• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೌಜನ್ಯಾ ಪ್ರಕರಣ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ಕರ್ನಾಟಕ
0
ಸೌಜನ್ಯ ಪ್ರಕರಣ
Share on WhatsAppShare on FacebookShare on Telegram

ಸೌಜನ್ಯಾ ಪ್ರಕರಣ ನಡೆದು 11 ವರ್ಷವಾದರೂ ಆರೋಪಿಗಳಿಗೆ ಶಿಕ್ಷೆ ಆಗಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಮುಂದಿನ ತಿಂಗಳ ಆರಂಭದಲ್ಲಿ ಬೃಹತ್‌ ಪ್ರತಿಭಟನಾ ಸಭೆಯೊಂದನ್ನು ಹಮ್ಮಿಕೊಳ್ಳಲಾಗಿದೆ.

ADVERTISEMENT

ದಶಕದಿಂದ ಸೌಜನ್ಯಾ ಪ್ರಕರಣದ ನ್ಯಾಯಕ್ಕಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯವರು ಪ್ರತಿಭಟನಾ ಸಭೆ ನಡೆಸಲು ಮುಂದಾಗಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಬುಧವಾರ (ಆಗಸ್ಟ್‌ 16) ಸುದ್ದಿಗೋಷ್ಠಿ ನಡೆಸಿ ಮಹೇಶ್‌ ತಿಮರೋಡಿ ಮಾಹಿತಿ ನೀಡಿದರು. ಸೌಜನ್ಯ ಅತ್ಯಾಚಾರ ಕೊಲೆ ಮಾಡಿದ ಪಾಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಸೆ.3ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಬೃಹತ್ ಪ್ರತಿಭಟನ ಸಭೆ ಆಯೋಜಿಸಿದ್ದೇವೆ ಎಂದು ತಿಳಿಸಿದರು.

2012ರಲ್ಲಿ ಮಂಗಳೂರು ಬೆಳ್ತಂಗಡಿ ತಾಲೂಕು ಗ್ರಾಮವೊಂದರ ಪ್ರಾಂಗಳದಲ್ಲಿ ಸೌಜನ್ಯಾ ಪ್ರಕರಣ ನಡೆದಿತ್ತು. ಪ್ರಕರಣ ನಡೆದು 11 ವರ್ಷವಾಗಿದ್ದರೂ ಈವರೆಗೂ ಆರೋಪಿಗಳು ಸಿಕ್ಕಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ ಸುದೀರ್ಘ ವಿಚಾರಣೆಯ ಬಳಿಕವೂ ಯಾವುದೇ ಬಲವಾದ ಸಾಕ್ಷ್ಯ ಸಿಕ್ಕದ ಸಂತೋಷ್ ರಾವ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿ ಬಿಡುಗಡೆ ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ರಾಜಕೀಯ ನಿವೃತ್ತಿಯಾಗುತ್ತೇನೆ, ಆದರೆ ಕಾಂಗ್ರೆಸ್‌ ಸೇರುವುದಿಲ್ಲ: ಶಾಸಕ ಮುನಿರತ್ನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರೆಲ್ಲರೂ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಸೌಜನ್ಯಾ ಪ್ರಕರಣ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಗುತ್ತಿದೆ.

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆದಿವೆ.

Tags: Mahesh shetty thimarodiMangaloreSoujanya CaseSoujanya rape caseಮಂಗಳೂರುಮಹೇಶ್‌ ಶೆಟ್ಟಿ ತಿಮರೋಡಿಸೌಜನ್ಯಾ ಅತ್ಯಾಚಾರ ಪ್ರಕರಣಸೌಜನ್ಯಾ ಪ್ರಕರಣ
Previous Post

‘ತತ್ಸಮ ತದ್ಭವ’ ಚಿತ್ರದಿಂದ ʼದೂರಿ ಲಾಲಿʼ ಚಾಲೆಂಜ್

Next Post

ಭಾರತದ ಸ್ವಾತಂತ್ರ ಚಳುವಳಿಗೆ ಸಂಘ ಪರಿವಾರದ ಕೊಡುಗೆ ಏನು?- ಭಾಗ 2

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Next Post
ಭಾರತದ ಸ್ವಾತಂತ್ರ ಚಳುವಳಿಗೆ ಸಂಘ ಪರಿವಾರದ ಕೊಡುಗೆ ಏನು?- ಭಾಗ 2

ಭಾರತದ ಸ್ವಾತಂತ್ರ ಚಳುವಳಿಗೆ ಸಂಘ ಪರಿವಾರದ ಕೊಡುಗೆ ಏನು?- ಭಾಗ 2

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada