• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

20 ಸಾವಿರ ರೂ.ಗಿಂತಲೂ ಹೆಚ್ಚು ಸಾಲವನ್ನು ಹಣದ ರೂಪದಲ್ಲಿ ನೀಡುವಂತಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
May 12, 2024
in ದೇಶ, ವಾಣಿಜ್ಯ
0
20 ಸಾವಿರ ರೂ.ಗಿಂತಲೂ ಹೆಚ್ಚು ಸಾಲವನ್ನು ಹಣದ ರೂಪದಲ್ಲಿ ನೀಡುವಂತಿಲ್ಲ
Share on WhatsAppShare on FacebookShare on Telegram

ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್ಬಿಎಫ್ಸಿ) ಸಾಲ ವಿತರಣೆ ಸಂದರ್ಭದಲ್ಲಿ ಆದಾಯ ತೆರಿಗೆ ನಿಯಮಗಳನ್ನು ಪಾಲಿಸಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.

ADVERTISEMENT

ಸಾಲ ನೀಡುವಾಗ 20,000 ರೂಗಿಂತ ಹೆಚ್ಚು ನಗದು (cash payouts)ನ್ನು ನೀಡಬಾರದು. ಖಾತೆಗೆ ಹಣ ವರ್ಗಾವಣೆ ಮಾಡಬೇಕು. ಒಬ್ಬ ವ್ಯಕ್ತಿ ಇನೊಬ್ಬ ವ್ಯಕ್ತಿಯಿಂದ 20,000 ರೂಗಿಂತ ಹೆಚ್ಚಿನ ಹಣದ ಸಾಲ ನೀಡುತ್ತಿದ್ದರೆ ಕ್ಯಾಷ್ ರೂಪದಲ್ಲಿ ಅದನ್ನು ಕೊಡುವಂತಿಲ್ಲ. ಅಕೌಂಟ್ ಪೇಯೀ ಚೆಕ್, ಬ್ಯಾಂಕ್ ಡ್ರಾಫ್ಟ್, ಯುಪಿಐ ಇತ್ಯಾದಿ ಮೂಲಕ ಹಣದ ವಿತರಣೆ ಮಾಡಬೇಕು.

ಟಾಪ್ ಅಪ್ ಲೋನ್ ನೀಡುವಾಗ, ಒಟ್ಟು ಸಾಲದ ಮೊತ್ತ 20,000 ರೂಗಿಂತ ಹೆಚ್ಚಿದ್ದರೆ ಆಗಲೂ ಕೂಡ ನಗದು ರೂಪದಲ್ಲಿ ನೀಡುವಂತಿಲ್ಲ.

Tags: LoanMoney
Previous Post

ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಜನ ಅಸ್ವಸ್ಥ

Next Post

ಖ್ಯಾತ ನಟಿ ಪವಿತ್ರಾ ಜಯರಾಮ್ ಇನ್ನಿಲ್ಲ.. ಕರ್ನೂಲು ಬಳಿ ಕಾರು ಅಪಘಾತದಲ್ಲಿ ನಿಧನ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಖ್ಯಾತ ನಟಿ ಪವಿತ್ರಾ ಜಯರಾಮ್ ಇನ್ನಿಲ್ಲ.. ಕರ್ನೂಲು ಬಳಿ ಕಾರು ಅಪಘಾತದಲ್ಲಿ ನಿಧನ

ಖ್ಯಾತ ನಟಿ ಪವಿತ್ರಾ ಜಯರಾಮ್ ಇನ್ನಿಲ್ಲ.. ಕರ್ನೂಲು ಬಳಿ ಕಾರು ಅಪಘಾತದಲ್ಲಿ ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada