• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಜ್ವಲ್​ ಕೇಸ್​ನಲ್ಲಿ ಕೇಂದ್ರದ ಮೇಲೆ ಸಿಎಂ(CM) ಒತ್ತಡ ತಂತ್ರ..! ಮತ್ತೊಂದು ಪತ್ರ

Krishna Mani by Krishna Mani
May 23, 2024
in Top Story, ರಾಜಕೀಯ, ವಿದೇಶ, ಶೋಧ
0
ಪ್ರಜ್ವಲ್​ ಕೇಸ್​ನಲ್ಲಿ ಕೇಂದ್ರದ ಮೇಲೆ ಸಿಎಂ(CM) ಒತ್ತಡ ತಂತ್ರ..! ಮತ್ತೊಂದು ಪತ್ರ
Share on WhatsAppShare on FacebookShare on Telegram

ಪ್ರಜ್ವಲ್​ ರೇವಣ್ಣ(Prajwal Revanna) ವಿಡಿಯೋ ಕೇಸ್​ನಲ್ಲಿ ರಾಜ್ಯ ಸರ್ಕಾರ(State Government) ತನಿಖೆ ನಡೆಸುತ್ತಿದ್ದು, ಇಲ್ಲೀವರೆಗೂ ಪ್ರಜ್ವಲ್​ ರೇವಣ್ಣ ವಿಚಾರಣೆ ಸಾಧ್ಯವಾಗಿಲ್ಲ. ಎಸ್​ಐಟಿ ರಚನೆ ಆಗುವ ಮುನ್ನವೇ ದೇಶ ಬಿಟ್ಟು ತೆರಳಿರುವ ಸಂಸದ ಪ್ರಜ್ವಲ್​ ರೇವಣ್ಣ, SIT ರಚನೆ ಆದ ಬಳಿಕ ದೇಶಕ್ಕೆ ವಾಪಸ್​ ಆಗುವ ಮನಸ್ಸು ಮಾಡಿಲ್ಲ. ಡಿಪ್ಲೊಮ್ಯಾಟಿಕ್​ ಪಾಸ್​ಪೋರ್ಟ್ ಬಳಸಿ ಸಂಚಾರ ಮಾಡುತ್ತಿರುವ ಕಾರಣಕ್ಕೆ ಪ್ರಜ್ವಲ್​ ರೇವಣ್ಣ ಅವರನ್ನು ತಡೆಯುವುದಕ್ಕೆ ಹಾಗು ಬಂಧಿಸುವುದಕ್ಕೆ ತಡೆ ಆಗ್ತಿದೆ ಅನ್ನೋದು ರಾಜ್ಯ ಸರ್ಕಾರದ ಆರೋಪ. ಇದೇ ಕಾರಣಕ್ಕೆ ಪ್ರಜ್ವಲ್​ ರೇವಣ್ಣ ಬಳಸುತ್ತಿರುವ ಡಿಪ್ಲೊಮ್ಯಾಟಿಕ್​ ಪಾಸ್​ಪೋರ್ಟ್​(Diplomatic Passport) ರದ್ದು ಮಾಡುವಂತೆ ಕೇಂದ್ರದ(Center) ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಈಗಾಗಲೇ ಒಮ್ಮೆ ಪತ್ರವೊಂದನ್ನು ಬರೆದಿದ್ದ ಸಿಎಂ ಸಿದ್ದರಾಮಯ್ಯ, ಇದೀಗ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ(CM Siddaramaiah) ನರೇಂದ್ರ ಮೋದಿಗೆ ಮತ್ತೊಂದು ಪತ್ರ ಬರೆದಿದ್ದು, ಕೂಡಲೇ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಬಳಸುತ್ತಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಆಗ್ರಹ ಮಾಡಲಾಗಿದೆ. ಪೆನ್​ಡ್ರೈವ್​ ಕೇಸ್​ ಬಳಿಕ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್​ ರೇವಣ್ಣನನ್ನು ವಾಪಸ್​ ಕರೆತರುವ ನಮ್ಮ ಪ್ರಯತ್ನಕ್ಕೆ ಸಮಸ್ಯೆ ಆಗಿದೆ. ಕೂಡಲೇ ಡಿಪ್ಲೊಮ್ಯಾಟಿಕ್​ ಪಾಸ್​ಪೋರ್ಟ್​ ರದ್ದು(Diplomatic Passport) ಮಾಡಿ ಎಂದು ಆಗ್ರಹ ಮಾಡಿದ್ದಾರೆ.

ಈಗಾಗಲೇ ಪೆನ್​ಡ್ರೈವ್ ಪ್ರಕರಣದ ಬಗ್ಗೆ ತನಿಖೆ(Investigation) ನಡೆಯುತ್ತಿದೆ. ಆರೋಪಿಯನ್ನು ವಿಚಾರಣೆ ಮಾಡಬೇಕಿದೆ. ನ್ಯಾಯಸಮ್ಮತ(Legitimate) ವಿಚಾರಣೆಗೆ ಆರೋಪಿ ಹಾಜರಿ ಮುಖ್ಯವಾಗಿದೆ. ನಾನು ಈಗಾಗಲೇ ಒಮ್ಮೆ ಈ ವಿಚಾರದಲ್ಲಿ ಪತ್ರ ಬರೆದು ಮನವಿ ಮಾಡಿದ್ದೆ. ಇದೀಗ ಮತ್ತೊಮ್ಮೆ ಪತ್ರ ಬರೆದು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿ(Accused) ಪ್ರಜ್ವಲ್ ರೇವಣ್ಣನನ್ನು ವಾಪಸ್​ ಕರೆತರಲು ಕೇಂದ್ರದ ಸಂಸ್ಥೆಗಳ ಸಹಾಯ ಅಗತ್ಯವಿದೆ. ಡಿಪ್ಲೊಮ್ಯಾಟಿಕ್​ ಪಾರ್ಸ್​ಪೋರ್ಟ್​ ಬಳಸುತ್ತಿರುವುದು ಆರೋಪಿಯನ್ನು ಕರೆತರಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು(Officers) ಕೇಂದ್ರ ಸಂಸ್ಥೆಗಳಿಗೆ ಪತ್ರ ಬರೆದು ಅವಶ್ಯಕತೆ ಇರುವ ವಿಚಾರವನ್ನು(Idea) ಗಮನಕ್ಕೆ ತರುವುದು ಅಗತ್ಯ. ಇದನ್ನು ಈಗಾಗಲೇ ಎಸ್​ಐಟಿ ಅಧಿಕಾರಿಗಳೂ ಕೂಡ ಮಾಡಿದ್ದಾರೆ. ಆದರೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದರಲ್ಲಿ ತಪ್ಪೇನು ಇಲ್ಲ ಎನಿಸುತ್ತದೆ. ತನಿಖೆಯ ಅಗತ್ಯತೆ ಬಗ್ಗೆ ಮನವರಿಕೆ ಮಾಡುವ ಕೆಲಸ ಮಾಡಿದ್ದಾರೆ. ಪ್ರಜ್ವಲ್​ ರೇವಣ್ಣ ಇಂದಲ್ಲ ನಾಳೆ ರಾಜ್ಯಕ್ಕೆ ಬಂದೇ ಬರುತ್ತಾರೆ. ವಿದೇಶದಲ್ಲೇ(Abroad) ಅಡಗಿ ಕೂರುವುದು ಸಾಧ್ಯವಿಲ್ಲ. ಆದರೆ ಆದಷ್ಟು ಬೇಗ ಕರೆತರಬೇಕು ಎನ್ನುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಸಿದ್ದರಾಮಯ್ಯ ಪತ್ರಕ್ಕೆ(Letter) ಈ ಹಿಂದೆ ಪ್ರತ್ಯುತ್ತರ ನೀಡದ ಪ್ರಧಾನಿ ಮೋದಿ ಈ ಪತ್ರಕ್ಕೆ ಉತ್ತರ(Answer) ಕೊಡ್ತಾರಾ ಕಾದು ನೋಡ್ಬೇಕು.

ಕೃಷ್ಣಮಣಿ

Prajwal Reavanna
Siddramaiah
Narendra Modi
Cm Letter
SIT

Tags: #bhavanirevanna#Cmsiddaramaiah #Karnatakapolitics #Bjp #NarendramodiBJPCongress PartyHdKumaraswamyPrjwal Revannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಕ್ಕಳ ನೆರವೂ ಸಹ ಇಲ್ಲದ ಅಸಹಾಯಕ ಮಹಿಳೆಯೊಬ್ಬರು ಕರ್ನಾಟಕ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಿಂದ…!

Next Post

ಪೋಲಿಸರ ವರ್ತನೆಗೆ ಕೇಸರಿ ನಾಯಕರು ಕಿಡಿ ! ವಿಚಾರಣೆಗೆ ಹಾಜರಾದ ಹರೀಶ್ ಪೂಂಜ !

Related Posts

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
0

  https://youtu.be/Y21a0uwLDB8 ದೆಹಲಿ, ಅ.15: "ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ...

Read moreDetails
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
Next Post
ಪೋಲಿಸರ ವರ್ತನೆಗೆ ಕೇಸರಿ ನಾಯಕರು ಕಿಡಿ ! ವಿಚಾರಣೆಗೆ ಹಾಜರಾದ ಹರೀಶ್ ಪೂಂಜ !

ಪೋಲಿಸರ ವರ್ತನೆಗೆ ಕೇಸರಿ ನಾಯಕರು ಕಿಡಿ ! ವಿಚಾರಣೆಗೆ ಹಾಜರಾದ ಹರೀಶ್ ಪೂಂಜ !

Please login to join discussion

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Top Story

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada