ್ ಗೆ ಭರ್ಜರಿ ಗಿಫ್ಟ್.

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in ದೇಶ, ಸಿನಿಮಾ
0
KVN ಪ್ರೊಡಕ್ಷನ್ಸ್ ನಿಂದ ಬರ್ತಡೇ ಬಾಯ್ ದಳಪತಿ ವಿಜಯ್ ಗೆ ಭರ್ಜರಿ ಗಿಫ್ಟ್.
Share on WhatsAppShare on FacebookShare on Telegram

ನಟ ದಳಪತಿ ವಿಜಯ್ ರವರ 51ನೇ ಹುಟ್ಟುಹಬ್ಬಕ್ಕೆ “ಜನ ನಾಯಗನ್” ಚಿತ್ರದ ಮೊದಲ ನೋಟ ಬಿಡುಗಡೆ ಮಾಡಿದೆ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ.

ADVERTISEMENT

ಇಡೀ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ದೊಡ್ಡ ಚಾಪನ್ನ ಮೂಡಿಸಿರುವಂತಹ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್. ಈ ಸಂಸ್ಥೆಯ ಮುಖ್ಯಸ್ಥರಾದ ವೆಂಕಟ್. ಕೆ . ನಾರಾಯಣ್ ಎಲ್ಲಾ ಭಾಷೆಗಳಲ್ಲೂ ಚಿತ್ರ ನಿರ್ಮಾಣವ ಮಹಾದಾಸೆ ಹೊಂದಿದ್ದಾರೆ. ಅದರಲ್ಲೂ ದಕ್ಷಿಣ ಭಾರತದ ಚಿತ್ರಗಳಿಗೆ ದೊಡ್ಡ ಸಾಥ್ ನೀಡುತ್ತಿರುವ ಈ ಸಂಸ್ಥೆಯಿಂದ ಅದ್ದೂರಿಯಾಗಿ ಚಿತ್ರಗಳು ಮೂಡಿ ಬರಬೇಕು ಅನ್ನೋದು ಕೆವಿಎನ್ ಪ್ರೊಡಕ್ಷನ್ಸ್ ಒನ್ ಲೈನ್ ಅಜೆಂಡಾ. ಹಾಗೆಯೇ ಸಿನಿಮಾ ನೋಡುವ ಪ್ರೇಕ್ಷಕರಿಗೆ ಯಾವುದೇ ಮೋಸ ಆಗದಂತೆ ಅದ್ದೂರಿ ಆದಂತಹ ಚಿತ್ರ ನೀಡುವ ಆಸೆ ಈ ಸಂಸ್ಥೆಯದು.

DK Shivakumar - Satish Jarkiholi | ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆ, ಸತೀಶ್ ಭಾಗಿ #pratidhvani

ಈಗಾಗಲೇ ಸ್ಯಾಂಡಲ್ವುಡ್ ಸೇರಿದಂತೆ ಬಾಲಿವುಡ್‌ , ಟಾಲಿವುಟ್‌‌ ಹಾಗೂ ಕಾಲಿವುಡ್‌ ಸಿನಿಮಾಗಳನ್ನ ನಿರ್ಮಿಸುತ್ತಿದೆ. ಈಗ ಮತ್ತೆ ಅದ್ದೂರಿಯಾಗಿ ದಳಪತಿ ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ ನಿರ್ಮಿಸುತ್ತಿದೆ. ಕಾಲಿವುಡ್ ಸ್ಟಾರ್‌ ನಟ ದಳಪತಿ ವಿಜಯ್ ರವರ 69ನೇ ಚಿತ್ರವಾಗಿದೆ. ಈಗ ನಟ ವಿಜಯ್ ಸಿನಿಮಾಗಿಂತಲೂ ರಾಜಕೀಯದ ಕಡೆ ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ತಮ್ಮದೇ ಹೊಸ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಧುಮುಕಿದ್ದಾರೆ. ಹಾಗಾಗಿ ಚಿತ್ರರಂಗಕ್ಕೆ ಗುಡ್‌ ಬೈ ಹೇಳಿಲಿದ್ದಾರೆ. ಅವರು ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಈ ಚಿತ್ರವು 2026 ಜನವರಿ 15ಕ್ಕೆ , ಅದು ವಿಶೇಷವಾಗಿ ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮದ ದಿನ ಅದ್ದೂರಿಯಾಗಿ ಚಿತ್ರ ತೆರೆಯ ಮೇಲೆ ಬರಲಿದೆ.

ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ವೆಂಕಟ್. ಕೆ. ನಾರಾಯಣ ನಿರ್ಮಾಣದ ಈ ಹೈ ಬಜೆಟ್ “ಜನ ನಾಯಗನ್” ಚಿತ್ರಕ್ಕೆ ಅದ್ದೂರಿ ಸೆಟ್ಟಗಳನ್ನ ಹಾಕಲಾಗಿದೆಯಂತೆ. ಈ ಚಿತ್ರದಲ್ಲಿ ಹಲವಾರು ವಿಶೇಷತೆಗಳು ಒಳಗೊಂಡಿದ್ದು, ಸಿನಿಮಾ ನೋಡಿ ಎದ್ದು ಹೊರಬರುವ ಪ್ರೇಕ್ಷಕನ ಮನದಲ್ಲಿ ಮತ್ತೊಮ್ಮೆ ಸಿನಿಮಾ ನೋಡಬೇಕು ಎನ್ನುವಷ್ಟರ ಮಟ್ಟಿಗೆ ಸಿನಿಮಾ ಮೂಡಿ ಬರಲಿದೆ ಎನ್ನುತ್ತಿದೆ ಕೆವಿಎನ್ ಪ್ರೊಡಕ್ಷನ್ಸ್. ದಳಪತಿ ವಿಜಯ್ ನಟನೆಯ 69ನೇ ಚಿತ್ರ ಇದಾಗಿದ್ದು, ದೊಡ್ಡ ಬಜೆಟ್ನಲ್ಲಿ ವೆಂಕಟ್. ಕೆ .ನಾರಾಯಣ ಯಾವುದೇ ಕೊರತೆ ಇಲ್ಲದಂತೆ ಅದ್ದೂರಿಯಾಗಿ ಚಿತ್ರ ಬರಲು ಬಂಡವಾಳ ಹೂಡಿದ್ದಾರೆ. ಈಗ ಈ “ಜನ ನಾಯಗನ್” ಚಿತ್ರದ ಮೊದಲ ನೋಟ ದಳಪತಿ ವಿಜಯ್ ಹುಟ್ಟುಹಬ್ಬಕ್ಕೆ ಹೊರ ತರುತ್ತಿದ್ದು , ಅಭಿಮಾನಿಗಳಲ್ಲಿ ಖುಷಿ , ಸಂಭ್ರಮ ಜೋರಾಗಿದೆ.

“ಜನ ನಾಯಗನ್” ಚಿತ್ರದ ಮೊದಲ ಗ್ಲಿಮ್ಸ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು , ನಟ ದಳಪತಿ ವಿಜಯ್ ಅಭಿನಯದ ಲುಕ್ ಭರ್ಜರಿಯಾಗಿ ಸದ್ದು ಮಾಡಲಿದೆಯಂತೆ. ವಿಜಯ್ ಅಭಿಮಾನಿಗಳಷ್ಟೆ ಅಲ್ಲದೆ ಇಡೀ ದಕ್ಷಿಣ ಭಾರತ ಕಾಯುತ್ತಿದೆ. ಕೆವಿಎನ್ ಸಂಸ್ಥೆ ನಿರ್ಮಾಣದ ಈ ಚಿತ್ರವನ್ನು ಹೆಚ್ . ವಿನೋತ್ ನಿರ್ದೇಶಿಸಿ ಅನಿರುದ್ದ್ ರವಿಚಂದರ್ ಸಂಗೀತ ನೀಡುತ್ತಿದ್ದು , ಕೋಟ್ಯಾನು ಕೋಟಿ ದಳಪತಿ ವಿಜಯ್ ಅಭಿಮಾನಿಗಳ ಹೃದಯ ಗೆಲ್ಲೋದ್ರಲ್ಲಿ ನೋ ಡೌಟ್ ಎಂದಿದ್ದಾರೆ ನಿರ್ಮಾಪಕ ವೆಂಕಟ್. ಕೆ. ನಾರಾಯಣ. ಈ “ಜನನಾಯಗನ್” ಚಿತ್ರ ನೋಡೋದಿಕ್ಕೆ ಜನ ಕೂಡ ಕಾತುರದಿಂದ ಕಾಯುತ್ತಿದ್ದಾರೆ. ಭರ್ಜರಿಯಾಗಿ ಈ ಸಿನಿಮಾ ಮೂಲಕ ಸಿನಿ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಕೆವಿಎನ್ ಪ್ರೊಡಕ್ಷನ್ಸ್ ಡಿಸ್ಟ್ರಿಬ್ಯುಷನ್ ಕಾರ್ಯದಲ್ಲೂ ಒಳ್ಳೆ ಹೆಸರು ಮಾಡಿದೆ. ಇನ್ನು ನಿರ್ಮಾಣದ ವಿಚಾರಕ್ಕೆ ಬಂದ್ರೆ ಬಿಗ್‌ ಸ್ಟಾರ್‌ಗಳ ಬಿಗ್‌ ಬಜೆಟ್ ಸಿನಿಮಾ ನಿರ್ಮಾಣದ ಮೂಲಕ ‌ ದೇಶಾದ್ಯಂತ ಹೆಸರು ಮಾಡಿದೆ. ಪ್ರತಿ ಹಂತದಲ್ಲೂ ದೊಡ್ಡ ಮಟ್ಟದ ಸದ್ದು ಮಾಡುತ್ತಿರುವ ಕೆವಿಎನ್ ಸಂಸ್ಥೆಯ ಈ ಚಿತ್ರವು ಎಲ್ಲೆಡೆ ಅಬ್ಬರಿಸಲಿದೆ.

Tags: goat vijaykvn productionKVN Productionskvn productions thalapathi 69 updatekvn productions thalapathy 69kvn productions updatethalapathithalapathi 69 kvn productionthalapathi vijay 69thalapathy vijaythalapathy vijay filmthalapathy vijay moviethalapathy vijay newsthalapathy vijay speechtvk vijayVijayvijay 69vijay 69 poojavijay 69 updatevijay thalapathivijay thalapathi new songvijay thalapathy
Previous Post

ಶಿವಣ್ಣ, ರಮ್ಯಾ, ಧ್ರುವ ಸರ್ಜಾ ಸಾಥ್‌ ಕೊಟ್ಟ ‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ

Next Post

ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆಎನ್. ಚಲುವರಾಯಸ್ವಾಮಿ

Related Posts

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
0

ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’(Mahakavi) ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು...

Read moreDetails
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

December 10, 2025
ನೀವು ಹೆಮ್ಮೆಪಡುವ ಪತ್ರಿಕೋದ್ಯಮ ಇದೇನಾ?: ಮಾಧ್ಯಮಗಳಿಗೆ ದರ್ಶನ್ ಪತ್ನಿ ನೇರ ಪ್ರಶ್ನೆ

ನೀವು ಹೆಮ್ಮೆಪಡುವ ಪತ್ರಿಕೋದ್ಯಮ ಇದೇನಾ?: ಮಾಧ್ಯಮಗಳಿಗೆ ದರ್ಶನ್ ಪತ್ನಿ ನೇರ ಪ್ರಶ್ನೆ

December 10, 2025
ಗಿಲ್ಲಿ ಚುಚ್ಚು ಮಾತಿಗೆ ಕಣ್ಣೀರಿಟ್ಟ ಕಾವ್ಯ: ಸಿಕ್ರೇಟ್‌ ಟಾಸ್ಕ್‌ ಗೆದ್ದ ಜೋಡೆತ್ತು

ಗಿಲ್ಲಿ ಚುಚ್ಚು ಮಾತಿಗೆ ಕಣ್ಣೀರಿಟ್ಟ ಕಾವ್ಯ: ಸಿಕ್ರೇಟ್‌ ಟಾಸ್ಕ್‌ ಗೆದ್ದ ಜೋಡೆತ್ತು

December 10, 2025
ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

December 10, 2025
Next Post
ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆಎನ್. ಚಲುವರಾಯಸ್ವಾಮಿ

ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆಎನ್. ಚಲುವರಾಯಸ್ವಾಮಿ

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?
Top Story

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

by ಪ್ರತಿಧ್ವನಿ
December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada