• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರದಿಂದ ಹತ್ತು ಸರ್ಕಾರ ಕೋಟಿ ಪರಿಹಾರ ಕೇಳಿದ ಗ್ಯಾಂಗ್‌ರೇಪ್‌ ಆರೋಪದಿಂದ ಮುಕ್ತಗೊಂಡ ವ್ಯಕ್ತಿ

Any Mind by Any Mind
January 6, 2023
in Top Story, ದೇಶ, ಶೋಧ
0
ಸರ್ಕಾರದಿಂದ ಹತ್ತು ಸರ್ಕಾರ ಕೋಟಿ ಪರಿಹಾರ ಕೇಳಿದ ಗ್ಯಾಂಗ್‌ರೇಪ್‌ ಆರೋಪದಿಂದ ಮುಕ್ತಗೊಂಡ ವ್ಯಕ್ತಿ
Share on WhatsAppShare on FacebookShare on Telegram


 
 
 ಸಾಮೂಹಿಕ ಅತ್ಯಾಚಾರದ ಆರೋಪದಿಂದ ಮುಕ್ತಗೊಂಡ ವ್ಯಕ್ತಿಯೊಬ್ಬರು ಹತ್ತು ಸಾವಿರಕ್ಕೂ ಅಧಿಕ ಕೋಟಿ ಪರಿಹಾರ ಕೋರಿ ನ್ಯಾಯಾಲಯದ ಕದ ತಟ್ಟಿರುವ ಅಚ್ಚರಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ರತ್ಲಾಮ್‌ನ ಕಾಂತಿಲಾಲ್ ಭೀಲ್ ಎಂಬ ವ್ಯಕ್ತಿ,

ADVERTISEMENT

ತನಗೆ ಉಂಟಾದ ಅವಮಾನ ಮತ್ತು ಮಾನಸಿಕ ನೋವನ್ನು ಸರಿದೂಗಿಸಲು ರಾಜ್ಯ ಸರ್ಕಾರ 10,000 ಕೋಟಿ ರೂ.ಗೂ ಅಧಿಕ ಹಣವನ್ನು ಪರಿಹಾರವಾಗಿ ನೀಡಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.
 
 ಅಕ್ಟೋಬರ್ 20, 2022 ರಂದು ಸ್ಥಳೀಯ ನ್ಯಾಯಾಲಯವು ಕಾಂತಿಲಾಲ್ ಭೀಲ್ ಮೇಲಿದ್ದ ಸಾಮೂಹಿಕ ಅತ್ಯಾಚಾರದ ಆರೋಪವನ್ನು ಕೈಬಿಟ್ಟಿತ್ತು. ಅದರ ಬಳಿಕ  ಕಾಂತಿಲಾಲ್‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿ ದೊಡ್ಡ ಮೊತ್ತದ ಪರಿಹಾರವನ್ನು ಕೋರಿದ್ದಾರೆ ಎಂದು ಅವರ ವಕೀಲ ವಿಜಯ್ ಸಿಂಗ್ ಯಾದವ್ ಹೇಳಿದ್ದಾರೆ.


ಮಹರಾಷ್ಟ್ರ ಸರ್ಕಾರ ಮತ್ತು ತನಿಖಾಧಿಕಾರಿಗಳ ವಿರುದ್ಧ ಕಾಂತಿಲಾಲ್‌ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯು  ಜನವರಿ 10 ರಂದು ನಡೆಯಲಿದೆ.  “ಮಾನವ ಜೀವನ ಅಮೂಲ್ಯ” ಎಂಬ ಕಾರಣಕ್ಕಾಗಿ 10,000 ಕೋಟಿ ರೂ. ಕೇಳಿದ್ದೇನೆ ಎಂದು ಕಾಂತಿಲಾಲ್‌ ತನ್ನ ಬೇಡಿಕೆಯನ್ನು ಸಮರ್ಥಿಸಿದ್ದಾರೆ.  
 
2020 ರ ಡಿಸೆಂಬರ್ 23 ರಂದು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರು ಕಾಂತಿಲಾಲ್‌ ರನ್ನು ಬಂಧಿಸಿದಾಗ ಅವರು ಆ ಕುಟುಂಬದ ಏಕೈಕ ಆಧಾರವಾಗಿದ್ದರು. ಕಾಂತಿಲಾಲ್‌ ಅವರ ವಯಸ್ಸಾದ ತಾಯಿ, ಹೆಂಡತಿ ಮತ್ತು ಮೂವರು ಮಕ್ಕಳು ಅವರನ್ನೇ ನಂಬಿದ್ದಾರೆ ಎಂದು ವಕೀಲ ಯಾದವ್ ತಿಳಿಸಿದ್ದಾರೆ.
 
ಸಾಮೂಹಿಕ ಅತ್ಯಾಚಾರದ ನಕಲಿ ಆರೋಪಗಳಿಂದಾಗಿ ತನಗೆ ಮತ್ತು ತನ್ನ ಕುಟುಂಬಕ್ಕೆ ಉಂಟಾದನೋವು ಮತ್ತು ಮಾನಸಿಕ ಸಂಕಟವನ್ನು ಉಲ್ಲೇಖಿಸಿ ತನ್ನ ಕಕ್ಷಿ 10,006.02 ಕೋಟಿ ರೂ.ಗಳನ್ನು‌ ಪರಿಹಾರವಾಗಿ ಕೋರಿದ್ದಾರೆ ಎಂದು ವಕೀಲ ಯಾದವ್ ತಿಳಿಸಿದ್ದಾರೆ.
 
ವಕೀಲರ ಪ್ರಕಾರ, ಜುಲೈ 20, 2018 ರಂದು ಮಹಿಳೆಯೊಬ್ಬರು ಕಾಂತಿಲಾಲ್ ವಿರುದ್ಧ ಮಾನಸ ಪೊಲೀಸ್ ಠಾಣೆಯಲ್ಲಿ‌ ಅತ್ಯಾಚಾರ ದೂರು ದಾಖಲಿಸಿದ್ದರು. ತನ್ನ ಸಹೋದರನ ಮನೆಗೆ ಬಿಡುವ ನೆಪದಲ್ಲಿ ತನ್ನ ಮೇಲೆ ಕಾಂತಿಲಾಲ್‌ ಅತ್ಯಾಚಾರವೆಸಗಿದ್ದಾನೆ, ಬಳಿಕ ಇನ್ನೊಬ್ಬನಿಗೆ ತನ್ನನ್ನು ಹಸ್ತಾಂತರಿಸಿದ್ದಾನೆ. ತನ್ನ ಮೇಲೆ ಸತತ ಆರು ತಿಂಗಳು ಅತ್ಯಾಚಾರ ನಡೆದಿರುವುದಾಗಿ ಆಕೆ ಆರೋಪಿಸಿದ್ದಳು. ಮಹಿಳೆಯ ದೂರಿನ ಮೇರೆಗೆ ಕಾಂತಿಲಾಲ್‌ ನನ್ನು ಬಂಧಿಸಿದ್ದ ಪೊಲೀಸರು ಸುಮಾರು ಎರಡು ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಸೆರೆವಾಸದಲ್ಲಿ ಇಟ್ಟಿದ್ದರು. ಕಳೆದ ಅಕ್ಟೋಬರ್‌ ನಲ್ಲಿ ಕಾಂತಿಲಾಲ್‌ ದೋಷಮುಕ್ತಗೊಂಡಿದ್ದರು.

Tags: ಕಾಂತಿಲಾಲ್‌ಗ್ಯಾಂಗ್ ರೇಪ್ಮಹರಾಷ್ಟ್ರ ಸರ್ಕಾರ
Previous Post

‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರದ ಟ್ರೇಲರ್ ರಿಲೀಸ್: ಜ .13ಕ್ಕೆ ಸಿನಿಮಾ ತೆರೆಗೆ

Next Post

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್

Related Posts

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
0

https://youtu.be/DaADq5Dowbg

Read moreDetails

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
Next Post
ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada