ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದಿಗೂ ಹನಿ ನೀರಿಗಾಗಿ ಪರಿತಪಿಸುವ ಕುಗ್ರಾಮ – ಪ್ರತಿನಿತ್ಯ ಕಿಲೋಮೀಟರ್ ಗಟ್ಟಲೆ ಸಾಗಿ ಬಿಂದಿಗೆ ನೀರು ತರ್ತಾರೆ ಈ ಮಹಿಳೆಯರು..! 

Chetan by Chetan
April 22, 2025
in Top Story, ಇದೀಗ, ದೇಶ
0
ಇಂದಿಗೂ ಹನಿ ನೀರಿಗಾಗಿ ಪರಿತಪಿಸುವ ಕುಗ್ರಾಮ – ಪ್ರತಿನಿತ್ಯ ಕಿಲೋಮೀಟರ್ ಗಟ್ಟಲೆ ಸಾಗಿ ಬಿಂದಿಗೆ ನೀರು ತರ್ತಾರೆ ಈ ಮಹಿಳೆಯರು..! 
Share on WhatsAppShare on FacebookShare on Telegram

ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಈಗಲೂ ಸಹ ನೀರಿನ ಬಿಕ್ಕಟ್ಟು ಬಹಳ ಆಳವಾಗಿದೆ. ಇಲ್ಲಿನ ಯವತ್ಮಾಲ್ ಜಿಲ್ಲೆಯ ಅರ್ನಿ ತಹಸಿಲ್‌ನ ಹಳ್ಳಿಗಳಲ್ಲಿ ಮಹಿಳೆಯರು ದೈನಂದಿನ ಬಳಕೆಗೆ ನೀರು ತರಲು ಇನ್ನಿಲ್ಲದ ಪಾಡು ಪಡುತ್ತಿದ್ದಾರೆ. 

ADVERTISEMENT
Screenshot

ಈ ಗ್ರಾಮದಲ್ಲಿ ಬಾವಿಗಳು ಮತ್ತು ಬೋರ್ ವೆಲ್ ಗಳು ಬತ್ತಿ ಹೋಗುತ್ತಿರುವ ಕಾರಣ ಗ್ರಾಮದ ಮಹಿಳೆಯರು ಪ್ರತಿದಿನ 2 ರಿಂದ 3 ಕಿಲೋಮೀಟರ್ ನಡೆದು ನೀರು ತರಬೇಕಾದ ಅನಿವಾರ್ಯತೆ ಇದೆ. ಕಾಲ್ನಡಿಗೆಯಲ್ಲಿ ಮತ್ತು ಒರಟಾದ ಭೂಪ್ರದೇಶದಲ್ಲಿ ನಡೆದು ಸಾಗಿ ನೀರು ತರಬೇಕಾದ ಅನಿವಾರ್ಯತೆಯಿದೆ.

ಈ ಕುರಿತು ತಮ್ಮ ನೋವು ಹಂಚಿಕೊಂಡ ಗ್ರಾಮದ ನಿವಾಸಿ ಪೂಜಾ,ನಾವು ಯಲ್ಲಿ ಜಾರಿ ಬಿದ್ದು ಇನ್ನೇನು ಅವಘಡ ಸಂಭವಿಸುತ್ತೋ ಎಂಬ ಭಯದಲ್ಲಿ ನಿತ್ಯ ನೀರು ತರುತ್ತೇವೆ.ಪ್ರತಿದಿನ ಬಹಳ ದೂರ ನಡೆಯಬೇಕು. ಆದರೆ ನಮಗೆ ಬೇರೆ ದಾರಿಯಿಲ್ಲ, ನಮಗೆ ನೀರು ಬೇಕು ಎಂದು ಹೇಳಿಕೊಂದಿದ್ದಾರೆ.

ನಾಸಿಕ್ ಜಿಲ್ಲೆಯ ತಾಲೂಕಾ ಪೇಠ್‌ನ ಬೋರಿಚಿವಾರಿ ಗ್ರಾಮದ ಮಹಿಳೆಯರು ಕೂಡ ಇದೇ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಬೇಸಿಗೆಯ ಬಿಸಿಲಿನ ಬೇಗೆಯಲ್ಲಿ ಪ್ರತಿದಿನ ಎರಡು ಕಿಲೋಮೀಟರ್‌ಗಳಷ್ಟು ನಡೆದುಕೊಂಡು ನೀರು ತರಲು ಬಹಳ ಕಷ್ಟವಾಗಿದೆ ಅಂತ ಅಳಲು ತೋಡಿಕೊಳ್ತಾರೆ. 

ಇನ್ನು ಗ್ರಾಮದಲ್ಲಿ ಯಾವುದೇ ನೀರಿನ ಮೂಲವಿಲ್ಲದ ಪರಿಣಾಮ, ಮಹಿಳೆಯರು ತಮ್ಮ ಸುರಕ್ಷತೆಯನ್ನೂ ಮರೆತು ಬಾವಿಗೆ ಇಳಿದು ಜೀವ ಪಣಕ್ಕಿಟ್ಟು ನೀರು ತರ್ತಾರೆ. ನಾವು ಕುಡಿಯುವ ನೀರಿಗೆ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಮತ್ತೊಬ್ಬ ಮಹಿಳೆ, ಇಷ್ಟು ದೂರದ ಬಿಸಿಯಲ್ಲಿ ನಡೆದರೂ, ನಾವು ಕೇವಲ ಒಂದು ಪಾತ್ರೆಯಲ್ಲಿ ನೀರನ್ನು ಪಡೆಯುತ್ತೇವೆ. ಇದು ಸಾಕಾಗುವುದಿಲ್ಲ, ನಾವು ನೀರನ್ನು ಕುದಿಸುತ್ತೇವೆ, ಆದರೆ ನಮ್ಮ ಮಕ್ಕಳು ಇನ್ನೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ, ನಾವು ಸಮಸ್ಯೆಯನ್ನು ಹಲವಾರು ಬಾರಿ ಹೇಳಿಕೊಂಡಿದ್ದೇವೆ, ಆದರೆ ಯಾವುದೇ ಸಹಾಯ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಗ್ರಾಮದ ಉಪ ಸರಪಂಚ್, ‘ಮಹಿಳೆಯರು ನೀರು ಪಡೆಯಲು ಸುಮಾರು 2 ಕಿಲೋಮೀಟರ್ ನಡೆದುಕೊಂಡು ಹೋಗಬೇಕು, ಪ್ರಯಾಣ ಮಾಡಲಾಗದವರು ಕಡಿಮೆ ಪ್ರಮಾಣದ ನೀರು ಪಡೆಯಲು ಇತರರಿಗೆ 60 ರೂ. ನೀಡಬೇಕು ಎಂದು ಹೇಳಿಕೊಂಡಿದ್ದಾರೆ. 

ಬುಡಕಟ್ಟು ಜನಾಂಗದವರೇ ಹೆಚ್ಚಾಗಿರುವ ಮಹಾರಾಷ್ಟ್ರದ ನಂದೂರ್‌ಬಾರ್ ಜಿಲ್ಲೆಯ ಧನಗಾಂವ್ ಗ್ರಾಮ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಸ್ಥಳೀಯರು ಸೌಲಭ್ಯಗಳ ಕೊರತೆಯನ್ನು ಎತ್ತಿ ತೋರಿಸುತ್ತಿದ್ದಾರೆ.

ಬೇಸಿಗೆ ಆರಂಭವಾಗುತ್ತಿದ್ದಂತೆ ಕಿಲೋಮೀಟರ್‌ಗಳಷ್ಟು ದೂರ ಕ್ರಮಿಸುವ ಮೂಲಕ ತಮಗೂ ಮತ್ತು ಕುಟುಂಬಕ್ಕೂ ನೀರಿಗಾಗಿ ಅಲೆಯುವ ಅನಿವಾರ್ಯತೆ ಎದುರಾಗಿದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಹೀಗಾಗಿ ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಒಂದಿಷ್ಟು ಸೌಲಭ್ಯ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಹಲವು ಬಾರಿ ಒತ್ತಾಯಿಸಿದರೂ ತಮ್ಮ ಮನವಿಗೆ ಕಿವಿಗೊಟ್ಟಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Tags: ಕುಗ್ರಾಮನೀರಿನ ಬವಣೆನೀರಿನ ಸಮಸ್ಯೆಬರಗಾಲಬೇಸಿಗೆಮಹಾರಾಷ್ಟ್ರ
Previous Post

ತಮ್ಮ ಪರ ತೀರ್ಪು ಬಂದಾಗ ಬಿಜೆಪಿಯವರು ಸುಪ್ರಿಂಕೋರ್ಟ್ ಗ್ರೇಟ್ ಅಂತಾರೆ: ಸಚಿವ ಸಂತೋಷ್‌ ಲಾಡ್‌

Next Post

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನುಕಳುಹಿಸಿದ ಸಿಎಂ

Related Posts

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
0

ಇಸ್ರೇಲ್ (Israel) ಮತ್ತು ಹಮಾಸ್ (Hamas ) ನಡುವಿನ ಯುದ್ಧ ನಿಲ್ಲುವ ಯಾವುದೇ ಸೂಚನೆ ಕಾಣುತ್ತಿಲ್ಲ. ಇಂದು (ಮೇ 16) ಗಾಜಾ (Gaza) ಮೇಲೆ ಇಸ್ರೇಲ್ (Israel)...

Read moreDetails
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
Next Post
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನುಕಳುಹಿಸಿದ ಸಿಎಂ

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನುಕಳುಹಿಸಿದ ಸಿಎಂ

Recent News

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada