• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪೊಲೀಸ್ ಠಾಣೆಯಲ್ಲೇ ಪಾದ್ರಿ ಮೇಲೆ ಹಲ್ಲೆ ಮಾಡಿದ ಹಿಂದೂ ಕಾರ್ಯಕರ್ತರು!

Any Mind by Any Mind
September 6, 2021
in ದೇಶ
0
ಪೊಲೀಸ್ ಠಾಣೆಯಲ್ಲೇ ಪಾದ್ರಿ ಮೇಲೆ ಹಲ್ಲೆ ಮಾಡಿದ ಹಿಂದೂ ಕಾರ್ಯಕರ್ತರು!
Share on WhatsAppShare on FacebookShare on Telegram

ಛತೀಸಗಢದ ರಾಯ್ಪುರದ ಠಾಣೆಯೊಂದರಲ್ಲಿ ಭಾನುವಾರ ಬಲಪಂಥೀಯ ಹಿಂದು ಸಂಘಟನೆಯ ಕಾರ್ಯಕರ್ತರು ಪಾದ್ರಿ ಮತ್ತು ಕ್ರಿಶಿಯನ್ ಸಂಘಟನೆಯ ಇಬ್ಬರನ್ನು ಥಳಿಸಿ ಧಾರ್ಮಿಕ ನಿಂದನೆ ಮಾಡಿದ್ದಾರೆ.

ADVERTISEMENT


ಪಾದ್ರಿ ಹರೀಶ್ ಸಾಹು ಅವರು ಧಾರ್ಮಿಕ ಮತಾಂತರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಬಲಪಂಥೀಯ ಕಾರ್ಯಕರ್ತರ ಗುಂಪು ಆರೋಪಿಸಿತ್ತು. ಅದರಂತೆ, ಅವರು ಹಾಗೂ ಛತ್ತೀಸ್ಗಢದ ಕ್ರಿಶ್ಚಿಯನ್ ಫೋರಂನ ಪ್ರಧಾನ ಕಾರ್ಯದರ್ಶಿ ಅಂಕುಶ್ ಬರಿಯೇಕರ್ ಮತ್ತು ಪ್ರಕಾಶ್ ಮಾಸಿಹ್ ಜೊತೆಗೆ ಪೊಲೀಸ್ ಠಾಣೆಗೆ ಬಂದಿದ್ದರು. ಆ ವೇಳೆ ಅಲ್ಲಿದ್ದ ಬಲಪಂಥೀಯ ಕಾರ್ಯಕರ್ತರ ಗುಂಪು ಪಾದ್ರಿ ಮತ್ತು ಇತರರ ಮೇಲೆ ಪೊಲೀಸ್ ಠಾಣೆಯಲ್ಲೇ ನಿಂದಿಸಿತ್ತು. ಅವರನ್ನು ನಿಂದಿಸಿದ ನಂತರ, ಹಿಂದು ಸಂಘಟನೆಯ ಸದಸ್ಯರು ಪಾದ್ರಿಯನ್ನು ಹಿಂಬಾಲಿಸಿ ಶೂ ಮತ್ತು ಚಪ್ಪಲಿಯಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

A pastor was allegedly beaten inside a police station in Raipur pic.twitter.com/jjNFgz2JGg

— Anurag Dwary (@Anurag_Dwary) September 5, 2021

ಈ ಕುರಿತು ಬರಿಯೇಕರ್ ಅವರು ದೂರು ನೀಡಿದ ಆಧಾರದಲ್ಲಿ ಐಪಿಸಿ ಸೆಕ್ಷನ್ 147 (ಗಲಭೆ), 294, 323 (ಸ್ವಯಂಪ್ರೇರಣೆಯಿಂದ ನೋವನ್ನು ಉಂಟುಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಹಿಂದು ಸಂಘಟನೆಯ ಹಲವಾರು ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.‌


ಪೊಲೀಸ್ ಠಾಣೆಯಲ್ಲಿ, ಆರಕ್ಷಕ ಸಿಬ್ಬಂದಿಯ ಸಮ್ಮುಖದಲ್ಲೇ ನಡೆದಿರುವ ಈ ಘಟನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ವ್ಯವಸ್ಥೆಯ ಮೇಲಿನ ನಂಬಿಕೆಯನ್ನೇ ಪ್ರಶ್ನಾರ್ಹವಾಗಿಸಿದೆ.

25 ವರ್ಷದ ಕವಾಲ್ ಸಿಂಗ್ ಪರಸ್ತೆ ಅವರು ಮತಾಂತರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕಬೀರ್ಧಾಮ್ ಜಿಲ್ಲೆಯ ಪೋಲ್ಮಿ ಹಳ್ಳಿಯಲ ಅವರ ಮನೆಯಲ್ಲಿ ಥಳಿಸಿದ ಒಂದು ವಾರ ಕಳೆದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ.

Tags: RightRight Wing Politics
Previous Post

ಉತ್ತರ ಪ್ರದೇಶದಲ್ಲಿ ಶೇಕಡಾ 20ರಷ್ಟು ಸ್ವಿಂಗ್ ಆದರೆ ಮಾತ್ರ ಸಮಾಜವಾದಿ ಪಕ್ಷಕ್ಕೆ ಚಾನ್ಸ್!

Next Post

ನಾಯಕತ್ವ ಕುರಿತ ಅಮಿತ್ ಶಾ ಹೇಳಿಕೆ: ಯಡಿಯೂರಪ್ಪ ಮುಂದಿನ ನಡೆ ಏನು?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ನಾಯಕತ್ವ ಕುರಿತ ಅಮಿತ್ ಶಾ ಹೇಳಿಕೆ: ಯಡಿಯೂರಪ್ಪ ಮುಂದಿನ ನಡೆ ಏನು?

ನಾಯಕತ್ವ ಕುರಿತ ಅಮಿತ್ ಶಾ ಹೇಳಿಕೆ: ಯಡಿಯೂರಪ್ಪ ಮುಂದಿನ ನಡೆ ಏನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada