• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ತಲೆನೋವಾದ ದಾವಣಗೆರೆ ಬಂಡಾಯ ! 3 ದಿನದ ಡೆಡ್ ಲೈನ್ ಕೊಟ್ಟ ಲೀಡರ್ಸ್ ! ಬದಲಾಗುತ್ತಾ ಹೈಕಮಾಂಡ್ ನಿರ್ಧಾರ ?! 

ಪ್ರತಿಧ್ವನಿ by ಪ್ರತಿಧ್ವನಿ
March 18, 2024
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ತಲೆನೋವಾದ ದಾವಣಗೆರೆ ಬಂಡಾಯ ! 3 ದಿನದ ಡೆಡ್ ಲೈನ್ ಕೊಟ್ಟ ಲೀಡರ್ಸ್ ! ಬದಲಾಗುತ್ತಾ ಹೈಕಮಾಂಡ್ ನಿರ್ಧಾರ ?! 
Share on WhatsAppShare on FacebookShare on Telegram

ಈಗಾಗಲೇ ರಾಜ್ಯದಲ್ಲಿ 20 ಕ್ಷೇತ್ರಗಳ (20 Candidates) ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಬಿಜೆಪಿಗೆ (BJP) ಒಂದಷ್ಟು ಕ್ಷೇತ್ರಗಳಲ್ಲಿ ಅಸಮಾಧಾನದ ಬಿಸಿ ತಟ್ಟಿದ್ದರೂ ಕೂಡ , ಎಲ್ಲದರ ಪೈಕಿ ಅತಿಹೆಚ್ಚು ಬಂಡಾಯದ ಬೆಂಕಿ ದೊಡ್ಡಮಟ್ಟದಲ್ಲಿ ಸ್ಪೋಟಗೊಂಡಿರೋದು ಅಂದ್ರೆ ಅದು ದಾವಣಗೆರೆ (Davanagere) ಕ್ಷೇತ್ರದಲ್ಲಿ. ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ (G.m.Siddeshwar) ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ (Gayatri siddeshwar)ಟಿಕೆಟ್ ನೀಡಿರೋದಕ್ಕೆ ಸ್ಥಳೀಯ ನಾಯಕರು ಮತ್ತು ಸ್ವತಃ ಮಾಜಿ ಸಚಿವರುಗಳೇ (X-ministers) ವಿರೋಧ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ (Davanagere) ಬಿಜೆಪಿ ಗೆಲ್ಲಬೇಕಾದರೆ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ನಾಯಕರು ಹೈಕಮಾಂಡ್ ಗೆ (Highcommand) ಸಂದೇಶ ರವಾನಿಸಿದ್ದಾರೆ.

ADVERTISEMENT

ದಾವಣಗೆರೆ ಕ್ಷೇತ್ರಕ್ಕೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ (MP Renukacharya) ಕೂಡ ಬಿಜೆಪಿಯ (BJP) ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ ಈ ಬಾರಿಯೂ ಟಿಕೆಟ್ ಜಿ.ಎಂ.ಸಿದೇಶ್ವರ್ (GM siddeshwar) ಕುಟುಂಬದ ಪಾಲಾಗಿದೆ. ಇದಕ್ಕೆ  ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಬಹುತೇಕ ಬಿಜೆಪಿ ನಾಯಕರು ಬಹಿರಂಗವಾಗೆ ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪ್ರಚಾರಕ್ಕೂ ಸಿದ್ದೇಶ್ವರ್ ಬಂದಿಲ್ಲ. ಸಾದಾ ಸ್ವಪಕ್ಷದವರನ್ನೇ ತುಳಿಯುವ ಕೆಲಸ ನಿರಂತರವಾಗಿ ಅವರಿಂದ ಆಗಿದೆ. ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಳ್ಳುವುದಿಲ್ಲ. ಇಂಥ ಅಭ್ಯರ್ಥಿಗಾಗಿ ಕೆಲ್ಸ ಮಾಡಲು ನಮಗೆ ಮನಸ್ಸಿಲ್ಲ.. ಗೆಲುವು ಬೇಕಿದ್ದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಿ ಅಂತ ಉಳಿದ ನಾಯಕರು ಪಟ್ಟು ಹಿಡಿದಿದ್ದಾರೆ.

ಇದೇ ವಿಚಾರವಾಗಿ ಹೈಕಮಾಂಡ್ ಗೆ (Highcommand) ರೇಣುಕಾಚಾರ್ಯ ನೇತೃತ್ವದ ಬಿಜೆಪಿ ನಾಯಕರು ಡೆಡ್ ಲೈನ್ (Deadline) ವಿಧಿಸಿದ್ದು , 3 ದಿನದ ಒಳಗೆ ಅಭ್ಯರ್ಥಿ ಬದಲಾಯಿಸುವ ನಿರ್ಧಾರ ಘೋಷಿಸದಿದ್ದರೆ , ನಾವು ನಮ್ಮ ನಿರ್ಧಾರ ಪ್ರಕಟ ಮಾಡಲಿದ್ದೇವೆ ಎಂದು ಸಂದೇಶ ರವಾನಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಈ ನಾಯಕರ ಒತ್ತಡಕ್ಕೆ ಮಣಿದು ಅಭ್ಯರ್ಥಿಯನ್ನು ಬದಲಾಯಿಸೋ ಮನಸ್ಸು ಮಾಡುತ್ತೋ ಅಥವಾ ಈ ಅಸಮಾಧಾನವನ್ನ ಹೇಗೆ ತಣ್ಣಗಾಗಿಸುತ್ತೋ ಕಾದುನೋಡಬೇಕಿದೆ.

Tags: BJPCongress PartyDavanageregm siddeshwarMp ranukacharyaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ

Next Post

ಡಿ.ವಿ.ಸದಾನಂದಗೌಡ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ

Related Posts

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ
ಇದೀಗ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

by ಪ್ರತಿಧ್ವನಿ
January 18, 2026
0

ಬಿಜೆಪಿಯವರಿಗೆ ಸಂಸ್ಕೃತಿ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ಆಯೋಜಿಸಿ ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು...

Read moreDetails
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Next Post
ಡಿ.ವಿ.ಸದಾನಂದಗೌಡ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ

ಡಿ.ವಿ.ಸದಾನಂದಗೌಡ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada